• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಖಿಲ ಭಾರತ ಅಂತರ್​ ವಿವಿ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾಟ ಉದ್ಘಾಟನೆ
ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಶ್ರೀ ವಿಬುಧೇಶತೀರ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಅಖಿಲ ಭಾರತ ಅಂತರ್​ ವಿವಿ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾಟದ ಉದ್ಘಾಟನೆ ಬುಧವಾರ ನೆರವೇರಿತು.
ಹೆದ್ದಾರಿ ಕಾಮಗಾರಿ ವ್ಯವಸ್ಥಿತ ನಿರ್ವಹಣೆ: ಸಂಸದ ಕೋಟ ಸೂಚನೆ
ಮಣಿಪಾಲ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಹೆ - 66 ರಲ್ಲಿ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಜಂಕ್ಷನ್‌ನಿಂದ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಜಂಕ್ಷನ್‌ವರೆಗೆ ಫ್ಲೈಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಹೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಸಭೆ ಸಂಸದ ನೇತೃತ್ವದಲ್ಲಿ ನಡೆಯಿತು.
ಇಂದು ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ: ಬಿ.ವೈ.ವಿಜಯೇಂದ್ರ ಭಾಗಿ
ಕಾಂಗ್ರೆಸ್ ಸರ್ಕಾರ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಬೇಕಾಬಿಟ್ಟಿ ಏರಿಸುತ್ತಿದೆ. ಇದರ ವಿರುದ್ಧ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಸಾರಥ್ಯದ ನಡೆಯುತ್ತಿರುವ ಜನಾಕ್ರೋಶ ಯಾತ್ರೆ ಏ.10ರಂದು ಜಿಲ್ಲೆಗೆ ಆಗಮಿಸಲಿದೆ.
ಭಾರಿ ಗಾಳಿ, ಮಳೆಗೆ ಧರೆಗುರುಳಿದ ಮರಗಳು: ಅಡಕೆ ಕೃಷಿ ನಾಶ
ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರಿ ಸುಳಿ ಗಾಳಿ ಬೀಸಿದ್ದು ಭಾರಿ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್, ನಿಟ್ಟೆ , ಅತ್ತೂರು ಕಾಬೆಟ್ಟು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಆದರೆ ಮಾಳ ಕೆರುವಾಶೆ ಪ್ರದೇಶಗಳಲ್ಲಿ ಭಾರಿ ಗಾಳಿ ಬೀಸಿದ್ದು ಅಡಕೆ ಗಿಡಗಳು ಧರೆಶಾಹಿಯಾಗಿವೆ.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕಕ್ಕೆ ಚಾಲನೆ
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೂತ್ರಪಿಂಡ ಆರೈಕೆ ಸೇವೆಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್ ಘಟಕವನ್ನು ಅನಾವರಣಗೊಳಿಸಿದೆ.
ಗ್ಯಾಸ್‌ ಬೆಲೆ ಏರಿಕೆ ಅನಿವಾರ್ಯ, ಆದರೆ ತಾತ್ಕಾಲಿಕ: ಅಣ್ಣಾಮಲೈ ಸಮರ್ಥನೆ
ಗ್ಯಾಸ್‌ ಬೇಡಿಕೆ ಹೆಚ್ಚಿದೆ, ಆಮದು ಹೆಚ್ಚಿದೆ. ಅನಿವಾರ್ಯವಾಗಿ ಬೆಲೆಯೂ ಏರಿಕೆಯಾಗಿದೆ ಎಂದು ತಮಿಳುನಾಡು ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಕೇಂದ್ರ ಸರ್ಕಾರದ ಬೆಲೆ ಏರಿಕೆಗೆ ಸಮಜಾಯಿಷಿ ನೀಡಿದ್ದಾರೆ.
ಅಖಿಲ ಭಾರತ ಖೋಖೋ: ದೆಹಲಿ ವಿ.ವಿ. ವಿರುದ್ಧ ಮಂಗಳೂರು ವಿ.ವಿ. 21-15ರ ಜಯ
ಉಡುಪಿಯಲ್ಲಿ ನಡೆಯುತ್ತಿರುವ 4 ದಿನಗಳ ಅಖಿಲ ಭಾರತ ಅಂತರ್ ವಿವಿ ಪುರುಷರ ಖೋಖೋ ಪಂದ್ಯಾವಳಿಯಲ್ಲಿ ಮೊದಲ ದಿನ ಮಂಗಳೂರು ವಿವಿ ತಂಡವು 2ನೇ ಸುತ್ತಿಗೇರಿದೆ. ಆದರೆ ರಾಜ್ಯದ ಇನ್ನೊಂದು ತಂಡ ದಾವಣಗೆರೆ ವಿವಿ ಮೊದಲ ಪಂದ್ಯದಲ್ಲಿ ಸೋಲುಂಡಿತು.
ಯಕ್ಷಗಾನ ಸಂಘಟಕ ಶಿವರಾಮ್‌ ಭಟ್‌ ನಿಧನ
ಖ್ಯಾತ ಯಕ್ಷಗಾನ ಸಂಘಟಕ ಶಿವರಾಮ್ ಭಟ್ ಅಜೆಕಾರ್ (86) ಹೃದಯಘಾತದಿಂದ ಇತ್ತೀಚೆಗೆ ಅಜೆಕಾರಿನಲ್ಲಿ ನಿಧನರಾದರು. ಯಕ್ಷಗಾನ ಧಾರ್ಮಿಕ ಮತ್ತು ಜೊತೆಗೆ ತನ್ನೂರು ಅಜೆಕಾರಿನಲ್ಲಿ ಕೃಷಿ ಮಾಡಿ ಕುಟುಂಬದೊಂದಿಗೆ ಜೀವನ ನಡೆಸುತ್ತಿದ್ದರು. ಪತ್ನಿ, ಓರ್ವ ಪುತ್ರಿ ಹಾಗು ಹಾಗು ಪುತ್ರನನ್ನು ಅಗಲಿದ್ದಾರೆ.
ದೇವರ ನಾಮಸ್ಮರಣೆ ಯಜ್ಞಕ್ಕೆ ಸಮ: ಶ್ರೀ ಕೈವಲ್ಯ ಶ್ರೀಗಳು
ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದ ಶತಮಾನೋತ್ತರ ಆಚರಣೆ ಪ್ರಯುಕ್ತ 125 ದಿನಗಳ ಅಹೋರಾತ್ರಿ ನಿರಂತರ ಭಜನಾ ಮಹೋತ್ಸವ ಅಂಗವಾಗಿ, ದೇವಳಕ್ಕೆ ಸೋಮವಾರ ಗೋವಾದ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು ಭೇಟಿ ನೀಡಿದರು.
ಮಾಹೆ ಎಂಐಟಿ ಫಿನ್ನೆಂಟ್‌ 25 ಎರಡನೇ ಆವೃತ್ತಿ ಸಮಾವೇಶ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಅಂಗಸಂಸ್ಥೆ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಇದರ ವಾರ್ಷಿಕ ಸಮಾವೇಶ ಫಿನ್ನೆಂಟ್ 25ರ ಎರಡನೇ ಆವೃತ್ತಿ ನಡೆಯಿತು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 528
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved