• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಳ ಘಾಟ್‌-ತನಿಕೋಡ್‌ ಚೆಕ್‌ಪೋಸ್ಟ್‌ ಹೆದ್ದಾರಿ ಅಭಿವೃದ್ಧಿ ಸನ್ನಿಹಿತ
ಕಾಮಗಾರಿ ಸಂದರ್ಭದಲ್ಲಿ ಹೆದ್ದಾರಿ ಒಟ್ಟು 11 ಮೀಟರ್ ಅಗಲೀಕರಣವಾಗಲಿದೆ.ಮಾಳ ಘಾಟ್ ನಿಂದ ತನಿಕೋಡು ಚೆಕ್ ಪೋಸ್ಟ್ ವರೆಗೆ ಒಟ್ಟು 29 ಕಿ.ಮೀ. ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಒಟ್ಟು 7 ಸೇತುವೆಗಳಿರಲಿದ್ದು ಪ್ರಸ್ತಾವಿತ ಹೆದ್ದಾರಿಯು ಈಗಿರುವ ರಸ್ತೆಯಲ್ಲಿಯೆ ಹಾದು ಹೋಗಲಿದೆ.
ಕಂಬಳ‍ದ ಪರಂಪರೆ ಉಳಿಸಬೇಕು: ಛಲವಾದಿ ನಾರಾಯಣ ಸ್ವಾಮಿ
ಇಲ್ಲಿನ ನಂದಿಕೂರಿನಲ್ಲಿ ಕೋಟಿ - ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನಡೆದ 32ನೇ ವರ್ಷದ ಹೊನಲು ಬೆಳಕಿನ ಕೋಟಿ - ಚೆನ್ನಯ ಕಂಬಳೋತ್ಸವಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ನಿ ಸಮೇತರಾಗಿ ಆಗಮಿಸಿ ಕಂಬಳ ವೀಕ್ಷಿಸಿದರು.
ಮಣಿಪಾಲ ಕೆ.ಎಂ.ಸಿ.ಯಲ್ಲಿ ‘ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ’ ವಿಚಾರ ಸಂಕಿರಣ
ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇಮ್ಯುನೊಹೆಮಟಾಲಜಿ ಮತ್ತು ರಕ್ತ ಪೂರಣ ವಿಭಾಗವು ವರ್ಫೆನ್ ಅಕಾಡೆಮಿಯ ಸಹಯೋಗದೊಂದಿಗೆ ‘ಗುರಿ-ನಿರ್ದೇಶಿತ ರಕ್ತಸ್ರಾವ ನಿರ್ವಹಣೆ’ (ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್) ಕುರಿತು ವಿಚಾರ ಸಂಕಿರಣ ಆಯೋಜಿಸಿತ್ತು.
ಕರ್ನಾಟಕ ಒಲಿಂಪಿಕ್ಸ್: ಟಿಟಿಯಲ್ಲಿ ಬೆಂಗಳೂರಿಗೆ 2 ಚಿನ್ನ
ಕರ್ನಾಟಕ ಕ್ರೀಡಾಕೂಟದ 3ನೇ ದಿನ ಭಾನುವಾರ ಉಡುಪಿಯಲ್ಲಿ ನಡೆದ ಟೆಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್ ಸ್ಪರ್ಧೆಗಳೆರಡರಲ್ಲೂ ಚಿನ್ನದ ಪದಕಗಳು ಬೆಂಗಳೂರು ಜಿಲ್ಲೆಯ ಕ್ರೀಡಾಪಟುಗಳ‍ ಪಾಲಾಗಿವೆ.
ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ
ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್‌ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ
ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಜಯಂತಿ - ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಕಲ್ಸಂಕ ಜಂಕ್ಷನ್ ಸುಗಮ ಸಂಚಾರಕ್ಕೆ ವ್ಯವಸ್ಥೆ: ಡಿಸಿಯೊಂದಿಗೆ ಶಾಸಕ ಸಮಾಲೋಚನೆ
ಕಲ್ಸಂಕ ಜಂಕ್ಷನ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ಅಂಬಾಗಿಲು ಭಾಗದ ವಾಹನವನ್ನು ಕುಂಜಿಬೆಟ್ಟು, ಕಡಿಯಾಳಿ ಭಾಗದ ವಾಹನ ಸಿಟಿ ಬಸ್ ನಿಲ್ದಾಣದ ವರೆಗೆ ತಲುಪಿ, ಸಾಗಿ ಬರುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ ಈ ಹಿಂದಿನಂತೆ ಸುಗಮ ಸಂಚಾರಕ್ಕೆ ಅವಕಾಶ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರನ್ನು ಆಗ್ರಹಿಸಿದರು.
ಕ್ರೀಡಾ ಪ್ರದರ್ಶನ ನೋಡಿ ಕ್ರೀಡಾಪಟುಗಳನ್ನು ಉತ್ತೇಜಿಸಿ: ಡಿಸಿ ಡಾ. ವಿದ್ಯಾ ಕುಮಾರಿ ಕರೆ
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿದರು.
ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಉಡುಪಿ ಪಿಪಿಸಿಗೆ ಬಹುಮಾನ
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇದರ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.
ದೈವದೇವರ ನಂಬಿಕೆ ಗಟ್ಟಿಯಾಗಲು ಧಾರ್ಮಿಕ ಕೇಂದ್ರಗಳು ಅಭಿವೃದ್ಧಿಯಾಗಬೇಕು: ಸುಬ್ರಹ್ಮಣ್ಯ ಶ್ರೀ
ಗುಲ್ವಾಡಿ ಗ್ರಾಮದ ಹಾಡಿದೈವದ ಮನೆಯ ಶ್ರೀ ನಂದಿಕೇಶ್ವರ, ಚಿಕ್ಕಮ್ಮ, ಹೈಗುಳಿ, ಸಪರಿವಾರ ದೈವಗಳಿಗೆ ಅಷ್ಟೋತ್ತರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಹಾಗೂ ನೂತನ ಶಿಲಾಮಯ ದೈವಸ್ಥಾನದ ಉದ್ಘಾಟನೆ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved