• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ: ಮುನಿಯಾಲು ಆಸ್ಪತ್ರೆಯಲ್ಲಿ ಪಾರ್ಮಾಕೋವಿಜಿಲೆನ್ಸ್ ಮಾಹಿತಿ ಕಾರ್ಯಾಗಾರ
ಆಯುರ್ವೇದ ಸಿದ್ಧ ಯುನಾನಿ ಮತ್ತು ಹೋಮಿಯೋಪತಿ ಔಷಧಗಳಲ್ಲಿ ಫಾರ್ಮಾಕೋವಿಜಿಲೆನ್ಸ್ ಮಾಹಿತಿ ಕಾರ್ಯಕ್ರಮ ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ನಡೆಯಿತು.
ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು
ಅವರು ಪೂರ್ಣ ಪ್ರಜ್ಞ ಕಾಲೇಜಿನ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿ ಅರ್ಮಿ, ಎನ್‌ಸಿಸಿ ನೇವಿ, ರೇಂಜರ್ಸ್- ರೋವರ್ಸ್‌, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಪ್ರಾಚ್ಯ ವಿದ್ಯಾ ಸಮ್ಮೇಳನ: ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸನ್ಮಾನ
ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನದಲ್ಲಿ ಭಾಗವಹಿಸಿದ ದೇಶದ ವಿವಿಧ ಭಾಗಗಳ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಪರ್ಯಾಯ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಸನ್ಮಾನಿಸಿದರು.
ಮಳೆಯಿಂದ ಹಾನಿಯಾದ ಮೂಲಸೌಕರ್ಯಗಳ ಪುನರ್‌ನಿರ್ಮಾಣ ತ್ವರಿತಗೊಳಿಸಿ: ಡಿಸಿ ವಿದ್ಯಾಕುಮಾರಿ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಕಳದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಸ್ಲೋ ಪಾಯಿಸನ್ ನೀಡಿ, ಉಸಿರು ಗಟ್ಟಿಸಿ ಕೊಲೆಗೈದ ಪತ್ನಿ

ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿ ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದೆ.

ಉಡುಪಿ: ಕೆ.ಜಿ. ಅಕ್ಕಿ 60 ರು. ಗೆ ಮಾರಾಟ ಮಾಡಿ ರೈತರಿಂದ ಪ್ರತಿಭಟನೆ
ಜಿಲ್ಲಾ ಕೃಷಿಕ ಸಂಘ ವತಿಯಿಂದ ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಮುಂದೆ ಈ ಪ್ರತಿಭಟನೆ ನಡೆಸಲಾಯಿತು.
ಬ್ರಹ್ಮಾವರ: ತಾಲೂಕು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ
ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಮಿಲಾಗ್ರಿಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.
ಉಡುಪಿ: ಪ್ರಾಚ್ಯವಿದ್ಯಾ ಸಮ್ಮೇ‍ಳನದಲ್ಲಿ ಯುವ ಕವಿ ಗೋಷ್ಠಿ - ಮಹಿಳಾ ಗೋಷ್ಠಿ
ಕೃಷ್ಣಮಠದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ 2ನೇ ದಿನವಾದ ಗುರುವಾರ ವಿವಿಧ ವಿಚಾರಗೋಷ್ಠಿಗಳು ರಾಜಾಂಗಣ, ಸಂಸ್ಕೃತ ಕಾಲೇಜು, ಮಧ್ವ ಮಂಟಪ, ಗೀತಾಮಂದಿರ ಇತ್ಯಾದಿ ಕಡೆಗಳಲ್ಲಿ ನಡೆದವು.
ಡಿ.1ರಂದು ಉಡುಪಿ ಮ್ಯಾರಥಾನ್-2024
ಲೋಂಬಾರ್ಡ್ (ಮಿಷನ್) ಆಸ್ಪತ್ರೆಯ 101ನೇ ವಾರ್ಷಿಕೋತ್ಸವ ಮತ್ತು ಉಡುಪಿ ರನ್ನರ್ಸ್ ಕ್ಲಬ್‌ನ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಡಿ.1ರಂದು ಉಡುಪಿ ಮ್ಯಾರಥಾನ್ 2024 ಆಯೋಜಿಸಲಾಗಿದೆ.
ಅಜಪುರ ಕರ್ನಾಟಕ ಸಂಘದ ನಾಡಹಬ್ಬ: ಸಾಧಕರಿಗೆ ಸನ್ಮಾನ
ಬ್ರಹ್ಮಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜಪುರ ಕರ್ನಾಟಕ ಸಂಘದ 69ನೇ ವರ್ಷದ ನಾಡಹಬ್ಬ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved