• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದಾಪುರ: ಶ್ರೀ ಸೀತಾರಾಮಚಂದ್ರ ದೇವಳದ ದ್ವಾರಮಂಟಪ, ರಜತ ಗರ್ಭಗುಡಿ ಅರ್ಪಣೆ
ಶ್ರೀ ಸೀತಾರಾಮಚಂದ್ರ ದೇವಸ್ಥಾನದ ನವೀಕೃತ ಶಿಲಾಮಯ ದ್ವಾರಮಂಟಪ ಹಾಗೂ ಶ್ರೀ ದೇವರ ಗರ್ಭಗುಡಿಯ ರಜತ ಕವಚವನ್ನು ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀಮದ್ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಉದ್ಘಾಟಿಸಿದರು.
ಬೈಂದೂರು: 7 ವರ್ಷಗಳ ಬಳಿಕ ಬಗರ್‌ಹುಕುಂ ಸಮಿತಿ ಸಭೆ
ಬೈಂದೂರು ತಾಲೂಕು ಕಚೇರಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಗುರುವಾರ ಬಗರ್ ಹುಕುಂ - ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಿ, 18 ಮಂದಿ ಅರ್ಹರಿಗೆ ಸಾಗುವಳಿ ಚೀಟಿ ಹಕ್ಕುಪತ್ರಗಳನ್ನು ಮಂಜೂರಾತಿ ಮಾಡಿದರು. ಅದರಲ್ಲೂ ಸಮಾಜದ ಅತ್ಯಂತ ನಿರ್ಲಕ್ಷ್ಯ ಸಮುದಾಯವಾದ 4 ಕೊರಗ ಕುಟುಂಬಗಳಿಗೆ ಪ್ರಥಮವಾಗಿ ಸಾಗುವಳಿ ಚೀಟಿ ಮಂಜೂರು ಮಾಡಿರುವುದು ವಿಶೇಷವಾಗಿತ್ತು.
ಪಡುಬಿದ್ರಿ: ಪೂಲ ವಿಠಲ ಶೆಟ್ಟಿ ಪ್ರಶಸ್ತಿ ಪ್ರದಾನ
ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ‘ಪೂಲ ವಿಠಲ ಶೆಟ್ಟಿ ಪ್ರಶಸ್ತಿ’ಯನ್ನು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ನಡೆದ ಪಡುಬಿದ್ರಿ ಕಲ್ಲಟೆ ಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ವಿತರಿಸಲಾಯಿತು.
ಹಾವಂಜೆ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ
ಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್‌ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್‌ ಆಟಗಾರರಿಗೆ ಶುಭಹಾರೈಸಿದರು
ಶ್ರೀ ಕ್ಷೇತ್ರ ಬಂಟಕಲ್ಲು: ನೂತನ ಸಭಾಭವನ ನಿರ್ಮಾಣದ ವಿಜ್ಞಾಪನಾ ಪತ್ರ ಬಿಡುಗಡೆ
ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರಿ ದೇವಳದ ಸಮೀಪ ಸುಸಜ್ಜಿತ ಹವಾನಿಯಂತ್ರಿತ ನೂತನ ಸಭಾಭವನ ನಿರ್ಮಾಣ ಕಾಮಗಾರಿಗಳು ಪ್ರಾರಂಭಗೊಂಡಿದ್ದು, ಸಮಾಜದ ದಾನಿಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಸಭಾಭವನ ನಿರ್ಮಾಣ ಸಮಿತಿ ವತಿಯಿಂದ ಸಿದ್ಧಗೊಳಿಸಿದ ‘ವಿಜ್ಞಾಪನಾ ಪತ್ರ’ವನ್ನು ಮಂಗಳವಾರ ಶ್ರೀ ದೇವಳದಲ್ಲಿ ಶ್ರೀ ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಬೆಲ್ಪತ್ರೆ ವಿಶ್ವನಾಥ ನಾಯಕ್ ಬಿಡುಗಡೆಗೊಳಿಸಿದರು.
ಪಿಎಂ ವಿಶ್ವಕರ್ಮ ಯೋಜನೆ ೬,೭೩೨ ಫಲಾನುಭವಿಗಳಲ್ಲಿ ೪,೮೬೪ ಮಂದಿಗೆ ತರಬೇತಿ: ಕೋಟ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ತೀವ್ರಗೊಳಿಸಲು ಮತ್ತು ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಜತಾದ್ರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.
ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ. ತುಮಕೂರಿನಲ್ಲಿ ಜ.18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ವಾರ್ಷಿಕ ಮಹೋತ್ಸವಕ್ಕೆ ಸಿದ್ಧಗೊಂಡ ಅತ್ತೂರು ಬಸಿಲಿಕಾ
ಏಕಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಮೂರ್ತಿಯನ್ನು ಬಸಿಲಿಕಾದ ಬಲಬದಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಶಿಲಾ ಕಲ್ಲಿನಿಂದ ಕೆತ್ತಿದ ಸಂತ ಲಾರೆನ್ಸರ ಪ್ರತಿಮೆ ಇಟಲಿಯ ರೋಮ್ ಪ್ರಾಂತ್ಯದಲ್ಲಿ ಹಾಗೂ ಅತ್ತೂರು ಬಸಿಲಿಕಾದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗುವುಸಿಲ್ಲ ಎಂದು ಬಸಿಲಿಕಾದ ಧರ್ಮಗುರು ಆಲ್ಬನ್ ಡಿಸೋಜ ತಿಳಿಸಿದರು.
ಉಡುಪಿ: ಫಸ್ಟ್‌ ಸ್ಟೆಪ್‌ ಸಂಸ್ಥೆಯ 3ನೇ ವರ್ಷದ ಸಂಭ್ರಮ
ಕುಂದಾಪುರದ ಫಸ್ಟ್ ಸ್ಟೆಪ್ ಎಂಬ ನೃತ್ಯ ತರಬೇತಿ ಕೇಂದ್ರದ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜ.18ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ಮೂರನೇ ವರ್ಷದ ಹೆಜ್ಜೆ ಸಂಭ್ರಮ ಜರುಗಲಿದೆ.
ಯಕ್ಷಗಾನಕ್ಕೆ ಬೇಕು ವಿಪುಲ ಅವಕಾಶ : ಗುಂಡ್ಮಿ ಅರವಿಂದ ಉಪಾಧ್ಯ
ಯಕ್ಷಗಾನ ಕರಾವಳಿಯ ಕಲೆಯಾದರೂ ಇದು ಬೆಳೆಯಲು ವಿಫುಲವಾದ ಅವಕಾಶಬೇಕು. ಯಕ್ಷ ಅಭಿಮಾನಿಗಳ ಸಂಖ್ಯೆ ಬೆಳೆಯಬೇಕು ಎಂದು ಗುಂಡ್ಮಿ ಅರವಿಂದ ಉಪಾಧ್ಯ ಹೇಳಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 464
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved