• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
228ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ, ತುಳಸಿ ಆರಾಧನೆ
228ನೇ ಭಾನುವಾರ ಪರಿಸರ ಸ್ನೇಹಿ ಅಭಿಯಾನ ತುಳಸಿ ಗಿಡ ನೆಡುವ ತುಳಸಿ ಆರಾಧನೆ ಕಾರ್ಯಕ್ರಮ ನಡೆಯಿತು. ಇಂತಹ ಅಭಿಯಾನ ಸಂಸ್ಥೆಯ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ ಶೆಣೈ ಹೇಳಿದರು.
ಉಡುಪಿ: ಕೃಷ್ಣಮಠದಲ್ಲಿ ಇಂದಿನಿಂದ 3 ದಿನ ಪ್ರಾಚ್ಯವಿದ್ಯಾ ಸಮ್ಮೇ‍ಳನ
51ನೇಯ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನವನ್ನು ಯೋಗಗುರು ಬಾಬಾ ರಾಮ್‌ದೇವ್‌ ಉದ್ಘಾಟಿಸಲಿದ್ದಾರೆ. ಪುಸ್ತಕ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಶ್ರೀಗಳು ಉದ್ಘಾಟಿಸಲಿದ್ದಾರೆ.
ಅಪ್ಪಣ್ಣ ಹೆಗ್ಡೆ ನಡೆದಾಡುವ ಜ್ಞಾನಭಂಡಾರವಿದ್ದಂತೆ: ಡಾ. ಎಂ. ಮೋಹನ್ ಆಳ್ವ
ಅಪ್ಪಣ್ಣ ಹೆಗ್ಡೆ - 90 ಕಾರ್ಯಕ್ರಮದ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ ಮಾತನಾಡಿದರು.
27ರಂದು ಉಡುಪಿ- ದ.ಕ. ಜಿಲ್ಲಾ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ
ಬೃಹತ್‌ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮಾರಾಟ ಮತ್ತು ಪ್ರದರ್ಶನವನ್ನು ಅ. 27ರಂದು ಕೊಡವೂರಿನ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ನಡೆಯಲಿದೆ. ಸಾಸ್‌ನ ಮಹಾಪೋಷಕರಾದ ಡಾ. ಜಿ. ಶಂಕರ್‌ ಉದ್ಘಾಟಿಸಲಿದ್ದಾರೆ.
27ರಂದು ಕರ್ನಾಟಕ ಜಾನಪದ ಪರಿಷತ್‌ನಿಂದ ಜಾನಪದ ಹಬ್ಬ
ಕೃಷ್ಣ ಮಠದ ರಾಜಾಂಗಣದಲ್ಲಿ ಅ. 27ರಂದು ಜಾನಪದ ಹಬ್ಬ- 2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿದರು.
28 ಕ್ಕೆ ಎಸ್‌ಸಿಡಿಸಿಸಿ ಸಾಯ್ಬ್ರಕಟ್ಟೆ ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ
ಬೆಳಗ್ಗೆ 10. 30ಗಂಟೆಗೆ ಸ್ಥಳಾಂತರಿತ ಶಾಖೆಯನ್ನು ಸಹಕಾರ ರತ್ನ ಡಾ. ಎಂ. ಎನ್‌. ರಾಜೇಂದ್ರ ಕುಮಾರ್‌ ಉದ್ಘಾಟಿಸಲಿದ್ದಾರೆ. ನೂತನ ಎಟಿಎಂನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು.
ರಾಣಿ ಚೆನ್ನಮ್ಮಳ ವ್ಯಕ್ತಿತ್ವ ಮಹಿಳೆಯರಿಗೆ ಮಾದರಿ : ಡಿಸಿ ಡಾ. ಕೆ ವಿದ್ಯಾಕುಮಾರಿ
ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು. ಕಿತ್ತೂರು ರಾಣಿ ಚೆನ್ನಮ್ಮಳ ವ್ಯಕ್ತಿತ್ವ ಇಂದಿನ ಪ್ರತಿಯೊಬ್ಬ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಡಿಸಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
26, 27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಪರೀಕ್ಷೆ: ಎಡಿಸಿ ಮಮತಾ ದೇವಿ ಜಿ.ಎಸ್
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ನಡೆಸಲಾಗುವ ಪರೀಕ್ಷೆಗೆ ಪೂರ್ವ ತಯಾರಿ ಸಭೆ ನಡೆಯಿತು.
ಉಡುಪಿ: ಸ್ನೇಹಿತನ ಕೊಲೆ ಮಾಡಿ ಠಾಣೆಗೆ ಕರೆ ಮಾಡಿದ!
ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಗೆಳೆಯನೊಂದಿಗೆ ಜಗಳವಾಡಿ ಕತ್ತಿಗೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved