• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಯುರ್ವೇದವನ್ನು ಹೆಚ್ಚು ಬಳಸುವಂತೆ ಪ್ರಚುರ ಪಡಿಸಬೇಕು: ಡಾ. ಕೆ.ವಿದ್ಯಾಕುಮಾರಿ
ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಿತು.
ಜನಪದ ಕಲೆಗಳು ಜ್ಞಾನಪ್ರದ ಕಲೆಗಳಾಗಿವೆ: ಪರ್ಯಾಯ ಪುತ್ತಿಗೆ ಶ್ರೀ
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್‌, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನಗಳ ಆಶ್ರಯದಲ್ಲಿ ‘ಜಾನಪದ ಹಬ್ಬ-೨೦೨೪ ನಡೆಯಿತು.
ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ಏಕತಾ ಓಟ: ಕೋಟ ಶ್ರೀನಿವಾಸ ಪೂಜಾರಿ
ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಎಂಜಿಎಂ ಕಾಲೇಜ್ ಬಳಿಯಿಂದ ಕಡಿಯಾಳಿ ವರೆಗೆ ಹಮ್ಮಿಕೊಂಡ ಏಕತಾ ಓಟ ನಡೆಯಿತು.
ನ.4ರಿಂದ ದತ್ತ ಮಾಲೆ ಅಭಿಯಾನ: ಉಡುಪಿಯಿಂದ 500 ಭಕ್ತರು
ನ.4ರಿಂದ 10ರ ವರೆಗೆ ಈ ಅಭಿಯಾನ ನಡೆಯಲಿದೆ, 4ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕರ್ತರು ದತ್ತಮಾಲೆ ಧಾರಣೆ ಮಾಡಲಿದ್ದಾರೆ. 7ರಂದು ರಾಜ್ಯಾದ್ಯಂತ ದತ್ತ ದೀಪೋತ್ಸವ ನಡೆಯಲಿದೆ. 9ರಂದು ದತ್ತ ಮಾಲಾಧಾರಿಗಳು ಪಡಿ ಸಂಗ್ರಹ ಮಾಡಲಿದ್ದಾರೆ. 10ರಂದು ದತ್ತಪೀಠಕ್ಕೆ ಬೃಹತ್ ಶೋಭಾಯಾತ್ರೆ, ಶ್ರೀ ಸತ್ಯ ದತ್ತ ವೃತ ಮತ್ತು ದತ್ತ ಹೋಮ, ಪ್ರಸಾದ ವಿತರಣೆ ನಡೆಸಲಿದ್ದಾರೆ.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ - ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ನವದುರ್ಗಾ ಲೇಖನ ಯಜ್ಞಕ್ಕೆ ಚಾಲನೆ
ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನ್ನಿಧ್ಯ ವೃದ್ಧಿಗಾಗಿ 99,999 ನವದುರ್ಗಾ ಲೇಖನವನ್ನು ಬರೆಯುವ ಮಹಾ ಸಂಕಲ್ಪವನ್ನು ಹಮ್ಮಿಕೊಳ್ಳಲಾಗಿದೆ.
ಅಂಗವಿಕಲರ ಹಕ್ಕು ಕಾಯ್ದೆ ಜಾರಿಗೆ, ಅನುದಾನ ಸದ್ಬಳಕೆಗೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲಾ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟ ಸಮಿತಿ, ದಿವ್ಯಾಂಗರ ರಕ್ಷಣಾ ಸಮಿತಿ, ಸಕ್ಷಮ ಸಂಸ್ಥೆ ಉಡುಪಿ ಹಾಗೂ ವಿವಿಧ ಜಿಲ್ಲೆಯ ಸಂಘ-ಸಂಸ್ಥೆಗಳ ವತಿಯಿಂದ ವಿಕಲಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಿ.ಕೆ.ಹರಿಪ್ರಸಾದ್, ಪೇಜಾವರ ಶ್ರೀಗಳ ಕ್ಷಮೆ ಕೇಳಲಿ: ಡಾ. ಸರ್ಜಿ
ನಾವು ತಪ್ಪು ಮಾಡಿದಾಗ ತಿದ್ದಿ ಹೇಳುವ ಗುರುಗಳು, ಸಮಾಜವನ್ನು ಒಳ್ಳೆಯ ಮಾರ್ಗದಲ್ಲಿ ನಡೆಸಿಕೊಂಡು ಹೋಗುವ ಜವಾಬ್ದಾರಿಯನ್ನು ಪೇಜಾವರ ಶ್ರೀಗಳು ಮಾಡುತ್ತಿದ್ದಾರೆ. ಅಂತಹ ಪೂಜ್ಯರ ಬಗ್ಗೆ ಅವಹೇಳನವಾಗಿ ಮಾತನಾಡುವುದನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಡಾ.ಧನಂಜಯ ಸರ್ಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಹಕಾರಿ ಬ್ಯಾಂಕ್‌ಗಳಿಂದ ಕರಾವಳಿಯಲ್ಲಿ ಬ್ಯಾಂಕಿಂಗ್ ಅಭಿವೃದ್ಧಿ: ಎಂ.ಎನ್.ರಾಜೇಂದ್ರ ಕುಮಾರ್
ಸಾಯ್ಬ್ರಕಟ್ಟೆಯ ಎಸ್.ಎಸ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಸ್ಥಳಾಂತರಿತ ಶಾಖೆಯನ್ನು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು.
ಕೃಷ್ಣಮಠದಲ್ಲಿ ಗೂಡುದೀಪ ಸ್ಪರ್ಧೆ: ರಕ್ಷಿತ್ ಮಂಗಳೂರು, ಜಗದೀಶ್ ಬಜಪೆ ಪ್ರಥಮ
ಸಾಂಪ್ರದಾಯಿಕ ವಿಭಾಗದಲ್ಲಿ ಪ್ರಥಮ ಬಹುಮಾನ ರಕ್ಷಿತ್ ಕುಮಾರ್ ಮಂಗಳೂರು, ಆಧುನಿಕ ವಿಭಾಗದ ಗೂಡುದೀಪ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಜಗದೀಶ್ ಅಮೀನ್ ಬಜಪೆ ಪಡೆದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved