• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಗಾಳಿ ಮಳೆ: ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಹಾನಿ
ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಿಗೆ ಮಂಗಳವಾರ ಸಂಜೆ ಸುರಿದ ಮಳೆ ತಂಪೆರೆದಿದೆ. ಭಾರಿ ಗಾಳಿ, ಸಿಡಿಲು, ಮಳೆಯಿಂದಾಗಿ ವಿದ್ಯುತ್ ಪೂರೈಕೆ ವ್ಯತ್ಯಯ ಕಂಡಿತು. ಕಾರ್ಕಳ ತಾಲೂಕಿನಲ್ಲಿ ಭಾರಿ ಗಾಳಿಗೆ ಸಣ್ಣ ಪುಟ್ಟ ಹಾನಿ ಸಂಭವಿಸಿವೆ.
ಬಂಟಕಲ್ಲು ತಾಂತ್ರಿಕ ಮಹಾವಿದ್ಯಾಲಯ: ರಾಜ್ಯಮಟ್ಟ ವರ್ಣೋತ್ಸವ
ಕಾಪು ತಾಲೂಕು ಬಂಟಕಲ್ಲು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ 2 ದಿನಗಳ ‘ವರ್ಣೋತ್ಸವ ೨ಕೆ೨೫’ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಟ್ರೋಫಿ ವಿತರಿಸಲಾಯಿತು.
ಕಾರ್ಕಳ ಎಸ್‌ಕೆಪಿಎ ತಂಡಕ್ಕೆ ಶಿವ-ಜಯ ಟ್ರೋಫಿ
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶೆನ್ ಇದರ ಉಡುಪಿ ವಲಯದ ವತಿಯಿಂದ ಶಿವ - ಜಯ ಟ್ರೋಫಿ - 2025 ಕ್ರಿಕೆಟ್ ಪಂದ್ಯಾಟ ಇತ್ತೀಚಿಗೆ ಉಡುಪಿಯ ಬೀಡಿನಗುಡ್ಡೆಯ ಕ್ರೀಡಾಂಗಣದಲ್ಲಿ ನಡೆಯಿತು
ನಂದಳಿಕೆ: ವಿಶ್ವ ಮಹಿಳಾ ದಿನಾಚರಣೆ
ನಂದಳಿಕೆ ಬೆಳಕು ಸಂಜೀವಿನಿ ಒಕ್ಕೂಟದ ವತಿಯಿಂದ ನಂದಳಿಕೆ ಬೋರ್ಡು ಶಾಲಾ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಸ್ಪಂದನ ಟ್ರೋಫಿ 2025: ಕ್ಯಾನ್ಸರ್‌ ಚಿಕಿತ್ಸೆ ನೆರವಿಗೆ 10 ಲಕ್ಷ ರು. ಸಂಗ್ರಹ
ಮಾಹೆ ವತಿಯಿಂದ ಪಂದ್ಯಾವಳಿ ಮೂಲಕ 10 ಲಕ್ಷ ರು.ಗಳನ್ನು ಸಂಗ್ರಹಿಸಿದ್ದು, ಇದನ್ನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಬಳಸಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಮಲ್ಪೆ ಹಲ್ಲೆ ಆರೋಪಿಗಳು, ಬೆಂಬಲಿಗರ ಮೇಲೂ ಕೇಸಾಗಲಿ: ಮಹಾ ಒಕ್ಕೂಟ
ಪರಿಶಿಷ್ಟ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ, ದೌರ್ಜನ್ಯ ನಡೆಸಿರುವ ಮತ್ತು ಆ ದೌರ್ಜನ್ಯವನ್ನು ಬೆಂಬಲಿಸಿರುವ, ಸಮರ್ಥಿಸಿರುವ ಎಲ್ಲರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿ, ಕಾನೂನಿನ ಮಾನ ಕಾಪಾಡಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ ಆಗ್ರಹಿಸಿದೆ.
ಅಕಾಡೆಮಿಯಿಂದ ಸಂಜೀವ ಸುವರ್ಣ ಜೀವನ ಸಾಧನೆ ದಾಖಲೀಕರಣ: ಡಾ.ತಲ್ಲೂರು
ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಒಂದು ವಾರ ನಡೆಯಲಿರುವ ಯಕ್ಷಶಿಕ್ಷಣ ಸನಿವಾಸ ಶಿಬಿರ - 2025 ರ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನೆರವೇರಿತು.
ಮಲ್ಪೆ ಹಲ್ಲೆ : ಮೀನು ಕದ್ದ ಆರೋಪದಲ್ಲಿ ಹೊಡೆದವರ ಮೇಲೆ ಕೇಸು ಬೇಡ ಎಂದು ಡಿಸಿಗೆ ಮಹಿಳೆ ಒತ್ತಾಯ!
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಹಲ್ಲೆಗೊಳ‍ಗಾದ ಬಂಜಾರ ಸಮುದಾಯದ ಕಾರ್ಮಿಕ ಮಹಿಳೆ ಸೋಮವಾರ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ, ತನ್ನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲಿನ ಕೇಸನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ ಅಪರೂಪದ ಘಟನೆ ನಡೆಯಿತು.
ಸಂವಿಧಾನ ಬದಲಿಸುವ ಡಿಕೆಶಿ ಹೇಳಿಕೆ ದುರಾದೃಷ್ಟಕರ : ಮಾಜಿ ಸಚಿವ ವಿ. ಸುನಿಲ್‌ಕುಮಾರ್‌
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿ ಸಮರ್ಥಿಸಿಕೊಳ್ಳುವುದಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸಂವಿಧಾನವನ್ನೇ ಬದಲಾಯಿಸುತ್ತೇವೆ’ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಕ್ಷಯ ಮುಕ್ತ ಜಿಲ್ಲೆಯಾಗಿಸಲು ಸಾರ್ವನಿಜಕರ ಸಹಕಾರ ಅಗತ್ಯ: ನ್ಯಾ.ಯೋಗೇಶ್‌ ಪಿಆರ್‌
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ನೆರವೇರಿತು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 528
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved