• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ 20 ಬ್ಲಾಕ್ ಸ್ಪಾಟ್ಸ್, ಅಪಘಾತ ಮುಕ್ತಗೊಳಿಸಲು ಕ್ರಮ: ಡಿಸಿ ಡಾ. ಕೆ.ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಜನೆಯು ವಿಭಜನೆಯನ್ನು ತಪ್ಪಿಸುತ್ತದೆ: ರತ್ನಾವತಿ ಜೆ. ಬೈಕಾಡಿ
ತೆಂಕನಿಡಿಯೂರಿನ ಶ್ರೀ ಕಾಳಿಕಾಂಬಾ ಭಜನಾ ಸಂಘವು ಶ್ರೀ ದೇವಿ ಮಹಿಳಾ ಮಂಡಳಿ ಮತ್ತು ಬಾಲಸಂಸ್ಕಾರ ಕೇಂದ್ರದ ಸಹಯೋಗದಲ್ಲಿ ಮನೆಮನೆಗೆ ಭಜನೆ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಯಶಸ್ವಿ ೫೦ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಪೂರೈಸಿದ ಸಂದರ್ಭದಲ್ಲಿ ೫೧ನೇ ಭಜನಾ ಸೇವೆಯನ್ನು ಶ್ರೀದೇವಿ ಮಹಿಳಾ ಮಂಡಳಿಯ ವತಿಯಿಂದ ಶ್ರೀ ಕಾಳಿಕಾಂಬಾ ಭಜನಾ ಸಂಘದಲ್ಲಿ ಇತ್ತೀಚೆಗೆ ನಡೆಸಲಾಯಿತು.
ಹಿಂದುಗಳು ದೀಪಾವಳಿಯ ಮಹತ್ವ ಮುಂದಿನ ಪೀಳಿಗೆಗೆ ತಲುಪಿಸಬೇಕು: ಯಶ್ಪಾಲ್ ಸುವರ್ಣ
ಮೂಡುಬೆಟ್ಟು ಶ್ರೀ ಸಾಯಿಬಾಬಾ ಮಂದಿರದಲ್ಲಿ ಜಿಲ್ಲಾ ಶಬರಿಮಲೆ ಅಯ್ಯಪ್ಪ ಸಮಾಜಂ ಮತ್ತು ಅದರ ಮಹಿಳಾ ಘಟಕ, ಎ.ಪಿ.ಎಂ.ಸಿ. ರಕ್ಷಣಾ ಸಮಿತಿಗಳ ಸಹಭಾಗಿತ್ವದಲ್ಲಿ ಗೂಡುದೀಪ ಸ್ಪರ್ಧೆ ನಡೆಯಿತು.
ಉಡುಪಿ: ಚಕ್ರತೀರ್ಥ ಸೇತುವೆ ಉದ್ಘಾಟನೆ
ನಗರಸಭೆಯ ಮೂಡು ಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.
ಪೇಜಾವರ ಶ್ರೀಗಳ ವಿರುದ್ಧ ಬಿ.ಕೆ.ಹರಿಪ್ರಸಾದ್ ಹೇಳಿಕೆ: ಯಶ್ಪಾಲ್ ಸುವರ್ಣ ಆಕ್ರೋಶ
ಕಾಂಗ್ರೆಸ್ ಪಕ್ಷದ ಮತೀಯ ಶಕ್ತಿಗಳ ಓಲೈಕೆಗಾಗಿ ಕಾಂಗ್ರೆಸ್ ಮುಖಂಡರು ಹಿಂದೂ ಸಮಾಜದ ಸ್ವಾಮಿಗಳ ಬಗ್ಗೆ ತಮ್ಮ ಹೀನ ಮನಸ್ಥಿತಿಯನ್ನು ಬಿ.ಕೆ. ಹರಿಪ್ರಸಾದ್ ಹೇಳಿಕೆಯ ಮೂಲಕ ಬಯಲು ಮಾಡಿದ್ದಾರೆ ಎಂದು ಯಶ್ಪಾಲ್‌ ಹೇಳಿದ್ದಾರೆ.
ಗೋವುಗಳಿಗೆ ಮೇವು ಕೊಡುಗೆ ನೀಡಿ ಜನ್ಮದಿನಾಚರಣೆ
ಕೋಟದಲ್ಲಿ ನಾಗೇಂದ್ರ ಪುತ್ರನ್ ನೇತೃತ್ವದಲ್ಲಿ ‘ಗೋವಿಗಾಗಿ ನಾವು’ ಇದರ 6ನೇ ಸರಣಿ ಕಾರ್ಯಕ್ರಮದಲ್ಲಿ ಕೋಟದ ಭರತ್ ಗಾಣಿಗ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಗೋಶಾಲೆಗಳಿಗೆ ಮೇವು ಹಸ್ತಾಂತರಿಸುವ ಸಭೆ ನಡೆಯಿತು.
ಗೋವಿಂದದ್ವಯರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ
ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೌಕಿ ಸಹಾಯಕ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ: ನ್ಯಾ.ಸಂತೋಷ್ ಹೆಗ್ಡೆ ಕಳವಳ
ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ಯತಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪರಶುರಾಮನ ವಿಗ್ರಹ ತನಿಖೆ ಚುರುಕುಗೊಳಿಸಿ: ಪೊಲೀಸರಿಗೆ ಮುನಿಯಾಲು ಆಗ್ರಹ
ಸುಮಾರು 11 ಕೋಟಿ ರು. ವೆಚ್ಚದಲ್ಲಿ ಉಮಿಕಲ್ ಬೆಟ್ಟದಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣವಾಗಿತ್ತು. ಆದರೆ ಇಂದು ಅಲ್ಲಿ ಏನೂ ಇಲ್ಲ, ಬೆಟ್ಟ ಬೋಳಾಗಿದೆ. ಕೇವಲ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಈ ಥೀಮ್ ಪಾರ್ಕನ್ನು ತರಾತುರಿಯಲ್ಲಿ ನಿರ್ಮಿಸಿ ಕಾರ್ಕಳದ 2 ಲಕ್ಷ ಜನರಿಗೆ ದ್ರೋಹ ಬಗೆಯಲಾಗಿದೆ ಎಂದು ಮುನಿಯಾಳು ಹೇಳಿದರು.
ಮುಖ್ಯ) ಮಹೇಶ್ ಮರ್ಣೆ ಕಲಾಕೃತಿಗೆ ರಾಷ್ಟ್ರಪತಿಗಳ ಮೆಚ್ಚುಗೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾವಚಿತ್ರವನ್ನು ಸುಮಾರು 2.30 ಗಂಟೆ ಕಾಲ ಉರಿ ಬಿಸಿಲಿನಲ್ಲಿ ಕುಳಿತು, ಭೂತ ಕನ್ನಡಿಯನ್ನು ಸೂರ್ಯನ ಕಿರಣಗಳನ್ನು ಮರದ ಹಲಗೆಗೆ ಹಾಯಿಸಿ, ಮರವನ್ನು ಸುಟ್ಟು ರಾಷ್ಟ್ರಪತಿಗಳ ಭಾವಚಿತ್ರದ ಕಲಾಕೃತಿಯನ್ನು ರಚಿಸಿದ್ದಾರೆ.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved