• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದಲ್ಲಿ ವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗುತ್ತಿದೆ : ಪ್ರಭಾಕರ ಪೂಜಾರಿ
ಪೊಲೀಸ್‌ ಇಲಾಖೆ ಮಾರ್ಗಸೂಚಿಯಂತೆ ವೈಜ್ಞಾನಿಕ ರೀತಿಯಲ್ಲಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಕೆಗೆ ನಗರಸಭೆ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ.
ಜಿ.ಡಿ. ಭಟ್ಟರಿಗೆ ಗೋಪಾಲಕೃಷ್ಣ ನಾಯರಿ ರಂಗ ಪ್ರಶಸ್ತಿ
ಬೆಂಗಳೂರಿನ ಸಮಸ್ತರು ರಂಗ ಸಂಶೋಧನಾ ಕೇಂದ್ರ ವತಿಯಿಂದ ಹಂಗಾರಕಟ್ಟೆಯ ಯಕ್ಷಗಾನ ಕಲಾಕೇಂದ್ರದ ಸಹಕಾರದಲ್ಲಿ ಖ್ಯಾತ ರಂಗನಿರ್ದೇಶಕ ಗೋಪಾಲಕೃಷ್ಣ ನಾಯರಿ ೨ನೇ ವರ್ಷದ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಕಸಾಪದಿಂದ ಚಾರುವಸಂತ ನಾಟಕ ಪ್ರಸ್ತುತಿ ಯಶಸ್ವಿ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪ್ರಸ್ತುತಿಯಲ್ಲಿ, ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ರಂಗ ಅಧ್ಯಯನ ಕೇಂದ್ರ ಸಾದರಪಡಿಸಿದ, ಡಾ. ಜೀವನ ರಾಂ ಸುಳ್ಯ ನಿರ್ದೇಶನದಲ್ಲಿ, ನಾಡೋಜ ಹಂಪನಾ ಅವರ ‘ಚಾರು ವಸಂತ’ ನಾಟಕವು ನಗರದ ಎಂ.ಜಿ.ಎಂ ಕಾಲೇಜಿನ ಮುದ್ದಣ ಬಯಲುರಂಗ ಮಂಟಪದಲ್ಲಿ ಪ್ರದರ್ಶನಗೊಂಡು ರಂಗಾಸ್ತಕರ ಮೆಚ್ಚುಗೆಗೆ ಪಾತ್ರವಾಯಿತು.
ಮಲ್ಪೆ ರಾಮಮಂದಿರದ ಅತಿಥಿಗೃಹ ಶ್ರೀ ಸುಧೀಂದ್ರ ತೀರ್ಥ ನಿಲಯ ಲೋಕಾರ್ಪಣೆ
ಜಿ.ಎಸ್.ಬಿ. ಸಮಾಜದ ಶ್ರೀರಾಮ ಮಂದಿರದ ರಜತ ಮಹೋತ್ಸವದಂಗವಾಗಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ‘ಶ್ರೀ ಸುಧೀಂದ್ರ ತೀರ್ಥ ನಿಲಯ’ ಅತಿಥಿಗೃಹವನ್ನು ಸೋಮವಾರ ಸಂಜೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಕೋಸ್ಟ್‌ಗಾರ್ಡ್‌ನಿಂದ ಸ್ಥಾಪನ ದಿನಾಚರಣೆ: ಜನಜಾಗೃತಿ ಜಾಥಾ ಸಂಪನ್ನ
ಇಂಡಿಯನ್ ಕೋಸ್ಟ್‌ಗಾರ್ಡ್ ಮಂಗಳೂರು ಇವರ 49ನೇ ಸ್ಥಾಪನ ದಿನ ಮತ್ತು 2025ರ ಗಣರಾಜ್ಯೋತ್ಸವದ ಅಂಗವಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತೆ ಬಗ್ಗೆ ಜನ ಜಾಗೃತಿ ಜಾಥಾಕ್ಕೆ ಮಂಗಳವಾರ ಮಲ್ಪೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು.
ಗೋಹಿಂಸೆಯ ವಿರುದ್ಧ ಕೋಟಿ ವಿಷ್ಣು - ಶಿವ ನಾಮ ಜಪಕ್ಕೆ ಪೇಜಾವರ ಶ್ರೀ ಕರೆ
ರಾಜ್ಯದಲ್ಲಿ ಕಂಡು ಕೇಳರಿಯದಂತೆ ಗೋವುಗಳ ಮೇಲೆ ಬೀಭತ್ಸ ಹಿಂಸೆ, ಆಕ್ರಮಣಗಳು ನಡೆಯುತ್ತಿದ್ದು, ಇದಕ್ಕೆ ಕಾರಣರಾದವರ ಮೇಲೆ ಯಾವುದೇ ಕಾನೂನಿನ ಅಂಕುಶ ಮತ್ತು ಶಿಕ್ಷೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜ.23ರಿಂದ ಜ.29ರ ತನಕ ನಾಡಿನಾದ್ಯಂತ ಕೋಟಿ ವಿಷ್ಣು ಸಹಸ್ರನಾಮ ಪಾರಾಯಣ ಅಥವಾ ಶಿವಪಂಚಾಕ್ಷರ ಜಪ ಅಭಿಯಾನ ಸಂಕಲ್ಪಿಸಿದ್ದೇವೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.
ಸಮಾಜದ ತಾರತಮ್ಯ ಹೋಗಲಾಡಿಸುವಲ್ಲಿ ವಚನಗಳು ಪಾತ್ರ ಮಹತ್ವದ್ದು: ಡಾ. ವಿದ್ಯಾಕುಮಾರಿ
ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಬೀದಿ ನಾಯಿ ಕಚ್ಚಿ ಸತ್ತರೆ 5 ಲಕ್ಷ ರು. ಪರಿಹಾರ ಸ್ಥಳೀಯ ಸಂಸ್ಥೆಗಳೇ ನೀಡಬೇಕು: ಡಾ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮಂಜೂರಾದರೂ ಪರಿಹಾರ ನೀಡದ ಜಿಲ್ಲಾಡಳಿತ ವಿರುದ್ಧ ಗಂಟಿಹೊಳೆ ಗರಂ
ಉಡುಪಿ ಜಿ.ಪಂ. ಸಭಾಂಗಣದಲ್ಲಿ ಜಿಪಂ ಮು.ಕಾ.ನಿ.ಅಧಿಕಾರಿ ಮತ್ತು ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಬೈಂದೂರು ಕ್ಷೇತ್ರದ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಚರ್ಚೆ ನಡೆಯಿತು.
ಕರ್ನಾಟಕ ಒಲಿಂಪಿಕ್ಸ್: ಮೈಸೂರಿಗೆ 4 ಚಿನ್ನ, ಉಡುಪಿ- ಬೆಂಗಳೂರಿಗೆ 3 ಚಿನ್ನ
ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ರ 5ನೇ ದಿನ ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭವಾದವು. ಮೊದಲ ದಿನ ಪುರುಷರ 5 ಮತ್ತು ಮಹಿಳೆಯರ 6 ವಿಭಾಗಗಳಲ್ಲಿ ಫೈನಲ್‌ ನಡೆಯಿತು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved