• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಂಕನಿಡಿಯೂರು ಸರ್ಕಾರಿ ಕಾಲೇಜು: ಹಳೆ ಕನ್ನಡ ಕಾವ್ಯ ಕಮ್ಮಟ
ಉಡುಪಿ ತೆಂಕನಿಡಿಯೂರಿನ ‘ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿನ ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ನಡೆದ ‘ಕಬ್ಬದುಳುಮೆ : ಹಳೆಗನ್ನಡ ಕಾವ್ಯದೋದು ಕಮ್ಮಟ’ವನ್ನು ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ. ನಾಗಪ್ಪ ಗೌಡ ಉದ್ಘಾಟಿಸಿದರು.
ವಿಧಾನ ಪರಿಷತ್‌ ಉಪಚುನಾವಣೆ ಮೇಲೆ ಬಹಿಷ್ಕಾರದ ಕರಿನೆರಳು!
ಕಸ್ತೂರಿರಂಗನ್ ವರದಿ ಜಾರಿಯಾದರೆ ಕಾಡಂಚಿನಲ್ಲಿರುವ ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು ಭಾಗದ ಅನೇಕ ಗ್ರಾಮಗಳಲ್ಲಿ ಜನರನ್ನು ಒಕ್ಕಲೆಬ್ಬಿಸುತ್ತಾರೆ, ಜನಜೀವನಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಇಲ್ಲಿನ ಗ್ರಾಪಂ ಸದಸ್ಯರು ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ಕಟ್ಟಡ, ನಿರ್ಮಾಣ ಕಾರ್ಮಿಕರ ಪ್ರತಿಭಟನೆ: ಸರ್ಕಾರಕ್ಕೆ ಮನವಿ
ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಂಪಿಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ
ಕಾರ್ಕಳ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಇಲ್ಲಿನ ಮಾನವಿಕ ಸಂಘ ಮತ್ತು ಮಹಿಳಾ ಸಂಘ ಆಶ್ರಯದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಕಾಲೇಜು ಆವರಣದಲ್ಲಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಕ್ರೀಡೆಯಿಂದಲೂ ಭವಿಷ್ಯ ಕಟ್ಟಲು ಸಾಧ್ಯ: ವಂ.ಡಾ.ರೋಕ್ ಡಿಸೋಜ
ಸಾರ್ವಜನಿಕ ಶಿಕ್ಷಣ ಇಲಾಖೆ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗು ಮೌಂಟ್ ರೋಸರಿ ಆಂಗ್ಲ ಶಾಲೆ ಸಂತೆಕಟ್ಟೆ ಆಯೋಜಿಸಿದ ಪೆರ್ಡೂರು ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟವನ್ನು ಮೌಂಟ್ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ವಂ.ಡಾ.ರೋಕ್ ಡಿ’ಸೋಜ ವಿಧ್ಯುಕ್ತವಾಗಿ ಉದ್ಘಾಟಸಿದರು.
ಅಕ್ಟೋಬರ್ 21ರಂದು ವಿಧಾನ ಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ
ಕರ್ನಾಟಕ ವಿಧಾನಪರಿಷತ್‌ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ಮತದಾನ ನಡೆಯಲಿದ್ದು, ಮುಕ್ತ, ನ್ಯಾಯಯುತ, ಶಾಂತವಾಗಿ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಶುಕ್ರವಾರದಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಕೇಂದ್ರದ ಎನ್‌ಇಪಿ ಅರ್ಥಹೀನ: ಪ್ರೊ.ರಾಮ್‌ ರಾಮಸ್ವಾಮಿ
ಭಾರತ ಜ್ಞಾನ-ವಿಜ್ಞಾನ ಸಮಿತಿಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿಆರಂಭವಾದ ಎರಡು‌ ದಿನಗಳ ಟೀಚರ್ ಶೈಕ್ಷಣಿಕ ಹಬ್ಬದಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಮಾತನಾಡಿದರು.
ವಾಲ್ಮೀಕಿ ಮೌಲ್ಯಗಳನ್ನು ಪಾಲಿಸಿದರೆ ಜಯಂತಿ ಸಾರ್ಥಕ: ಡಾ.ಪ್ರತಿಭಾ ಆರ್.
ಕಾಪು ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ತಾಲೂಕು ಮಟ್ಟದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಇಸಿದರು.
ಮಾಹೆಯಲ್ಲಿ ವಿಶ್ವ ಅಂಗರಚನಾಶಾಸ್ತ್ರ ದಿನಾಚರಣೆ ಸಂಪನ್ನ
ಮಾಹೆ ಮಣಿಪಾಲ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗ ಮತ್ತು ಮೂಲ ವೈದ್ಯಕೀಯ ವಿಜ್ಞಾನಗಳ ವಿಭಾಗಗಳ ವತಿಯಿಂದ ವಿಶ್ವ ಅಂಗರಚನಾಶಾಸ್ತ್ರ ದಿನವನ್ನು ಆಚರಿಸಲಾಯಿತು.
ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಮುಂಬೈಯಲ್ಲಿ ಸ್ವರ್ಣಗೌರಿ ಪೂಜೆ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವದುರ್ಗಾ ಲೇಖನ ಯಜ್ಞ ಯಶಸ್ವಿಯಾಗಿ, ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಭರದ ಸಿದ್ಧತೆಗಳಾಗುತ್ತಿವೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved