• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾಗತಿಕ ವಿವಿ ರ್‍ಯಾಂಕಿಂಗ್‌ನಲ್ಲಿ ಮಾಹೆ ಮಹತ್ತರ ಸಾಧನೆ
ಅ.9 ರಂದು ಬಿಡುಗಡೆಯಾದ ಈ ಜಾಗತಿಕ ವಿವಿ ಶ್ರೇಯಾಂಕಗಳ ಪಟ್ಟಿಯಲ್ಲಿ 115 ದೇಶಗಳ 2,191 ವಿವಿಗಳನ್ನು 18 ಮಾಪನಾಂಕ ಮತ್ತು 5 ಐದು ಪ್ರಮುಖ ಕಾರ್ಯಕ್ಷಮತೆಯ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ.
ಕೇಂದ್ರ, ರಾಜ್ಯ ಪೂರಕವಾಗಿದ್ದರೆ ಮಾತ್ರ ಕೃಷಿಕರಿಗೆ ಲಾಭ: ಕೋಟ
ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಆವರಣದಲ್ಲಿ ಎರಡು ದಿನಗಳ ಕೃಷಿ ಮೇಳ ನಡೆಯಿತು.
ಕೋಟೇಶ್ವರ: ಹಿಮಾಲಯ ಯೋಗ ಧ್ಯಾನ ಕಾರ್ಯಾಗಾರ
ಅಂತಾರಾಷ್ಟ್ರೀಯ ಖ್ಯಾತಿಯ ಯೋಗಗುರು ಮೈಸೂರಿನ ಶ್ರೀ ವೇದವ್ಯಾಸ ಯೋಗ ಪ್ರತಿಷ್ಠಾನದ ಡಾ. ಕಾರ್ಕಳ ರಾಘವೇಂದ್ರ ರಂಗನಾಥ ಪೈ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಯಿತು. ಅವರೊಂದಿಗೆ ಭವಾನಿ ಆರ್. ಪೈ ಹಾಗೂ ಗುರುಪ್ರಸಾದ ಆಚಾರ್ಯ ಸಹ ತರಬೇತುದಾರರಾಗಿ ಭಾಗವಹಿಸಿದರು. ಅವರನ್ನು ಶ್ರೀಪಾದರು ಗೌರವಿಸಿದರು.
ಮಣಿಪಾಲ ಕೆಎಂಸಿ: ರಕ್ತ ವರ್ಗಾವಣೆ ಶಾಸ್ತ್ರ ರಾಷ್ಟ್ರೀಯ ಕಾರ್ಯಾಗಾರ
ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ರಕ್ತಶಾಸ್ತ್ರ ಮತ್ತು ರಕ್ತ ವರ್ಗಾವಣೆ ವಿಭಾಗ ಹಾಗೂ ಕ್ವಿಡೆಲ್ ಆರ್ಥೋ ಕೇಂದ್ರದ ಸಹಯೋಗದಲ್ಲಿ ‘ಲೀನ್ ಸಿಕ್ಸ್ ಸಿಗ್ಮಾ ಇನ್ ಟ್ರಾನ್ಸ್‌ಫ್ಯೂಷನ್ ಮೆಡಿಸಿನ್‌’ ಕುರಿತು ಮೂರು ದಿನಗಳ ರಾಷ್ಟ್ರೀಯ ಕಾರ್ಯಾಗಾರ ನಡೆಯಿತು. ಇದು ಭಾರತದಲ್ಲಿ ರಕ್ತ ವರ್ಗಾವಣೆ ಕ್ಷೇತ್ರದಲ್ಲಿ ನಡೆದ ಮೊದಲ ಕಾರ್ಯಾಗಾರವಾಗಿತ್ತು.
ಶೂ ಎಸೆದ ಆರೋಪಿ ದೇಶದಿಂದ ಗಡಿಪಾರು: ಜಯನ್‌ ಮಲ್ಪೆ ಆಗ್ರಹ
ಭಾರತದ ಆಡಳಿತ ವ್ಯವಸ್ಥೆ ಇರುವುದು ಧಾರ್ಮಿಕ ಗ್ರಂಥಗಳ ಆಧಾರದ ಮೇಲಲ್ಲ, ಬದಲಾಗಿ ಈ ದೇಶ ಸಂವಿಧಾನದ ಆಧಾರದ ಮೇಲೆ. ಸಂವಿಧಾನದ ಮುಖ್ಯ ಅಂಗವಾಗಿರುವ ನ್ಯಾಯಾಂಗ. ಈ ನ್ಯಾಯಾಂಗದ ನ್ಯಾಯಮೂರ್ತಿಗಳ ಮೇಲೆ ಶೂ ದಾಳಿ ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಘೋರ ಅವಮಾನ ಎಂದು ಜಯನ್ ಮಲ್ಪೆ ಹೇಳಿದ್ದಾರೆ.
ಕಾರಂತರ ಸಾಹಿತ್ಯಕ್ಕೆ ಪ್ರತ್ಯೇಕ ಸ್ಥಾನವಿದೆ: ಡಾ. ವಸಂತಕುಮಾರ್
ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗ, ಸಾಹಿತ್ಯ ಸಂಘ, ಐಕ್ಯೂಎಸಿ ಸಹಯೋಗದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನಾಚರಣೆ ಅಂಗವಾಗಿ ಡಾ. ಕಾರಂತ ಕೃತಿಗಳ ಅನನ್ಯತೆ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಿಗ್ ಬಾಸ್‌ಗೆ ಬೀಗ ಪ್ರಕರಣ ‘ತುಘಲಕ್ ಶೈಲಿ ಆಡಳಿತ’ ಎಂದ ಸುನೀಲ್
ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿದ್ದ ರಾಮನಗರದ ಜಾಲಿವುಡ್ ಪಾರ್ಕ್‌ನಲ್ಲಿ ಪರಿಸರ ನಿಯಮ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇರೆಗೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸೂಚನೆಯಂತೆ ಅ.6ರಂದು ಸ್ಥಳೀಯ ತಹಸೀಲ್ದಾರ್ ನೇತೃತ್ವದಲ್ಲಿ ಬಿಗ್ ಬಾಸ್ ಮನೆಯನ್ನು ಮುಚ್ಚಲಾಯಿತು. ಆದರೆ ಮರುದಿನದ ತಡರಾತ್ರಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇರ ಸೂಚನೆಯ ಮೇರೆಗೆ ರಾಮನಗರ ಉಪಆಯುಕ್ತರು ಸ್ವತಃ ತೆರಳಿ ಬೀಗಮುದ್ರೆ ತೆರೆಸಿದ ಘಟನೆ ಈಗ ವಿವಾದಕ್ಕೆ ತುತ್ತಾಗಿದೆ.
ಕುಂದಾಪುರ: ಸೌಜನ್ಯ ನ್ಯಾಯಕ್ಕಾಗಿ ಜನಾಗ್ರಹ ಸಭೆ
ಕುಂದಾಪುರ ಎಲ್ಐಸಿ ರಸ್ತೆಯಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ಕುಂದಾಪುರ ಘಟಕದ ಆಶ್ರಯದಲ್ಲಿ ಸೌಜನ್ಯ ಹತ್ಯೆಯ ನ್ಯಾಯಕ್ಕಾಗಿ ಜನಾಗ್ರಹ ಸಭೆ ನಡೆಯಿತು.
ಅಸಂಘಟಿತ ಕಾರ್ಮಿಕ ಕುಟುಂಬಕ್ಕೆ 10 ಲಕ್ಷ ರು.: ಸಂತೋಷ್ ಲಾಡ್
ಡಿಸೆಲ್ ಮೇಲೆ 1 ರು. ಸೆಸ್ ನೀಡಿದರೆ ವರ್ಷಕ್ಕೆ 2500 ಕೋಟಿ ರು. ಸಂಗ್ರಹವಾಗತ್ತದೆ. ಇದರಿಂದ ರಾಜ್ಯದ 1.30 ಕೋಟಿ ಅಸಂಘಟಿತ ಕಾರ್ಮಿಕರ ಕುಟುಂಬಗಳಿಗೆ ವಾರ್ಷಿಕ 10 ಲಕ್ಷ ರು.ಗಳ ಸವಲತ್ತು ನೀಡುತ್ತೇವೆ. ಈ ಯೋಜನೆ 3-4 ತಿಂಗಳಲ್ಲಿ ಜಾರಿಯಾಗುವ ವಿಶ್ವಾಸ ಇದೆ ಮತ್ತು ಇದು ದೇಶದಲ್ಲಿಯೇ ಪ್ರಪ್ರಥಮ ಯೋಜನೆಯಾಗಲಿದೆ ಎಂದು ಲಾಡ್‌ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಷಿಂಗ್ ಮೆಷಿನ್ ಇದೆ: ಲಾಡ್
ಮಹಾರಾಷ್ಟ್ರದ ಅಜಿತ್ ಪವರ್ ಮೇಲೆ 60 ಸಾವಿರ ಕೋಟಿ ರು. ಅಕ್ರಮ ಆಸ್ತಿಯ ಆರೋಪ ಇತ್ತು, ಅಸ್ಸಾಂನ ಸಿಎಂ ಬಿಸ್ವಾಸ್ ಮೇಲೆಯೂ ಅಕ್ರಮ ಆಸ್ತಿಯ ಆರೋಪ ಇತ್ತು. ಅವರ ಮೇಲೆ ಆರೋಪ ಹೊರಿಸಿದ್ದು ಕೇಂದ್ರ ಬಿಜೆಪಿ ಸರ್ಕಾರದ ಕೈಯಲ್ಲಿರುವ ಸಂಸ್ಥೆ. ನಂತರ ಇಬ್ಬರು ಕೂಡ ದುಡ್ಡು ಕೊಟ್ಟು ಬಿಜೆಪಿಗೆ ಹೋದರು ಎಂದು ಲಾಡ್‌ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 520
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved