• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಾಯಣವು ಭಾರತೀಯ ಸಂಸ್ಕೃತಿಯ ಆಗರ: ಡಾ. ರಾಘವೇಂದ್ರ ರಾವ್
ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಉಪನ್ಯಾಸ ನೀಡಿದರು.
ಕನ್ನಡ ವೈಚಾರಿಕತೆಗೆ ಕಾರಂತರ ಕೊಡುಗೆ ಅಪೂರ್ವ: ಡಾ.ಸುಧಾಕರ ದೇವಾಡಿಗ
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಆಶ್ರಯದಲ್ಲಿ ಅರಿವಿನ ಬೆಳಕು: ಉಪನ್ಯಾಸ ಮಾಲೆ- 1ರ ಕಾರ್ಯಕ್ರಮ ನಡೆಯಿತು.
ರಂಗಕಲೆಯಲ್ಲಿ ಅಪಾರ ಜ್ಞಾನ ಹೊಂದಿದವರು ವೈಕುಂಠ ಹೆಬ್ಬಾರರು: ಡಾ.ರಾಘವೇಂದ್ರ ಹೆಬ್ಬಾರ್
ಯಕ್ಷಗಾನ ಕಲಾರಂಗದ ಸದಾನಂದ ರಂಗ ಮಂಟಪದಲ್ಲಿ ರಂಗಭೂಮಿ ಕಲಾವಿದರು, ನಿರ್ದೇಶಕರು, ಯಕ್ಷಗಾನ ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷ ದಿ.ವೈಕುಂಠ ಹೆಬ್ಬಾರ್ ಸಂಸ್ಮರಣಾ ಕಾರ್ಯಕ್ರಮ ಆಯೋಜಿಸಿತು.
ಮಹಾಕುಂಭ ಮೇಳದ ಯಶಸ್ಸಿಗೆ ಪ್ರಾರ್ಥಿಸಿ: ಪೇಜಾವರ ಶ್ರೀ ಕರೆ
ಉತ್ತರ ಪ್ರದೇಶ ಪ್ರಯಾಗರಾಜದ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಪೇಕ್ಷಿಸಿದ್ದಾರೆ.
ರಾಜಾಂಗಣದಲ್ಲಿ ರಸಿಕ ಜನಮನ ಸೂರೆಗೊಂಡಿತು ಪಂಚವಾದ್ಯಂ...!
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ಪಂಚವಾದ್ಯಂ ರಜತಪೀಠಪುರಂ ತಂಡದ 6ನೇ ವಾರ್ಷಿಕೋತ್ಸವ ಅಂಗವಾಗಿ ವಿಶೇಷ ಪಂಚವಾದ್ಯ ಹಾಗೂ ಚೆಂಡೆವಾದ್ಯ ವಾದನ ನಡೆಯಿತು. ಕೇರಳದ ಮಟ್ಟಂಪಾಡಂ ಹರಿ ನೇತೃತ್ವದಲ್ಲಿ ನಡೆದ ಈ ಪಂಚವಾದ್ಯ ಕಾರ್ಯಕ್ರಮ ಜನಮನ ರಂಜಿಸಿತು.
ಎಂಡೋ ಪೀಡಿತ ಮಹಿಳೆಯರಿಗೆ ‘ಹೊಸಬೆಳಕು’
ಎಂಡೋ ಸಂತ್ರಸ್ತರು ಹಾಸಿಗೆಬಿಟ್ಟು ಏಳಲು ಅಶಕ್ತರಾಗಿದ್ದಾರೆ. ಅವರ ಹೆತ್ತವರು ಜೀವಂತವಿರುವ ತನಕ ತಮ್ಮ ಮಕ್ಕಳ ಪೋಷಣೆಯನ್ನು ಮಾಡುತ್ತಿದ್ದರು. ಇದೀಗ ಕೆಲವರು ಹೆತ್ತವರನ್ನೂ ಕಳೆದುಕೊಂಡಿದ್ದಾರೆ. ಅಸಹಾಯಕ ಪರಿಸ್ಥಿತಿಯಲ್ಲಿರುವ ಒಟ್ಟು ೧೫೦ ಮಹಿಳಾ ಎಂಡೋಸಂತ್ರಸ್ತರನ್ನು ಸೇರಿಸಿಕೊಳ್ಳಲು ಕಟ್ಟಡದ ಕಾಮಗಾರಿ ಅರಂಭವಾಗಲಿದೆ.
ರಾಷ್ಟ್ರಪಿತ ಎಂದು ಯಾವ ದಾಖಲೆಯಲ್ಲಿ ಬರೆದಿದೆ: ಮೀನಾಕ್ಷಿ ಶೆರಾವತ್‌ ಪುನಃಪ್ರಶ್ನೆ
ಇತ್ತೀಚೆಗೆ ಉಡುಪಿಯಲ್ಲಿ ‘ಮಹಾತ್ಮ ಗಾಂಧಿ ಅವರು ರಾಷ್ಟ್ರಪಿತ ಅಲ್ಲ’ ಎಂದು ಹೇಳಿ ಕ್ರಿಮಿನಲ್ ಪ್ರಕರಣವನ್ನು ಮೈಮೇಲೆ ಎಳೆದುಕೊಂಡಿರುವ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಶೆರಾವತ್ ತಮ್ಮ ಹೇಳಿಕೆಯನ್ನು ಎಕ್ಸ್‌ ಮೂಲಕ ಸಮರ್ಥಿಸಿಕೊಂಡಿದ್ದಾರೆ.
ಮೋದಿ ಸರ್ಕಾರದ ಸಂವಿಧಾನ ತಿದ್ದುಪಡಿ ಅಂಬೇಡ್ಕರ್ ಆಶಯಕ್ಕನುಗುಣವಾಗಿವೆ: ಅಣ್ಣಾಮಲೈ
ಉಡುಪಿಯ ಪುರಭವನದಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟಿಸ್ ವತಿಯಿಂದ ಸಂವಿಧಾನ ಸಮ್ಮಾನ್ ಅಭಿಯಾನ ಮತ್ತು ಸಂವಿಧಾನ ಬದಲಾಯಿಸಿದ್ದು ಯಾರು? ಎಂಬ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ನಕ್ಸಲ್‌ ಶರಣಾಗತಿ ಪ್ರಕ್ರಿಯೆಯೇ ಸಂಶಯಾಸ್ಪದನಾಗಿದೆ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

  ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಡಿಕೆಶಿ ಒದ್ದು ಅಧಿಕಾರ ತೆಗೆದುಕೊಳ್ಳಬೇಕು: ಸುನಿಲ್‌ ಕುಮಾರ್
ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಸುಲಭವಾಗಿ ಸಿಗುವುದಿಲ್ಲ, ಅವರು ಅಧಿಕಾರವನ್ನು ಒದ್ದು ತೆಗೆದುಕೊಳ್ಳಬೇಕು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಅವರು ಒದ್ದು ಸಚಿವ ಸ್ಥಾನ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಬೆಂಬಲಿಗರು ಸುಲಭವಾಗಿ ಅವರಿಗೆ ಅಧಿಕಾರ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ವಿ. ಕುಮಾರ್ ಭವಿಷ್ಯ ನುಡಿದಿದ್ದಾರೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 465
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved