• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ದ್ವಮ್ದ್ವ’ ಕನ್ನಡದ ಕ್ವೀರ್ ಫಿಲ್ಮ್ ಯೂಟ್ಯೂಬ್‌ಗೆ ಬಿಡುಗಡೆ
ಯಕ್ಷಗಾನ ರಂಗದಲ್ಲಿ ಸ್ತ್ರೀ ಪಾತ್ರ ನಿರ್ವಹಿಸುವ ಯುವಕನೊಬ್ಬನ ಗಂಡು ದೇಹದೊಳಗಿನ ಹೆಣ್ಣು ಮನಸ್ಸಿನ ಆಸೆ - ನಿರಾಸೆಗಳ ಕಥಾಹಂದರ ಹೊಂದಿರುವ, ಅನೇಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ - ಮೆಚ್ಚುಗೆ ಪಡೆದಿರುವ ‘ದ್ವಮ್ದ್ವ’ ಕನ್ನಡ ಚಲನಚಿತ್ರವನ್ನು ಶುಕ್ರವಾರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಯಿತು.
ಅವೈಜ್ಞಾನಿಕ ಮೀನುಗಾರಿಕೆ ನಿಲ್ಲಿಸದಿದ್ದರೆ ಅನಿರ್ದಿಷಾವಧಿ ಧರಣಿ
ಅವೈಜ್ಞಾನಿಕ ಮೀನುಗಾರಿಕೆಯಾದ ಬೆಳಕು ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಟಾನಕ್ಕಾಗಿ ಹಾಗೂ ಸೀಮೆ ಎಣ್ಣೆ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಶುಕ್ರವಾರ ತ್ರಾಸಿ ಅರಬ್ಬಿ ಸಮುದ್ರದ ತೀರದಲ್ಲಿ ರಾಜ್ಯ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪಾರ್ತಿಸುಬ್ಬ ಪ್ರಶಸ್ತಿ
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಖ್ಯಾತ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರು. ನಗದು ಪುರಸ್ಕಾರವನ್ನು ಒಳಗೊಂಡಿದೆ. ಅಲ್ಲದೆ 16 ಮಂದಿ ಕಲಾವಿದರಿಗೆ ಅಕಾಡೆಮಿಯ ಗೌರವ ಪ್ರಶಸ್ತಿ ಮತ್ತು ವಾರ್ಷಿಕ ಪ್ರಶಸ್ತಿ ಘೋಷಿಸಲಾಗಿದೆ.
ನಕ್ಸಲರ ಬಂದೂಕುಗಳು ಏನಾದವು?: ಸರ್ಕಾರಕ್ಕೆ ಸುನಿಲ್‌ಕುಮಾರ್‌ ಪ್ರಶ್ನೆ
ನಕ್ಸಲ್ ಶರಣಾಗತಿ ವಿಚಾರದಲ್ಲಿ ಬಿಜೆಪಿ ಪಕ್ಷದ ಕಾರ್ಯದರ್ಶಿ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಕಾಂಗ್ರೆಸ್‌ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ: ಸುನಿಲ್‌ ಕುಮಾರ್‌
ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ. ಖುದ್ದು ಸಿದ್ದರಾಮಯ್ಯನವರೇ ಅರ್ಬನ್ ನಕ್ಸಲರ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ತತ್ವ- ಸಿದ್ಧಾಂತ ಅರ್ಬನ್ ನಕ್ಸಲರು ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.
ಕಿಶೋರ ಯಕ್ಷಗಾನ ಸಂಭ್ರಮ ಮಹಾಭಿಯಾನ ಸಮಾರೋಪ
ಯಕ್ಷಶಿಕ್ಷಣ ಟ್ರಸ್ಟ್ ನ.23ರಂದು ಬ್ರಹ್ಮಾವರದಲ್ಲಿ ಆರಂಭಿಸಿದ ಕಿಶೋರ ಯಕ್ಷಗಾನ ಸಂಭ್ರಮವು ಜ.3ರಂದು ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಕ್ತಾಯಗೊಂಡಿತು. ಈ 42 ದಿನಗಳ ಕಾಲ, 11 ಕಡೆಗಳಲ್ಲಿ ನಡೆದ 91 ಶಾಲೆಗಳ ಪ್ರದರ್ಶನದಲ್ಲಿ 2805 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಜ.11ರಂದು ಇಂದ್ರಾಳಿಯ ಶ್ರೀ ಆಂಜನೇಯ ಗುಡಿಯ ಜೀರ್ಣೋದ್ಧಾರಕ್ಕೆ ಚಾಲನೆ
ಇಂದ್ರಾಳಿಯ ಇಂದ್ರಾಣಿ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನದ ಸನಿಹ, ನಯನ ಮನೋಹರ ಪ್ರಕೃತಿಯ ನಡುವೆ ಇರುವ ಶ್ರೀ ಆಂಜನೇಯ ದೇವರ ಗುಡಿಯ ಜೀರ್ಣೋದ್ಧಾರಕ್ಕೆ ಜ.11ರಂದು ಚಾಲನೆ ನೀಡಲಾಗುವುದು.
ಸಮರ್ಪಣಾ ಭಾವನೆಯಿಂದ ಮಾತ್ರ ಸಂಘಸಂಸ್ಥೆಗಳು ಬೆಳೆಯಬಲ್ಲವು: ಡಾ.ತಲ್ಲೂರು
ಬೈಂದೂರು ಶ್ರೀ ಸೇನೇಶ್ವರ ದೇವಳದಲ್ಲಿ ಸುರಭಿ ಬೈಂದೂರು ಸಂಸ್ಥೆಯ ರಜತಯಾನದ ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸಲಾದ 3 ದಿನಗಳ ‘ಗೊಂಬೆ-ಯಕ್ಷ ವೈಭವ’ದ ಸಮಾರೋಪ ಸಮಾರಂಭ ನಡೆಯಿತು.
ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಪ್ರೇೂತ್ಸಾಹಿಸಬೇಕು: ಪ್ರೊ. ಸುರೇಂದ್ರನಾಥ ಶೆಟ್ಟಿ
ಚೇರ್ಕಾಡಿ ಶಾರದಾ ಆಂಗ್ಲ ಮಾಧ್ಯಮ ಶಾಲಾ ವಾಷಿ೯ಕೇೂತ್ಸವ ಕಾರ್ಯಕ್ರಮ ನಡೆಯಿತು. ಅಂಕಣಕಾರ, ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉದ್ಘಾಟಿಸಿದರು.
ನಿರ್ಲಕ್ಷ್ಯದ ರಸ್ತೆ ಕಾಮಗಾರಿಯಿಂದ ಅಪಘಾತ: ಆಕ್ರೋಶ, ಪ್ರತಿಭಟನೆ
ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಬ್ಯಾರಿ ಕೇಡ್‌ಗಳನ್ನು ಅಳವಡಿಸದೆ, ಎಚ್ಚರಿಕೆಯ ಸೂಚನ ಫಲಕಗಳನ್ನು ಹಾಕದೇ ಇದ್ದುದರಿಂದ ಕಾಮಗಾರಿ ನಡೆಯುತ್ತಿರುವುದು ಗೊತ್ತಿಲ್ಲದೇ ಕಾರೊಂದು ವೇಗದಿಂದ ಬಂದು ಬೈಕಿಗೆ ಗುದ್ದಿತ್ತು. ಬೈಕಿನಲ್ಲಿದ್ದ ರಾಹುಲ್ ಮೃತಪಟ್ಟಿದ್ದಾರೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 467
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved