• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಾವಳಿ ಹುಡುಗರ ‘ಕರ್ಮ’ ವೆಬ್ ಸೀರೀಸ್ ಫಸ್ಟ್ ಲುಕ್ ಬಿಡುಗಡೆ
ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಎಂದೇ ಪ್ರಖ್ಯಾತಿಯಾದ ಲಕ್ಕಿ ನಾಗೇಶ್, ಚೊಚ್ಚಲ ನಿರ್ದೇಶನದ ‘ಕರ್ಮ’ ವೆಬ್ ಸೀರಿಸ್ ಇದಾಗಿದೆ. ನಿರ್ಮಾಣವನ್ನು ಕೆ.ಆರ್.ರಾಜೇಶ್ ಭಟ್ ಮಾಡಿದ್ದು, ಕಥೆಯನ್ನು ಶರತ್ ಶೆಟ್ಟಿ ಬಿಜೂರ್ ಬರೆದಿದ್ದಾರೆ. ಸನತ್ ಉಪ್ಪುಂದ ಛಾಯಾಗ್ರಹಣ ತಮ್ಮ ಕೈಚಳಕ ತೋರಿಸಿದ್ದು, ಸಂಕಲನ ಶಿವರಾಜ್ ಮೇಹು ಮಾಡಿದ್ದಾರೆ.
ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ
ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಸಲಾಯಿತು.
ಉಡುಪಿ: ಪತ್ರಕರ್ತರ ಸಂಘವೂ ಸೇರಿ 50 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ ಜಿಲ್ಲೆಯ 43 ಮಂದಿ ಸಾಧಕರು ಮತ್ತು 7 ಸಂಘಸಂಸ್ಥೆಗಳಿಗೆ ಈ ಬಾರಿಯ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಯಾವುದೇ ಕಾರಣಕ್ಕೆ ‘ಶಕ್ತಿ’ ಯೋಜನೆ ನಿಲ್ಲಿಸುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌
ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. .
3ರಂದು ಉಡುಪಿ ರಂಗಭೂಮಿಯ 60ರ ಸಂಭ್ರಮಕ್ಕೆ ಚಾಲನೆ
ರಂಗಭೂಮಿ ಗೌರವಾಧ್ಯಕ್ಷ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಶಿಕ್ಷಣದ ಸಂಚಾಲಕ ವಿದ್ಯಾವಂತ ಆಚಾರ್ಯ, ರಂಗಭಾಷೆಯ ಎಚ್.ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿರಲಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
ಕೊಂಕಣಿ ಜಾನಪದ ಸಂಸ್ಕೃತಿ ಉಳಿಸುವ ಕಾರ್ಯವಾಗಬೇಕು: ವಂ. ಡೆನಿಸ್ ಡೆಸಾ
ತೊಟ್ಟಂ ಚರ್ಚಿನ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಾಲನ ಹಾಗೂ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವೈಸಿಎಸ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಕೊಂಕಣಿ ಜಾನಪದ ಹಾಡು ಹಾಗೂ ವಾದ್ಯಗಳ ತರಬೇತಿ ಕಾರ್ಯಾಗಾರ ನಡೆಯಿತು.
ಉಡುಪಿ ಜಿಲ್ಲೆಯ ರಾಹೆ ಕಾಮಗಾರಿ ತ್ವರಿತಗೊಳಿಸಿ: ಸಂಸದ ಕೋಟ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಹೆ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಸಭೆ ನಡೆಯಿತು.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರ ವಿಶೇಷ ಗೋಪೂಜೆ
ದೀಪಾವಳಿ ಹಬ್ಬದ ಪ್ರಯುಕ್ತ ನ. 2ರಂದು ಬೆಳಗ್ಗೆ 9.30ರಿಂದ 12ರ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದ ಆವರಣದಲ್ಲಿ ಗೋ ಪೂಜೆ ಸೇವೆ ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಮುನಿಯಾಲು ಆಸ್ಪತ್ರೆಯಲ್ಲಿ ‘ಆಯುರ್ವೇದ ಹೃತ್ಪಥಾ’
ಸಂಸ್ಥೆಯ ವಿದ್ಯಾರ್ಥಿಗಳಿಂದ ಧನ್ವಂತರಿ ಭಜನೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್‌ ಆಸ್ಪತ್ರೆಯ ಅಧಿಕಾರಿ ಡಾ. ಸತೀಶ್‌ ಆಚಾರ್ಯ ವಿದ್ಯಾರ್ಥಿಗಳಿಗೆ ಆಯುರ್ವೇದ ಆವಿಷ್ಕಾರಗಳ ಬಗ್ಗೆ ತಿಳುವಳಿಕೆ ನೀಡಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved