• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ
ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ನಡೆಯಿತು.
ಉಡುಪಿ: ಜಿ.ಎಸ್.ಬಿ. ಯುವಕ ಮಂಡಳಿ 54ನೇ ವಾರ್ಷಿಕೋತ್ಸವ
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿ ಹಾಗೂ ಜಿ.ಎಸ್.ಬಿ. ಯುವಕ ಮಂಡಳಿಯ 54ನೇ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ಇತ್ತೀಚಿಗೆ ನಡೆಯಿತು.
ನ.10ರ ‘ಸಹಸ್ರ ಕಂಠ ಗಾಯನ’ ಭಜನಾ ಕ್ರಾಂತಿಗೆ ನಾಂದಿಯಾಗಲಿ: ನಾಗರಾಜ ಆಚಾರ್ಯ
ಉಡುಪಿ ತಾಲೂಕು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸಹಯೋಗದೊಂದಿಗೆ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾಜಾoಗಣದಲ್ಲಿ ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಜೆರ್ಸಿ ಅನಾವರಣ

ಇದೇ ಅ.22ರಂದು ನಡೆಯಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ದ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು.

ಚುನಾವಣೆ ಉಸ್ತುವಾರಿಗಳು, ಬ್ಲಾಕ್ ಅಧ್ಯಕ್ಷರ ಸಭೆ
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನುಭವಿಸಿದ ಸೋಲನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಈ ಬಾರಿ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಗೆಲ್ಲಿಸುವ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ ಎಂದರು.
ಕಸ್ತೂರಿ ರಂಗನ್ ವರದಿ ವಿರುದ್ಧ ಬಿಜೆಪಿ ದೆಹಲಿಯಲ್ಲಿ ಪ್ರತಿಭಟಿಸಲಿ: ಐವನ್
ಸುಳ್ಳು ದಾಖಲೆಗಳ ಮೂಲಕ ಅನರ್ಹರಿಗೆ ನೀಡಲಾಗಿರುವ ನಕಲಿ ಬಿಪಿಎಲ್‌ ಕಾರ್ಡ್‌ ರದ್ದು ಮಾಡುವುದು ಸರಿಯಲ್ಲ ಎಂದು ಕೋಟ ಹೇಳಲಿ ನೋಡೋಣ ಎಂದು ಐವನ್ ಡಿಸೋಜ, ಅರ್ಹತೆ ಇದ್ದೂ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ನಾವೇ ಮುಂದೆ ನಿಂತು ಪ್ರತಿಭಟನೆ ಮಾಡುತ್ತೇವೆ ಎಂದರು.
ಅರ್ಹ ವ್ಯಕ್ತಿಗಳಿಗೆ ದೊರೆತ ಪ್ರಶಸ್ತಿಗಳ ಗೌರವ ಹೆಚ್ಚಾಗುತ್ತದೆ: ಡಾ. ತಲ್ಲೂರು
ಯಶಸ್ವೀ ಕಲಾವೃಂದದವರಿಂದ ಹೂವಿನಕೋಲು ಹಾಗೂ ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರಿಂದ ತೆಂಕು ತಿಟ್ಟು ಯಕ್ಷಗಾನ ಭೂಮಿ ಪುತ್ರ ಭೌಮಾಸುರ ಯಕ್ಷಗಾನ ರಂಗದಲ್ಲಿ ಪ್ರದರ್ಶನಗೊಂಡಿತು.
ಶೋಭಾ ಕರಂದ್ಲಾಜೆಯಿಂದ ಉರಿವ ಬೆಂಕಿಗೆ ತುಪ್ಪ: ಲಕ್ಷ್ಮೀ ಹೆಬ್ಬಾಳ್ಕರ್‌ ಟೀಕೆ
ಕಸ್ತೂರಿ ರಂಗನ್ ವರದಿಯ ಬಗ್ಗೆ ಅರಣ್ಯಮಂತ್ರಿ ಖಂಡ್ರೆ ಅವರ ಜೊತೆ ಚರ್ಚೆ ಮಾಡಿ ಸರ್ಕಾರ ನಿರ್ಧಾರಕ್ಕೆ ಬಂದಿದೆ. ನೀತಿ ಸಂಹಿತೆ ಇರುವುದರಿಂದ ಈಗ ಯಾವುದೇ ಭರವಸೆಯನ್ನು ನೀಡುವುದಿಲ್ಲ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಡಿಸೆಂಬರ್‌ ೯ರಿಂದ ಬೈಲೂರು ಶ್ರೀ ಮಹಿಷಮರ್ದಿನಿ ದೇವಳದಲ್ಲಿ ಶತಚಂಡಿಕಾ ಯಾಗ
ದೇವಳದ ತಂತ್ರಿಗಳಾದ ವೇದಮೂರ್ತಿ ಕೆ.ಎಸ್.ಕೊರಂಗ್ರಪಾಡಿ ಕೃಷ್ಣಮೂರ್ತಿ ತಂತ್ರಿ ಮತ್ತು ವೇದಮೂರ್ತಿ ರಮಣ ತಂತ್ರಿಗಳ ನೇತೃತ್ವದಲ್ಲಿ ಈ ಯಾಗ ನಡೆಯಲಿದೆ. ಇದಕ್ಕೆ ಒಟ್ಟು ಸುಮಾರು 50 ಲಕ್ಷ ರು. ವ್ಯಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಮೂಡಾಕ್ಕೆ ಇಡಿ ರೈಡ್‌ ರಾಜಕೀಯ ಪ್ರೇರಿತ: ಐವನ್ ಡಿಸೋಜ ಆರೋಪ
ಇಡಿ ಅವರು ತಮ್ಮ ಕಾಯ್ದೆಯನ್ನು ಮೀರಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ರಾಜ್ಯ ಸರ್ಕಾರದ ಹೆಸರು ಕೆಡಿಸಲು ಇಡಿಗೆ ಬಿಜೆಪಿ ಪ್ರೇರಣೆ ನೀಡಿದೆ ಎಂದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved