• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಹನ ಸಿಎನ್‌ಜಿ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರಿಗೆ ಕೋಟ ಮನವಿ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ರಿಕ್ಷಾ ಮತ್ತು ಕಾರುಗಳಿಗೆ ಬಳಸುವ ಸಿಎನ್‌ಜಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಗಂಗೊಳ್ಳಿ: ಶಾರದೋತ್ಸವದಲ್ಲಿ ರಾಮ ಮಂದಿರ ಸ್ತಬ್ಧ ಚಿತ್ರ ಪ್ರದರ್ಶನ
ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ತನ್ನ ಜನ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಕರಾವಳಿಯನ್ನು ನಿರ್ಲಕ್ಷ್ಯಿಸಿದ ಸರ್ಕಾರಕ್ಕೆ ಕಠಿಣ ಸಂದೇಶ ನೀಡಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಉಡುಪಿ- ದ.ಕ. ಜಿಲ್ಲಾ ಸ್ಥಳಿಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಸ್ಥಳಿಯಾಡಳಿತ ಜನಪ್ರತಿನಿಧಿಗಳ ಸಮಾವೇಶ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.
ಉಪಚುನಾವಣೆಗೆ ಇಂದು ಅಥವಾ ನಾಳೆ ಅಭ್ಯರ್ಥಿಗಳ ಘೋಷಣೆ: ವಿಜಯೇಂದ್ರ
ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿ ಕೊಡುತ್ತೇವೆ. ಬುಧವಾರ ಅಥವಾ ಗುರುವಾರ ಅಂತಿಮ ತೀರ್ಮಾನವಾಗಲಿದ್ದು, ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ಗೆಲ್ಲಿಸಲು, ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಮಲ್ಪೆ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಂಡಿಕಾ ಯಾಗ
ದೇವರಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ದೇವಿ ಪಾರಾಯಣ, ಹೂವಿನ ಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ವಿಧಾನಗಳು ಸಂದೇಶ್ ಭಟ್ ನೇತೃತ್ವದಲ್ಲಿ ನಡೆಯಿತು. ಸಾಮೂಹಿಕ ದೇವತಾ ಪ್ರಾರ್ಥನೆ, ಕುಮಾರಿ ಪೂಜೆ, ಸುವಾಸಿನಿ ಅರಾಧನೆ, ಪ್ರಸನ್ನ ಪೂಜೆ, ಪೂರ್ಣಾಹುತಿ, ಮಹಾಪೂಜೆ ಬಳಿಕ ಮಹಾಅನ್ನಸಂತರ್ಪಣೆ ನಡೆಯಿತು.
ಯಕ್ಷಗಾನ ಭಾಗವತ ರತ್ನಾಕರ ಶೆಣೈ ಶಿವಪುರಗೆ ಗೌರವಾರ್ಪಣೆ
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಂಪನ್ನಗೊಂಡ ವೈಭವದ ನವರಾತ್ರಿ- ಶ್ರೀ ಶಾರದಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಿವಪುರದ ಶಿವಪ್ರಭಾ ಯಕ್ಷ ವಿಶ್ವ ಬಳಗ ಇದರ ವಿದ್ಯಾರ್ಥಿಗಳಿಂದ ಕೊಂಕಣಿ ಯಕ್ಷಗಾನ ‘ಶ್ರೀ ಕೃಷ್ಣ ಪುಷ್ಪ ವಿಲಾಸ’ ಪ್ರದರ್ಶನಗೊಂಡಿತು.
ಚನ್ನಪಟ್ಟಣ ಅಭ್ಯರ್ಥಿ ಕುಮಾರಸ್ವಾಮಿ ತೀರ್ಮಾನಿಸುತ್ತಾರೆ: ಆರ್.ಅಶೋಕ್
ಚನ್ನಪಟ್ಟಣ ಕ್ಷೇತ್ರದಲ್ಲಿ ಸಿ.ಪಿ. ಯೋಗೇಶ್ವರ್ ಅವರ ಬಂಡಾಯಯ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇವೆ, ನಾವು ಈಗಾಗಲೇ ಕುಮಾರಸ್ವಾಮಿ ಹಾಗೂ ದೆಹಲಿಯ ವರಿಷ್ಠರ ಹತ್ರನೂ ಯೋಗೇಶ್ವರ ಅಭ್ಯರ್ಥಿ ಆದರೆ ಒಳ್ಳೆಯದು ಎಂದಿದ್ದೇವೆ. ಆದರೆ ಕುಮಾರಸ್ವಾಮಿಯವರಿಗೆ ಈ ವಿಚಾರದಲ್ಲಿ ಅಧಿಕಾರ ಇದೆ ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ
ಉಡುಪಿ: ಶ್ರೀ ಲಕ್ಷ್ಮೀವೆಂಕಟೇಶ ದೇವಳ ಶಾರದಾ ಮಾತೆ ಶೋಭಾಯಾತ್ರೆ
ಸಾವಿರಾರು ಭಕ್ತರ ಭಾಗವಹಿಸುವಿಕೆಯಲ್ಲಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆ ದೇವಳದದಿಂದ ಹೊರಟು ಹಳೇ ಡಯಾನ ಸರ್ಕಲ್, ಕೆ.ಎಂ. ಮಾರ್ಗ, ತ್ರಿವೇಣಿ ಸರ್ಕಲ್, ಚಿತ್ತರಂಜನ್ ಸರ್ಕಲ್, ಮುಖ್ಯ ರಸ್ತೆಯಲ್ಲಿ ಸಾಗಿ ಬಂದು ಕೊಳದಪೇಟೆಯಾಗಿ, ಶ್ರೀ ದೇವಳಕ್ಕೆ ಬಂದು ದೇವಳದ ಪದ್ಮ ಸರೋವರದಲ್ಲಿ ತೆಪ್ಪೋತ್ಸವ ನಡೆಸಿ ಜಲಸ್ತಂಭನ ಮಾಡಲಾಯಿತು.
ಹಾಲಾಡಿ ಚಾರ್ಮ್ ಇನ್ನೂ ಕಡಿಮೆಯಾಗಿಲ್ಲ!
ಇತರ ಮಾಜಿಗಳು ವೇದಿಕೆ ಹತ್ತಿ ಕುಳಿತಿದ್ದರೆ, ಹಾಲಾಡಿ ಅವರನ್ನು ನಿರೂಪಕರು, ಸ್ವಾಗತಕಾರರು ಪದೇಪದೆ ಕರೆದರೂ ವೇದಿಕೆಗೆ ಹೋಗದೇ ಜನರ ಮಧ್ಯೆ ಕುಳಿತ್ತಿದ್ದರು. ಅವರಿಗೆ ಸ್ವಾಗತ ಕೋರಿದಾಗಲಂತೂ ಸಭಿಕರು ಉಳಿದವರಿಗಿಂತಲೂ ಹೆಚ್ಚು ಚಪ್ಪಾಳೆ ಹೊಡೆದು ತಮ್ಮ ಅಭಿಮಾನವನ್ನು ತೋರಿಸಿದರು.
ಕದ್ದದ್ದನ್ನು ಹಿಂದಕ್ಕೆ ಕೊಟ್ಟರೆ ಕಳ್ಳರಲ್ಲ ಎಂಬುದು ಕಾಂಗ್ರೆಸ್ ಕಾನೂನು: ಛಲವಾದಿ
ಅಕ್ರಮವಾಗಿ ಪಡೆದ ಸೈಟ್‌ಗಳನ್ನು ವಾಪಸ್ ಕೊಟ್ಟರೆ ಬಿಜೆಪಿಯ ಹೋರಾಟದ ತೀವ್ರತೆ ಕಡಿಮೆಯಾಗುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿಯೇ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved