• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆದ ವರ್ಷ ಉಡುಪಿ ಜಿಲ್ಲೆಗೆ 4.50 ಕೋಟಿ ಪ್ರವಾಸಿಗರ ಭೇಟಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ಆಯೋಜಿಸಿತ್ತು.
ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿ, ಇಲ್ಲವೇ ಯೋಜನೆಯನ್ನೇ ನಿಲ್ಲಿಸಿ: ಗಂಟಿಹೊಳೆ ಆಕ್ರೋಶ
ಬೈಂದೂರು ತಾಲೂಕು ಕಚೇರಿಯಲ್ಲಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಮದ ಅಧಿಕಾರಿಗಳ ಸಭೆ ನಡೆಯಿತು.
ಧಾರ್ಮಿಕ ಸಾನ್ನಿಧ್ಯದ ಶಕ್ತಿ ಕುಂದದಂತೆ ಚೈತನ್ಯ ನೀಡುವ ಕಾರ್ಯವಾಗಲಿ: ಸುಬ್ರಹ್ಮಣ್ಯ ಶ್ರೀ
ಕಟ್‌ಬೇಲ್ತೂರು ಶ್ರೀ ಭದ್ರಮಹಾಕಾಳಿ ದೈವಸ್ಥಾನದಲ್ಲಿ ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನದ ನೂತನ ದಾರುಬಿಂಬದ ಪ್ರತಿಷ್ಠೆ ಹಾಗೂ ಸಪರಿವಾರ ದೈವಗಳ ಪುನ‌ರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಬಯಲು ಮುಕ್ತ ಸ್ವಚ್ಛತೆ: ಕಾರ್ಕಳ ತಾಲೂಕು ರಾಜ್ಯಕ್ಕೆ ಪ್ರಥಮ
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳು ಬಯಲು ಮುಕ್ತ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದೆ. ಸ್ವಚ್ಛತೆಗೆ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕುಟುಂಬಗಳು ಮೊದಲ ಆದ್ಯತೆ ನೀಡಿದ್ದಾರೆ. ಕಾರ್ಕಳದ ನಿಟ್ಟೆ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಎಂಆರ್‌ಎಫ್ ಘಟಕಗಳು ಕಸ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿಂಗಡಿಸಿ ನಿರ್ವಹಣೆ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ 13 ಕೋಟಿ ರು. ಅನುದಾನ ಬಿಡುಗಡೆ
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಒಟ್ಟು 13 ಕೋಟಿ ರು. ಅನುದಾನ ಬಿಡುಗಡೆಯಾಗಿದೆ.
ಭಾರತ್ ಮೊಬಿಲಿಟಿ ಎಕ್ಸ್‌ಪೋ 2025: ನಿಟ್ಟೆ ಏರೋ ಕ್ಲಬ್ ವಿದ್ಯಾರ್ಥಿಗಳು ಭಾಗಿ
ಎಸ್ಎಇ ಇಂಡಿಯಾ, 2025ರಲ್ಲಿ ನವದೆಹಲಿಯಲ್ಲಿ ನಡೆದ ಪ್ರತಿಷ್ಠಿತ ಭಾರತ್ ಮೊಬಿಲಿಟಿ ಎಕ್ಸ್‌ಫೋದಲ್ಲಿ ತಮ್ಮ ವಿಜೇತ ಮಾದರಿಗಳನ್ನು ಪ್ರದರ್ಶಿಸಲು ಏರೋ ಕ್ಲಬ್ ನಿಟ್ಟೆಯನ್ನು ಆಹ್ವಾನಿಸಿದೆ. ಎಸ್ಎಇ ಡಿಡಿಸಿ ತಂಡವನ್ನು 3ನೇ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಮನೋಜ್ ಪ್ರತಿನಿಧಿಸಿದರೆ, 2 ನೇ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿದ್ಯಾರ್ಥಿ ಭಾನುಶಂಕರ್ ಎಸ್ಎಇ ಎಡಿಡಿಸಿ ತಂಡವನ್ನು ಪ್ರತಿನಿಧಿಸಿದ್ದಾರೆ.
ಯುವಶಕ್ತಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ: ನೂತನ ಧ್ವಜಸ್ತಂಭ ಉದ್ಘಾಟನೆ
ಕರಿಯಕಲ್ಲು ಯುವಶಕ್ತಿ ಸಮೂಹದ ಅಂಗಸಂಸ್ಥೆಯಾದ ಯುವಶಕ್ತಿ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ರಜತ ಮಹೋತ್ಸವ ಅಂಗವಾಗಿ ಅದರ ಸ್ಥಾಪಕ ನಿರ್ದೇಶಕ ದಿ.ರವೀಂದ್ರ ಬಂಗೇರ ಅವರ ನೆನಪಿಗಾಗಿ ಅವರ ಮಗಳಾದ ಪ್ರಣ್ಯಾ ರವೀಂದ್ರ ಬಂಗೇರ ಕೊಡುಗೆಯಾಗಿ ನಿರ್ಮಿಸಲಾದ ನೂತನ ಧ್ವಜಸ್ತಂಭವನ್ನು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ತ್ರಿವರ್ಣ ಧ್ವಜ ಅರಳಿಸುವ ಮೂಲಕ ಉದ್ಘಾಟಿಸಿದರು.
ಉಡುಪಿ: ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಉಡುಪಿ ಜಿಲ್ಲಾಡಳಿತ ವತಿಯಂದ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕಚೇರಿಯ ಹೆಣ್ಣು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ನೀಡುವುದರ ಜೊತೆಗೆ ಎಲ್ಲ ಹೆಣ್ಣು ಮಕ್ಕಳಿಗೆ ಉಡುಗೊರೆಯನ್ನು ನೀಡಿ ವಿಶೇಷ ರೀತಿಯಲ್ಲಿ ಗೌರವಿಸುವ ಮೂಲಕ ವಿನೂತನವಾಘಿ ಆಚರಿಸಲಾಯಿತು.
ಮುನಿಯಾಲು ಆಸ್ಪತ್ರೆಯಲ್ಲಿ 30ರ ವರೆಗೆ ಸ್ಥೂಲ ಕಾಯ ಚಿಕಿತ್ಸಾ ಶಿಬಿರ
ಈ ಶಿಬಿರದಲ್ಲಿ ಬೊಜ್ಜುತನವನ್ನು ತಡೆಗಟ್ಟಲು ಮತ್ತು ಎದುರಿಸಲು ಆಯುರ್ವೇದದ ಪಂಚಕರ್ಮ, ಪಥ್ಯಾಹಾರ ಮತ್ತು ಯೋಗದಂತಹ ಅನೇಕ ವಿಶಿಷ್ಟ ಚಿಕಿತ್ಸಾ ವಿಧಾನಗಳನ್ನು ಅನುಸರಿಸಲಾಗುತ್ತದೆ ಮತ್ತು ಉಚಿತ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆಯು ಲಭ್ಯವಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ
ಕೆಎಂಸಿ ನೇತ್ರಶಾಸ್ತ್ರ ವಿಭಾಗದ ಡಾ. ಮನಾಲಿ ಹಜಾರಿಕಾ ಅವರಿಗೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗವನ್ನು ಉತ್ತೇಜಿಸುವ ಯೋಜನೆ ಅಡಿಯಲ್ಲಿ ಪ್ರತಿಷ್ಠಿತ ಸ್ಪಾರ್ಕ್ ಅನುದಾನವನ್ನು ನೀಡಲಾಗಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved