• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರಗರು, ಜೇನುಕುರುಬರಿಗೆ ಪ್ರತ್ಯೇಕ ಒಳಮೀಸಲು ಅಗತ್ಯ: ಪಾಂಗಾಳ ಬಾಬು ಕೊರಗ
ಕೊರಗರು, ಜೇನು ಕುರುಬರಿಗೆ ಪ್ರತ್ಯೇಕ ಒಳಮೀಸಲು ವಿಚಾರದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಹಾಗೂ ಸಮಾಜಿಕ ಬದ್ಧತೆ ಇರುವ ಜನಸಾಮಾನ್ಯರು, ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹಿರಿಯ ಸಾಹಿತಿ, ಕೊರಗ ಸಮುದಾಯದ ಹೋರಾಟಗಾರ ಪಾಂಗಾಳ ಬಾಬು ಕೊರಗ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ವಿದ್ಯಾಪೋಷಕ್‌ನಿಂದ 1234 ವಿದ್ಯಾರ್ಥಿಗಳಿಗೆ 1.38 ಕೋಟಿ ರು. ವಿದ್ಯಾರ್ಥಿವೇತನ

ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ವತಿಯಿಂದ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಳೆದ 20 ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದೆ. ಅದರಂತೆ ಈ ವರ್ಷ 1234 ವಿದ್ಯಾರ್ಥಿಗಳಿಗೆ 1,38,68,000 ರು. ವಿದ್ಯಾರ್ಥಿವೇತನ 

ಸಾಸ್ತಾನ ಕೋಡಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಇತ್ತೀಚೆಗೆ ಸಾಸ್ತಾನದ ಕೋಡಿ ಬೀಚ್‌ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ಆಯೋಜಿಸಿತು.
ಕಾರ್ಕಳ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಸಮಾರೋಪ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆಯಡಿ, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ‘ನಶಾ ಮುಕ್ತ ಭಾರತ ಅಭಿಯಾನ’ ಶೀರ್ಷಿಕೆಯಡಿ ಏಳು ದಿನಗಳ ಶಿಬಿರ ಆಯೋಜಿಸಲಾಗಿತ್ತು.
ಕ್ರಿಯೇಟಿವ್ ಕಾಲೇಜ್‌ ಎನ್‌ಎಸ್‌ಎಸ್‌ ಘಟಕ ಸ್ವಚ್ಛತಾ ಕಾರ್ಯಕ್ರಮ
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡರು.
ಕಾರ್ಕಳ: ಆತ್ಮನಿರ್ಭರ ಭಾರತ ಸಂಕಲ್ಪಅಭಿಯಾನ, ಕಾರ್ಯಾಗಾರ
ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಾಗಾರ ನಡೆಯಿತು.
ಜ.ಗವಾಯಿ ಮೇಲೆ ಚಪ್ಪಲಿ ಎಸೆತ: ಉಡುಪಿ ವಕೀಲರ ಸಂಘ ಖಂಡನೆ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದು ನ್ಯಾಯಾಂಗದ ಘನತೆಗೆ ಧಕ್ಕೆ ಎಸಗಿದ ಘಟನೆಯನ್ನು ಸರ್ವಾನುಮತದಿಂದ ಉಡುಪಿ ವಕೀಲರ ಸಂಘ ಖಂಡಿಸಿದೆ.
ಶೀರೂರು ಮಠದ ಭಾವಿ ಪರ್ಯಾಯೋತ್ಸವವದ ಸಿದ್ದತಾ ಸಭೆ
ಪರ್ಯಾಯೋತ್ಸವದ ಪೂರ್ವಬಾವೀ ಹೊರಕಾಣಿಕೆ - ಸಾಂಸ್ಕೃತಿಕ ಹಾಗೂ ಪ್ರಚಾರ ಸಮಿತಿಗಳ ಸಭೆಯನ್ನು ಉದ್ದೇಶಿಸಿ ಭಾವೀ ಪರ್ಯಾಯ ಶಿರೂರು ಮಠದ ದಿವಾನ ಡಾ.ಉದಯಕುಮಾರ ಸರಳತ್ತಾಯ ಮಾತಾಡಿದರು.
ಉಡುಪಿ ಜಿಲ್ಲೆ: 15 ದಿನಗಳಲ್ಲಿ 35 ಡ್ರಗ್‌ ಪೆಡ್ಲರ್‌ಗಳ ಬಂಧನ
ಕುಂದಾಪುರ ಠಾಣೆಯಲ್ಲಿ 7, ಮಣಿಪಾಲ ಠಾಣೆಯಲ್ಲಿ 6, ಕಾರ್ಕಳ ನಗರ ಮತ್ತು ಮಲ್ಪೆ ಠಾಣೆಗಳಲ್ಲಿ ತಲಾ 5, ಉಡುಪಿ ನಗರ ಠಾಣೆಯಲ್ಲಿ 4, ಕಾಪು ಮತ್ತು ಕಾರ್ಕಳ ಗ್ರಾಮಾಂತರ ಠಾಣೆಗಳಲ್ಲಿ ತಲಾ 2 ಪ್ರಕರಣ, ಹಿರಿಯಡಕ, ಕೊಲ್ಲೂರು, ಕೋಟ ಮತ್ತು ಶಿರ್ವಾ ಠಾಣೆಗಳಲ್ಲಿ ತಲಾ 1 ಡ್ರಗ್ಸ್ ಪ್ರಕರಣಗಳು ದಾಖಲಾಗಿವೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಉಡುಪಿ:13ರಂದು ಸಿರಿಸಮೃದ್ಧಿ ಗೋಲ್ಡ್‌ ಪ್ಯಾಲೇಸ್‌ ಉದ್ಘಾಟನೆ
ಬೆಂಗಳೂರು ಮತ್ತು ಕೋಲಾರದಲ್ಲಿ ಚಿನ್ನಾಭರಣ ಮಳಿಗೆಗಳ ಮೂಲಕ ಹೆಸರುವಾಸಿಯಾಗಿರುವ ಸಿರಿಸಮೃದ್ಧಿ ಗೋಲ್ಡ್ ಪ್ಯಾಲೇಸ್ ಪ್ರೈ.ಲಿ.ನ 3ನೇ ಮಳಿಗೆ ಉಡುಪಿಯಲ್ಲಿ ಆರಂಭವಾಗುತ್ತಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 520
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved