• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಬಿಜೆಪಿ ಗುರು ಪೂರ್ಣಿಮೆ ಆಚರಣೆ
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಗುರು ಪೂರ್ಣಿಮೆ ಪ್ರಯುಕ್ತ ಜಿಲ್ಲೆಯ ವಿವಿಧೆಡೆ ‘ಜ್ಞಾನದ ದೀವಿಗೆಯನ್ನು ನೀಡಿ ಬದುಕಿಗೆ ದಾರಿ ತೋರಿದ’ ಗುರುಗಳನ್ನು ಜಿಲ್ಲೆಯಾದ್ಯಂತ ಗೌರವಿಸುವ ಅಭಿಯಾನ ನಡೆಸಲಾಯಿತು.
ಅಲೆವೂರು ಸುಭೋದಿನಿ ಶಾಲೆ: ‘ಏಕ್‌ ಪೇಡ್‌ ಮಾ ಕೆ ನಾಮ್‌’ ಸಂಪನ್ನ
‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ - ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ‌ ಶಾಲೆ‌ಯಲ್ಲಿ ಬುಧವಾರ ನಡೆಯಿತು.
ಉಡುಪಿ: ಎಬಿವಿಪಿ ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಬುಧವಾರ 77ನೇ ಸಂಸ್ಥಾಪನಾ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲಾಯಿತು.
ಏಕವಿನ್ಯಾಸ ನಕ್ಷೆ-೯/11ರ ಅಧಿಸೂಚನೆಯಲ್ಲಿ ವಿನಾಯಿತಿ ಬೇಕು: ಸಂಸದ ಕೋಟ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು.
ಎನ್‌ಐಎ ದಾಳಿ ಬಳಿಕ ಗೃಹ ಇಲಾಖೆ ವೈಫಲ್ಯ ಬೆಳಕಿಗೆ: ಸುನಿಲ್ ಕುಮಾರ್‌
ರಾಜ್ಯದಲ್ಲಿ ನಡೆದ ಎನ್‌ಐಎ ದಾಳಿ ಪೈಪೋಟಿಯ ಕಾನೂನು ಸುವ್ಯವಸ್ಥೆ ಹಾಗೂ ಗೃಹ ಇಲಾಖೆಯ ವಿಫಲತೆ ಪತ್ತೆ ಹಚ್ಚಿರುವುದಾಗಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೆಲ್ಕೋಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ
ಇಂಗ್ಲೆಂಡ್‌ನ ಪ್ರತಿಷ್ಠಿತ ‘ಗ್ರೀನ್ ಆಸ್ಕರ್ - ಐಶ್ಡನ್ ಪ್ರಶಸ್ತಿ’ಯನ್ನು 3ನೇ ಬಾರಿ ಪಡೆದುಕೊಂಡ ಸೆಲ್ಕೋ ಸೋಲಾರ್ ಸಂಸ್ಥೆಯ ಸಾಧನೆಯನ್ನು ಕೇಂದ್ರ ಪರ್ಯಾಯ ಇಂಧನ ಸಚಿವ ಪ್ರಲ್ಹಾದ ಜೋಶಿ ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಉಡುಪಿ: ‘ಭಾರತ್‌ ಬಂದ್‌’ ಮೆರವಣಿಗೆ, ಪ್ರತಿಭಟನೆಗೆ ಸೀಮಿತ
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯ)ಯ ಭಾರತ್ ಬಂದ್‌ ಕರೆಯಂತೆ ಬುಧವಾರ ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ, ಸಾರ್ವಜನಿಕ ಸಭೆಗಳನ್ನು ನಡೆಸಲಾಯಿತು.
ಗ್ಯಾರಂಟಿ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಅಪಪ್ರಚಾರ: ಎಂ.ಎ.ಗಫೂರ್‌
ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಂಭಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಹಮ್ಮಿಕೊಂಡಿತ್ತು.
ಕೋಮು ಸಂಘರ್ಷ ನಿಗ್ರಹ ದಳ ಶಾಶ್ವತ ಅಲ್ಲ, ಶಾಂತಿ ಸ್ಥಾಪನೆ ಆದರೆ ಪಡೆ ಅನಗತ್ಯ: ಡಾ.ಪರಮೇಶ್ವರ್‌
ಕರಾವಳಿಯಲ್ಲಿ ಸ್ಥಾಪಿಸಲಾಗಿರುವ ಕೋಮು ಸಂಘರ್ಷ ನಿಗ್ರಹ ಪಡೆ (ಎಸಿಎಫ್‌) ಶಾಶ್ವತ ಅಲ್ಲ, ಒಂದು ಬಾರಿ ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಈ ಪಡೆಗೆ ಕೆಲಸ ಇರುವುದಿಲ್ಲ, ಅದು ತಾತ್ಕಾಲಿಕ ಪಡೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಪ್ರಕಟಿಸಿದ್ದಾರೆ.
ಮಣಿಪಾಲ ಕಾಲೇಜ್‌ ಆಫ್ ನರ್ಸಿಂಗ್‌: ಅಂತಾರಾಷ್ಟ್ರೀಯ ಸಮ್ಮೇಳನ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ಇದರ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ (ಎಂಸಿಒಎನ್) ಮತ್ತು ಕೆನಡದ ಯುನಿವರ್ಸಿಟಿ ಆಫ್ ನ್ಯೂ ಬ್ರನ್ಸ್‌ವಿಕ್ (ಯುಎನ್‌ಬಿ) ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಇತ್ತೀಚೆಗೆ ನಡೆಯಿತು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 454
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved