• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಶತಮಾನ ಸನಾತನ ಧರ್ಮದ್ದಾಗಲಿದೆ: ಬಾಬಾ ರಾಮ್‌ದೇವ್‌
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್, ನವದೆಹಲಿಯ ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ 3 ದಿನಗಳ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಪೇಜಾವರ ಮಠಕ್ಕೆ ಬಾಬಾ ರಾಮ್‌ದೇವ್ ಭೇಟಿ
ವಿಶ್ವಪ್ರಸಿದ್ಧ ಯೋಗಗುರು ಬಾಬಾ ರಾಮ್ ದೇವ್ ಜಿ ಮತ್ತು ಹರಿದ್ಬಾರದ ಪತಂಜಲಿ ಯೋಗಪೀಠದ ಕುಲಪತಿ ಆಚಾರ್ಯ ಬಾಲಕೃಷ್ಣ ಜೀ ಅವರು ಗುರುವಾರ ಶ್ರೀ ಪೇಜಾವರ ಮಠಕ್ಕೆ ಭೇಟಿ ನೀಡಿದರು.‌
ಕಲೆಯ ಅಂತಿಮ ಉದ್ದೇಶ ಸಂತೋಷ: ಡಾ.ರಮಾ ಬೆಣ್ಣೂರ್
ಮಾಹೆಯ ಗಾಂಧಿಯನ್ ಸೆಂಟರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ‘ಕಲೆಯ ಉದ್ದೇಶ: ಭಾರತೀಯ ದೃಷ್ಟಿಕೋನ’ ಬಗ್ಗೆ ಉಪನ್ಯಾಸ ನಡೆಯಿತು.
ಉಡುಪಿ ಕೃಷ್ಣಮಠದಲ್ಲಿ ಗೀತಾ-ಯೋಗ ಸಂಗಮ!
ಕೃಷ್ಣಮಠದ ರಾಜಾಂಗಣದಲ್ಲಿ ಯೋಗಗುರು ರಾಮ್‌ದೇವ್ ಅವರಿಂದ 3 ದಿನಗಳ ಯೋಗ ತರಗತಿಗೆ ಚಾಲನೆ ನೀಡಲಾಯಿತು.
ನೇಜಾರು ಕೊಲೆ ಆರೋಪಿ ಚೌಗುಲೆಗೆ ನ್ಯಾಯಾಲಯಕ್ಕೆ ಹಾಜರಾಗಲು ಆದೇಶ
ಆರೋಪಿಯನ್ನು ನ.20 ರಂದು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಮಲ್ಪೆ ಪೋಲಿಸ್ ನಿರೀಕ್ಷಕರಿಗೆ ನ್ಯಾಯಾಧೀಶರು ಆದೇಶಿಸಿದರು.
ಕೃಷ್ಣನ ಜಾಗರ ಪೂಜೆಯನ್ನು ಕಣ್ತುಂಬಿಕೊಂಡ ರಾಮ್‌ದೇವ್
ಶ್ರೀ ಕೃಷ್ಣ ಮಠದಲ್ಲಿ ಒಂದು ತಿಂಗಳ ಯೋಗ ನಿದ್ರೆಯಿಂದ ಭಗವಂತನನ್ನು ಎಬ್ಬಿಸುವ, ಮುಂಜಾನೆ ಬ್ರಾಹ್ಮೀಮುಹೂರ್ತದಲ್ಲಿ ನಡೆಯುವ ಪಶ್ಚಿಮ ಜಾಗರ ಪೂಜೆಯಲ್ಲಿ ಗುರುವಾರ ಬಾಬಾ ರಾಮ್‌ದೇವ್‌ ಪಾಲ್ಗೊಂಡು, ಅತೀ ವಿಶಿಷ್ಟವಾದ ಈ ಪೂಜೆಯನ್ನು ಕಣ್ತುಂಬಿಕೊಂಡರು.
ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಜಯ ಸಾಧಿಸಿದ್ದಾರೆ.
ಕಾಪು: ಹೊಸ ಮಾರಿಗುಡಿಯ ನವದುರ್ಗಾ ಮಂಟಪಕ್ಕೆ ಶಂಕುಸ್ಥಾಪನೆ
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಗಳ ಕಚೇರಿ, 9 ಸೇವಾ ಕೌಂಟರ್, ಮೀಟಿಂಗ್ ಹಾಲ್ ಒಳಗೊಂಡಿರುವ ಈ ಸುಸಜ್ಜಿತ ಕಟ್ಟಡದ ಕಾಮಗಾರಿಗೆ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ಶಂಕುಸ್ಥಾಪನೆ ಮಾಡಲಾಯಿತು.
ಕಳವಾದ 30 ಮೊಬೈಲ್‌ಗಳು ವಾರಸುದಾರರಿಗೆ ಹಸ್ತಾಂತರ
ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳವಾದ ಬಗ್ಗೆ ದಾಖಲಾಗಿದ್ದ ದೂರುಗಳ ಆಧಾರದಲ್ಲಿ ಪತ್ತೆಹಚ್ಚಲಾದ ಮೊಬೈಲ್‌ಗಳನ್ನು ಗುರುವಾರ ಸಂತ್ರಸ್ತರಿಗೆ ನಗರ ಠಾಣೆಯಲ್ಲಿ ಹಸ್ತಾಂತರಿಸಲಾಯಿತು.
ಆರ್‌ಎಸ್‌ಬಿ ಸಂಘದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ
ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ ಪುನಾರು ಸೂಡ ಮತ್ತು ಬೆಳ್ಮಣ್ ಹಾಗೂ ಆರ್‌ಎಸ್‌ಬಿ ಸಮುದಾಯ ಭವನ ಕಟ್ಟಡ ನಿರ್ಮಾಣ ಸಮಿತಿಗಳ ಆಶ್ರಯದಲ್ಲಿ ಬುಧವಾರ ನೂತನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿತು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved