• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿಯಲ್ಲಿ ಸಾಗರ ಕವಚ ಕಾರ್ಯಾಚರಣೆ
ಅನಿರೀಕ್ಷಿತವಾಗಿ ಯಾವುದೇ ವಿದ್ವಂಸಕ ಕೃತ್ಯ ನಡೆದಾಗ ನೌಕಾಪಡೆ, ಕರಾವಳಿ ಕಾವಲು ಪೊಲೀಸರು ಹೇಗೆ ಸಿದ್ಧರಿರಬೇಕು ಎಂಬುದನ್ನು ತಿಳಿಯಲು ಈ ಕಾರ್ಯಾಚರಣೆಯನ್ನು ನಡಸಲಾಗುತ್ತಿದೆ. ಕಾರ್ಯಾಚರಣೆ ಶುಕ್ರವಾರವೂ (ಅ.18) ಮುಂದುವರಿಯಲಿದೆ.
ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ: ಪಾಡಿಗಾರು ಉಪಾಧ್ಯರಿಗೆ ಗೌರವ
ಉಡುಪಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಂಘಟನೆ ವತಿಯಿಂದ ವಾಲ್ಮೀಕಿ ಜಯಂತ್ಯೋತ್ಸವವನ್ನು ನಗರದ ಮಥುರಾ ಕಂಫರ್ಟ್ಸ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ನಾಗರಿಕ ಸಮಾಜದ ಮೊದಲ ಅಕ್ಷರಜ್ಞಾನಿ ವಾಲ್ಮೀಕಿ: ಡಾ. ವಿದ್ಯಾಕುಮಾರಿ
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಜಿಲ್ಲಾಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.
ಹಂಗಾರಕಟ್ಟೆ: 21ರಿಂದ ಯಕ್ಷೋತ್ಸವ ಯಕ್ಷಗಾನ ಸಪ್ತಾಹ
21ರಂದು ಸಂಜೆ ಗಂಟೆ 5ಕ್ಕೆ ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದರು ಎಡನೀರು ಮಠ ಸಪ್ತಾಹ ಉದ್ಘಾಟಿಸಲಿದ್ದಾರೆ. ಪ್ರತಿನಿತ್ಯವು 5 ಗಂಟೆಯಿಂದ ಉಪನ್ಯಾಸ, ಸಭಾಕಾರ್ಯಕ್ರಮ ಮತ್ತು ಕಲಾಕೇಂದ್ರದ ವಿದ್ಯಾರ್ಥಿಗಳು ಯಕ್ಷಗಾನದಲ್ಲಿ ಬರುವ ತರತರಹದ ಯುದ್ಧ ಕುಣಿತಗಳು, ಸಾಂಪ್ರದಾಯಿಕ ಪೂರ್ವರಂಗ ಕುಣಿತಗಳು ನಂತರ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಮಲ್ಪೆ ಶ್ರೀ ರಾಮಮಂದಿರದ ರಜತ ಮಹೋತ್ಸವ, ನವರಾತ್ರಿ, ಚಂಡಿಕಾ ಹವನ ಸಂಪನ್ನ
ರಜತ ಮಹೋತ್ಸವ ಆಚರಣೆ ಮತ್ತು ನವರಾತ್ರಿ ವಿಜಯದಶಮಿ ಪ್ರಯುಕ್ತ ಚಂಡಿಕಾ ಹವನ ನಡೆಯಿತು. ಈ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ ನೆರವೇರಿತು.
ಉದ್ಯಮಿ ಡಾ.ವಿಜಯ ಸಂಕೇಶ್ವರಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ
ಪಂಚ ವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರನ್ನು ಆರಿಸಲಾಗಿದೆ. ನವೆಂಬರ್‌ನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸದ್ಭಾವನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.
ನವರಾತ್ರಿ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ: ಪರ ವಿರೋಧ ಚರ್ಚೆ
ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾಷಣ ಮಾಡಲು ಅವಕಾಶ ಕೊಟ್ಟು ಅವರನ್ನು ಸನ್ಮಾನಿಸಿದ ಕಾರ್ಯಕ್ರಮ ಇದೀಗ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಕಾಲುಬಾಯಿ ಲಸಿಕೆ ಶೇ. 100 ಗುರಿ ಸಾಧಿಸಲು ಡಿಸಿ ಸೂಚನೆ
ಜಿಲ್ಲೆಯ ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವ ಮೂಲಕ ಶೇ. 100 ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ: ಡಾ.ಕೆ.ವಿದ್ಯಾಕುಮಾರಿ
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ಡಾ. ವಿದ್ಯಾಕುಮಾರಿ ಹೇಳಿದರು. ಈ ಸಂದರ್ಭ ಸಾಧಕ ಗಣ್ಯರನ್ನು ಸನ್ಮಾನಿಸಲಾಗುವುದು.
ಇಂದು ಮಧ್ವಮಂಟಪದಲ್ಲಿ ದಾಖಲೆಗಾಗಿ 100 ಕಲಾವಿದರಿಂದ 14 ಗಂಟೆ ನೃತ್ಯ
100 ಮಂದಿ ಕಲಾವಿದರಿಂದ ನಿರಂತರ 14 ಗಂಟೆಗಳ ನೃತ್ಯ ಕಾರ್ಯಕ್ರಮ ಅ. 17ರಂದು ಮಧ್ವ ಮಂಟಪದಲ್ಲಿ ಆಯೋಜಿಸಲಾಗಿದೆ. ಏ ಶ್ರೇಣಿಯ ಕಲಾವಿದರು ಭಾಗವಹಿಸಲಿದ್ದಾರೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved