• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೊಟ್ಟಂ ಗಣೇಶೋತ್ಸವಕ್ಕೆ ಕ್ರೈಸ್ತ ಬಾಂಧವರ ಭೇಟಿ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ಡೆನಿಸ್ ಡೆಸಾ ಹಾಗೂ ಸಮನ್ವಯ ಸರ್ವ ಧರ್ಮ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ ಅವರ ನೇತೃತ್ವದಲ್ಲಿ ಕ್ರೈಸ್ತ ಬಾಂಧವರು ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಶುಭಾಶಯ ಕೋರಿದರು. ಅರ್ಚಕರು ಪ್ರಾರ್ಥನೆ ಸಲ್ಲಿಸಿ, ಪ್ರಸಾದ ನೀಡಿ ಗೌರವಿಸಿದರು.
ಮಳೆಹಾನಿ: ವಿಶೇಷ ಅನುದಾನಕ್ಕೆ ಕರಾವಳಿ ಶಾಸಕರ ಮನವಿ
ಕಳೆದ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ಸಮರ್ಪಕ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದ್ದು, ಮೇ ಮತ್ತು ಜೂನ್‌ನಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿ ದಾಖಲೆಯ ಮಳೆಯಾಗಿದೆ.
ರಾಜ್ಯ ಕಿರಿಯರ ಕ್ರೀಡಾಕೂಟ: ದ.ಕ. ಜಿಲ್ಲೆ ಚಾಂಪಿಯನ್
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸೋಮವಾರ ಸಂಜೆ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭ ಜಿಲ್ಲಾ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತಿತರರು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನು ಅಭಿನಂದಿಸಿ ಶುಭ ಹಾರೈಸಿದರು.
ಪೋಷಕ ನಟ ದಿನೇಶ್ ಮಂಗಳೂರು ನಿಧನ
ಕನ್ನಡ ಚಿತ್ರರಂಗದ ಹಿಟ್ ಸಿನಿಮಾ ಕೆಜಿಎಫ್‌ನಲ್ಲಿ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್, ಆ ದಿನಗಳು, ಕಿಚ್ಚ, ಕಿರಿಕ್ ಪಾರ್ಟಿ, ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಇತ್ಯಾದಿ ಸಿನಿಮಾಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದರು. ಕಲಾನಿರ್ದೇಶಕರಾಗಿ ಸಿನಿಮಾರಂಗ ಪ್ರವೇಶ ಮಾಡಿದ ದಿನೇಶ್, ಓಂಕಾರ, ರಣವಿಕ್ರಮ, ಅಂಬಾರಿ, ಸವಾರಿ, ಸ್ಲಂ ಬಾಲಾ, ದುರ್ಗಿ ಮುಂತಾದ ಆ್ಯಕ್ಷನ್ ಸಿನಿಮಾಗಳಿಗೆ ಕಲಾ ನಿರ್ದೇಶಕರಾಗಿದ್ದರು.
ವೃತ್ತಿ ಜೀವನೋಪಾಯಕ್ಕೆ, ಪ್ರವೃತ್ತಿ ಜೀವನದ ಆನಂದಕ್ಕೆ: ವಿಶ್ವನಾಥ ಕರಬ
ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ೨೦೨೪-೨೫ರ ವಾರ್ಷಿಕ ಸಂಚಿಕೆ ‘ಪ್ರಾಂಜಲ’ ವನ್ನು ಎಂದು ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಅನಾವರಣಗೊಳಿಸಿದರು.
ಸ್ಕೌಟ್ಸ್​ ಚಟುವಟಿಕೆಯಲ್ಲಿ ಯೋಗ, ಧ್ಯಾನ ಸೇರ್ಪಡೆ: ಪಿ.ಜಿ.ಆರ್. ಸಿಂದ್ಯಾ
ಉಡುಪಿ ಬೋರ್ಡ್​ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಭಾರತ್​ ಸೌಟ್ಸ್​ ಮತ್ತು ಗೈಡ್ಸ್​ ಆಶ್ರಯದಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪಪೂ, ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕ ಮತ್ತು ಉಪನ್ಯಾಸಕಿಯರಿಗೆ ರೋವರಿಂಗ್​ ಮತ್ತು ರೇಂಜರಿಂಗ್​ ಪ್ರಾರಂಭಿಕ ಶಿಬಿರ ನಡೆಯಿತು.
ಪರ್ಯಾಯೋತ್ಸವಕ್ಕೆ 50 ಕೋಟಿ ರು. ಅನುದಾನ ನೀಡುವಂತೆ ಸಿಎಂಗೆ ಯಶ್ಪಾಲ್ ಮನವಿ
ಉಡುಪಿ ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಟೆಂಪಲ್ ಟೂರಿಸಂ ಭಾಗವಾಗಿರುವ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಸ್ತೆಗಳ ದುರಸ್ತಿ, ಮರು ಡಾಂಬರೀಕರಣ ಹಾಗೂ ಸ್ವಚ್ಛತೆಗಾಗಿ ಸೂಕ್ತ ಅನುದಾನದ ಅಗತ್ಯವಿರುತ್ತದೆ. ನೈರ್ಮಲ್ಯ, ದೀಪಾಲಂಕಾರ, ಮೂಲಸೌಕರ್ಯ ಅಗತ್ಯ ಕಾಮಗಾರಿಗಳಿಗೆ 50 ಕೋಟಿ ರು. ವಿಶೇಷ ಅನುದಾನ ಒದಗಿಸಲು ಮನವಿ ಮಾಡಿದರು.
28ರಂದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಟಮ್ಮಿ ಟಕ್ ಶಿಬಿರ
ಈ ಶಿಬಿರದಲ್ಲಿ ತಜ್ಞರ ಸಮಾಲೋಚನೆ ಉಚಿತವಾಗಿದೆ. ಅವಶ್ಯ ಪರೀಕ್ಷೆಗಳ ಹಾಗೂ ಶಸ್ತ್ರ ಚಿಕಿತ್ಸೆಗಳ ಮೇಲೆ ಶೇ.20 ರಿಯಾಯಿತಿ ನೀಡಲಾಗುವುದು. ಈ ರಿಯಾಯತಿ ಸೇವೆ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಸೆ.15ರ ವರೆಗೆ ಲಭ್ಯವಿದೆ.
ಕುಂದಾಪುರ ಮೂಡ್ಲಕಟ್ಟೆ ಕಾಲೇಜು: ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ
ಕುಂದಾಪುರ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಭೀಮಶಂಕರ್ ಸಿನ್ನೂರ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಬಂಧ ಕಾನೂನು ಮತ್ತು ಶಿಕ್ಷೆಗಳನ್ನು ವಿವರಿಸಿದರು.
ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆಯಲ್ಲಿ ‘ಛಾಯಾ ನಿದರ್ಶನ’
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗವು ‘ಛಾಯಾ ನಿದರ್ಶನ’ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ನಡೆಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 486
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved