• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕರ್ಮ ಯೋಜನೆಯ ಸಾಲಕ್ಕೆ ಸಿಬಿಲ್ ಸ್ಕೋರ್ ಅನ್ವಯಿಸುವುದಿಲ್ಲ: ಹಣಕಾಸು ಇಲಾಖೆ ಸ್ಪಷ್ಟನೆ
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸಾಲ ನೀಡುವುದಕ್ಕೆ ಸಿಬಿಲ್‌ ಸ್ಕೋರ್‌ ಮಾನದಂಡ ಅನ್ವಯಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.
ಇಚ್ಛಾಶಕ್ತಿ ಇದ್ದಾಗ ಜನಪರ ಆಡಳಿತ ಸಾಧ್ಯ: ಗಂಟಿಹೊಳೆ
ಇಲ್ಲಿನ ಉಪ್ಪುಂದ ಗ್ರಾ.ಪಂ. ನ ನೂತನ ಕಚೇರಿ ಕಟ್ಟಡವನ್ನು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಉದ್ಘಾಟಿಸಿದರು. ಈ ಸಂದರ್ಭ ವಿವಿಧ ಸಾಂಸ್ಕೃತಿಕ ವೈಭವ ನಡೆಯಿತು.
ನಾಳೆಯಿಂದ ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದಲ್ಲಿ ಫಲಪುಷ್ಪ ಪ್ರದರ್ಶನ
ಜಿಲ್ಲಾಡಳಿತ ವತಿಯಿಂದ ಇಲ್ಲಿನ ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರ ಆವರಣದಲ್ಲಿ ಜ. 25ರಿಂದ 27ರ ವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ದುಬೈಯಿಂದ ಬಂದ ವ್ಯಕ್ತಿಗೆ ಮಂಕಿ ಫಾಕ್ಸ್, ಆತಂಕ ಬೇಡ: ಡಿಸಿ
ದುಬೈನಿಂದ ಆಗಮಿಸಿರುವ ಉಡುಪಿಯ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಸದ್ಯ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಕಿ ಪಾಕ್ಸ್‌ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋಟೇಶ್ವರ ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಭೇಟಿ
ಮೇಪು ಕೊರಗರ ಕಾಲೋನಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಕಾಲೋನಿಯ ಮೂಲಭೂತ ಸೌಕರ್ಯದ ಬಗ್ಗೆ ವಿಚಾರಿಸಿದರು.
‘ಬೃಂದಾವನದಿಂದ ಉಡುಪಿಯೆಡೆಗೆ’ ಸಾಂಝಿ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ
ಬೃಂದಾವನದಿಂದ ಉಡುಪಿಯೆಡೆಗೆ ಸಾಂಝಿ ಕಲಾಕೃತಿಗಳ ಪ್ರದರ್ಶನವನ್ನು ಆರ್ಕಿಟೆಕ್ಟ್‌ ಶ್ರೀಜಾ ಜಯಕುಮಾರ್‌ ಉದ್ಘಾಟಿಸಿದರು. ಕೃಷ್ಣನ ವಿವಿಧ ಲೀಲೆಗಳನ್ನು ದರ್ಶಿಸಿರುವ ಕಲಾಕೃತಿಗಳು ಪ್ರದರ್ಶನದಲ್ಲಿದೆ.
ಬಿಜೆಪಿ ಅವಧಿಯ ರಾಬರಿ, ಕಳ್ಳತನದ ಪಟ್ಟಿ ಬಹಿರಂಗ ಮಾಡುತ್ತೇನೆ : ಗೃಹ ಸಚಿವ ಡಾ. ಪರಮೇಶ್ವರ್
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪಕ್ಕೆ ಗೃಹ ಸಚಿವ ಡಾ. ಪರಮೇಶ್ವರ್‌ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೇನಾಗಿತ್ತು ಎಂಬ ಮಾಹಿತಿ ನನ್ನ ಬಳಿ ಇದೆ, ಸಮಯ ಬಂದಾಗ ಬಹಿರಂಗ ಮಾಡುತ್ತೇನೆ ಎಂದು ತಿಳಿಸಿದರು.
ಕ್ರೀಡೆಗಳು ಜೀವನಕ್ಕೆ ಸಿದ್ಧಾಂತವಿದ್ದಂತೆ, ದಿನಚರಿಯನ್ನಾಗಿಸಿಕೊಳ್ಳಿ: ರಾಜ್ಯಪಾಲ ಗೆಹ್ಲೋಟ್ ಕರೆ
ಯುವಜನತೆ ಆಟೋಟಗಳನ್ನು ಜೀವನದ ದಿನಚರಿಯನ್ನಾಗಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಹೇಳಿದರು. ಕರ್ನಾಟಕ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಕರ್ನಾಟಕ ಒಲಿಂಪಿಕ್ಸ್: ನಿಯೋಲ್‌ ಅನ್ನಾ, ಝಫರ್‌ ಖಾನ್‌ ಬೆಸ್ಟ್ ಅಥ್ಲಿಟ್ಸ್‌
ಕರ್ನಾಟಕ ರಾಜ್ಯ ಕ್ರೀಡಾಕೂಟದ ಬೆಸ್ಟ್‌ ಅಥ್ಲೀಟ್‌ಗಳಾಗಿ ಬೆಂಗಳೂರಿನ ನಿಯೋಲ್‌ ಅನ್ನಾ ಕರ್ನೆಲಿಯೊ ಮತ್ತು ಬೆಳಗಾವಿಯ ಝಫರ್‌ ಖಾನ್‌ ಆಯ್ಕೆಯಾಗಿದ್ದಾರೆ.
ಕರ್ನಾಟಕ ಓಲಿಂಪಿಕ್ಸ್ ಅಥ್ಲೆಟಿಕ್ಸ್: ದ.ಕ., ಬೆಳಗಾವಿಗೆ ಅವಳಿ ಚಿನ್ನ
ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಅಥ್ಲೇಟ್‌ಗಳು ತಲಾ 2 ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರು, ಉಡುಪಿ, ಧಾರವಾಡ, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಅಥ್ಲೀಟ್‌ಗಳು ಒಂದೊಂದು ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved