ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ಜಗತ್ತನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಅಸ್ತ್ರ: ವಿನ್ಸೆಂಟ್ ಕ್ರಾಸ್ತಾ
ಕಾರ್ಯಕ್ರಮದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ 5 ಲಕ್ಷ ರು. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ವೇಳೆ ಸಶಕ್ತ ಸಮುದಾಯ ಟ್ರಸ್ಟ್ ವತಿಯಿಂದ ಕ್ಯಾಪ್ ಸೆಲ್ ಕಲ್ಯಾಣಪುರ ಇದರ ನಿಧಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಹಾಯಧನವನ್ನು ಕೂಡ ವಿತರಿಸಲಾಯಿತು.
ಉಡುಪಿ ವಿದ್ಯಾಪೋಷಕ್ನಿಂದ 55ನೇ ಮನೆ ಹಸ್ತಾಂತರ
ಮನೆಯ ಮೇಲೆ ಮರ ಬಿದ್ದು ಸಂಪೂರ್ಣ ಭಗ್ನಗೊಂಡ ಮನೆಯನ್ನು 6 ಲಕ್ಷ ವೆಚ್ಚದಲ್ಲಿ, ಕೇವಲ 80 ದಿನಗಳಲ್ಲಿ ನಿರ್ಮಿಸಿ ಹಸ್ತಾಂತರಿಸಿರುವುದು ಸಂಸ್ಥೆಯ ಮನೆ ನಿರ್ಮಾಣದ ಚರಿತ್ರೆಯಲ್ಲಿ ಹೊಸ ದಾಖಲೆಯಾಗಿದೆ. ಇದು ಸಂಸ್ಥೆಯು ದಾನಿಗಳ ನೆರವಿನಿಂದ ನಿರ್ಮಿಸಿದ 55 ನೆಯ ಮನೆಯಾಗಿದೆ.
ಉಡುಪಿ: ಜಗದ್ಗುರು ಮಧ್ವಾಚಾರ್ಯರ ಜಯಂತ್ಯುತ್ಸವ ಸಂಪನ್ನ
ನೂರು ಮಂದಿ ವೈದಿಕರಿಂದ ತ್ರಿಶತ ಶ್ರೀವಾಯುಸ್ತುತಿ ಪಾರಾಯಣ, ಪುಷ್ಪಾರ್ಚನೆ ಹಾಗೂ ರಥೋತ್ಸವ ನಡೆಯಿತು.
ಉಡುಪಿ ಉಚ್ಚಿಲ ದಸರಾ ಸಂಪನ್ನ; ಶಾರದೆ, ನವದುರ್ಗೆಯರ ಜಲಸ್ತಂಭನ
ಭಕ್ತರ ಜಯಘೋಷದೊಂದಿದೆ ಏಕಕಾಲದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ವಿಗ್ರಹಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು. ಈ ಸಂದರ್ಭದಲ್ಲಿ ಆಕಾಶದಲ್ಲಿ ಸುಡುಮದ್ದು ಪ್ರದರ್ಶನ ಜಲಸ್ತಂಭನ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.
ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿಗೆ ಶ್ರೀ ವಿನಾಯಕ ಸಾಧನಶ್ರೀ ಪುರಸ್ಕಾರ ಪ್ರದಾನ
ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಗಣೇಶ್ ಶೆಟ್ಟಿ, ಗ್ರಾಮೀಣ ಕ್ರೀಡಾ ಪಟು ಕಿರಣ್ ದೇವಾಡಿಗ ಹಾಗೂ ಶಿವದೂತ ಗುಳಿಗ ನಾಟಕ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಲ್ ಬೈಲ್ ಅವರನ್ನು ಸನ್ಮಾನಿಸಲಾಯಿತು.
ಭವ್ಯ ಶೋಭಾಯಾತ್ರೆ: ಉಡುಪಿ ದಸರಾ ಸಂಪನ್ನ
ಉಡುಪಿ ನಗರಸಭೆಯ ನೂತನ ಅಧ್ಯಕ್ಷ ಪ್ರಭಾಕರ ಪೂಜಾರಿ ಶೋಭಾಯಾತ್ರೆಗೆ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು. ಅರ್ಚಕರಾದ ದಾಮೋದರ್ ಭಟ್ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಿಗಳನ್ನು, ಮಹಾಮಂಗಳಾರತಿ ನೆರವೇರಿಸಿದರು.
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.50 ಕೋಟಿ ರು. ವಂಚಿಸಿದ್ದ ಆರೋಪಿ ಬಂಧನ
ಉಡುಪಿ ಸೆನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೈಸೂರು ಜಿಲ್ಲೆ ನಂಜನಗೂಡು ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ವಿಬುಧಪ್ರಿಯನಗರ ನಾಗಕ್ಷೇತ್ರದಲ್ಲಿ ಭಜನಾ ಮಂಗಲೋತ್ಸವ
ನವರಾತ್ರಿ ಪ್ರಯುಕ್ತ ಪ್ರತಿವರ್ಷವೂ ಈ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಜಯದಶಮಿದಿನದಂದು ಮಂಗಳ ಕಾರ್ಯದೊಂದಿಗೆ ಶ್ರೀ ನಾಗ ದೇವರಿಗೆ ಪ್ರಿಯವಾದ ರಂಗ ಪೂಜೆ, ಮಹಾಪೂಜೆಯೊಂದಿಗೆ ಅನ್ನಸಂತರ್ಪಣೆ ನಡೆಸಲಾಗುತ್ತಿದೆ.
ಕುಂದಾಪುರ: ಭಾಮಾ ಅಸೋಸಿಯೇಟ್ಸ್ ವೆಬ್ಸೈಟ್ ಅನಾವರಣ
ಸಾಧಕರಾದ ರತ್ನಾಕರ ಶೆಟ್ಟಿ ಅಂಪಾರು, ದಿನಕರ ಆರ್ ಶೆಟ್ಟಿ ಬಸ್ರೂರು, ಸುಭಾಶ್ಚಂದ್ರ ಶೆಟ್ಟಿ ಅಂಪಾರು, ಶಶಿಧರ ಶೆಟ್ಟಿ ನೂಜೆಟ್ಟು, ಪ್ರಶಾಂತ ಹೆಗ್ಡೆ ಜಾಂಬೂರು ಅವರನ್ನು ಸನ್ಮಾನಿಸಲಾಯಿತು.
ಪೇಜಾವರ ಶ್ರೀಗಳ ರಾಮರಾಜ್ಯ ಯೋಜನೆ: ಬಡವರಿಗೆ ಮನೆ ನಿರ್ಮಾಣ
ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರುಕಟ್ಟೆಯಲ್ಲಿ ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.
< previous
1
...
165
166
167
168
169
170
171
172
173
...
397
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!