• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26ಕ್ಕೆ ಕಡಲ್ಕೊರೆತ ತಡೆಗೆ ವಿಷ್ಣುಸಹಸ್ರನಾಮ ಪಠಣ! 18000 ಆಸ್ತಿಕರು ಭಾಗಿ ನಿರೀಕ್ಷೆ

ಕರಾವಳಿಯನ್ನು ದಶಕಗಳಿಂದ ಕಾಡುತ್ತಿರುವ ಕಡಲ್ಕೊರೆತ ತಡೆಯಲು ಸರ್ಕಾರ ನೂರಾರು ಕೋಟಿ ರು.ಗಳನ್ನು ವ್ಯಯಿಸಿದ್ದರೂ, ಕಡಲನ್ನು ನಿಯಂತ್ರಿಸುವುದಕ್ಕೆ ಸಾಧ್ಯವಾಗಿಲ್ಲ. ಪ್ರತಿವರ್ಷ ಸಮುದ್ರದಿಂದ ಕೋಟ್ಯಂತರ ರು. ಆಸ್ತಿಪಾಸ್ತಿ ನಾಶವಾಗುವುದು ನಿಂತಿಲ್ಲ. 

ಯಕ್ಷಗಾನದ ಸಂಸ್ಥೆಗಳಿಗೆ ಅಕಾಡೆಮಿಯಿಂದ ಪೂರ್ಣ ಸಹಕಾರ: ಅಧ್ಯಕ್ಷ ಡಾ.ತಲ್ಲೂರು
ತೆಕ್ಕಟ್ಟೆಯ ಹಯಗ್ರೀವ ಸಭಾಂಗಣದಲ್ಲಿ ಯಶಸ್ವಿ ಕಲಾವೃಂದ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮಾಚರಣೆ ಪ್ರಯುಕ್ತ ೧೦೦ನೇ ಕಾರ್ಯಕ್ರಮವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ವಿಶ್ರಾಂತ ಕಲಾವಿದರಿಂದ ಗಾನ ವೈಭವ, ದೊಂದಿ ಹಾಗೂ ಮಂದ ಬೆಳಕಿನ ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಕರ್ನಾಟಕ ಒಲಿಂಪಿಕ್ಸ್: ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಅಗ್ರಸ್ಥಾನ
ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ನ ಬಾಕ್ಸಿಂಗ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಜನಾಂಗದ ಬಾಕ್ಸರ್‌ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ನಾಟಕಗಳು ಯುವಜನತೆಗೆ ದಾರಿದೀಪ: ಡಾ.ಮಂಜುನಾಥ ಕೋಟ್ಯಾನ್
ಕೋಟಿ ಚೆನ್ನಯ ಥೀಮ್‌ ಪಾರ್ಕ್‌ನ ಬಯಲು ರಂಗಮಂದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವ ನಡೆಯಿತು.
ಸೃಜನಶೀಲ ಕಾರ್ಯಕ್ರಮಗಳಿಂದ ಸಮಾಜಕ್ಕೆ ಉತ್ತಮ ಸಂದೇಶ: ಶಾಸಕ ಸಿಮೆಂಟ್‌ ಮಂಜು
ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಮಾತನಾಡಿದರು.
ಕಾಪು: ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನ ಸಂಪನ್ನ
ಬಿಜೆಪಿ ಕಾಪು ಮಂಡಲ ವತಿಯಿಂದ ಭಾನುವಾರ ಇಲ್ಲಿನ ಮಲ್ಲಾರು ಆರ್.ಕೆ. ಹಾಲ್‌ನಲ್ಲಿ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಅಭಿಯಾನವನ್ನು ಆಯೋಜಿಸಲಾಗಿತ್ತು. ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಣಿಪಾಲ - ಕ್ವೆಸ್ ಕಾರ್ಪ್‌ಗೆ ಕೆಎಚ್‌ಸಿಸಿಎಲ್ - 2025 ಟ್ರೋಫಿ
ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಹಾಸ್ಪಿಟಲ್ - ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆಎಚ್‌ಸಿಸಿಎಲ್ - 2025) ಯಶಸ್ವಿಯಾಗಿ ಮುಕ್ತಾಯವಾಯಿತು. ಭಾಗವಹಿಸಿದ್ದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು.
ಕರ್ನಾಟಕ ಒಲಿಂಪಿಕ್ಸ್: ಸೈಕ್ಲಿಂಗ್‌ನಲ್ಲಿ ವಿಜಯಪುರಕ್ಕೆ 2 ಚಿನ್ನ
ಕರ್ನಾಟಕ ಕ್ರೀಡಾಕೂಟ-2025 (ಕರ್ನಾಟಕ ಒಲಿಂಪಿಕ್ಸ್)ನ ಸೈಕ್ಲಿಂಗ್‌ ಸ್ಪರ್ಧೆಯ ಮಹಿಳೆಯರ ಮತ್ತು ಪುರುಷರ ಟೀಮ್ ಟೈಮ್ ಟ್ರಯಲ್‌ ಸ್ಪರ್ಧೆ ಎರಡರಲ್ಲೂ ವಿಜಯಪುರ ಜಿಲ್ಲೆ ಚಿನ್ನದ ಪದಕಗಳನ್ನು ಗೆದ್ದುಗೊಂಡಿದೆ. ಧಾರವಾಡ ಮತ್ತು ಬಾಗಲಕೋಟೆಯ ಸೈಕ್ಲಿಸ್ಟ್‌ಗಳು ತಲಾ 1 ಚಿನ್ನಗಳನ್ನು ಗೆದ್ದುಕೊಂಡಿದ್ದಾರೆ.
ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ಭಾನುವಾರ ನಡೆಯಿತು. ಉಡುಪಿ ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ|ಸಿರಿಲ್ ಲೋಬೊ ಸಂದೇಶ ನೀಡಿದರು.
ಕರ್ನಾಟಕ ಒಲಿಂಪಿಕ್ಸ್: ಅರ್ಚರಿಯಲ್ಲಿ ಬೆಂಗಳೂರು ಜಿಲ್ಲೆಯ ಮೇಲುಗೈ
ಮಣಿಪಾಲ್ ಜ್ಯೂನಿಯರ್‌ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ಕ್ರೀಡಾಕೂಟ - 2025ರ ಅರ್ಚರಿಯಲ್ಲಿ 2ನೇ ದಿನ ಭಾನುವಾರವೂ ಬೆಂಗಳೂರಿನ ಬಿಲ್ಗಾರರೇ ಮೇಲುಗೈ ಸಾಧಿಸಿದ್ದಾರೆ. ಮೊದಲ ದಿನ ಶನಿವಾರ ನಡೆದ, ಇಂಡಿಯನ್, ರಿಕರ್ವ್ ಮತ್ತು ಕಂಪೌಂಡ್‌ ರೌಂಡ್‌ಗಳಲ್ಲಿ ಬೆಂಗಳೂರಿನ ಆಟಗಾರರು ಹೆಚ್ಚಿನ ಪದಕಗಳನ್ನು ಬಾಚಿಕೊಂಡಿದ್ದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved