• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ
ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ನಡೆಸಿದರು.
ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ನೀಡಿ: ಹಿಂದೂ ಜನಜಾಗೃತಿ ಸಮಿತಿ ಮೌನ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು‌ ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.
ಸ್ಪಂದನ ಶಾಲೆಯ ವಿಶೇಷ ಮಕ್ಕಳೊಂದಿಗೆ ಬ್ಲೂ ಬಾಯ್ಸ್ ಫ್ರೆಂಡ್ಸ್‌ನ ದಶಮಾನೋತ್ಸವ ಆಚರಣೆ
ತೋನ್ಸೆ ಗ್ರಾಮದ ಬ್ಲೂ ಬಾಯ್ಸ್ ಫ್ರೆಂಡ್ಸ್ ತಂಡದ ದಶಮಾನೋತ್ಸವ ಸಮಾರಂಭವನ್ನು ನೇಜಾರಿನ ಸ್ಪಂದನ ವಿಶೇಷ ಮಕ್ಕಳ ಶಾಲೆಯಲ್ಲಿ ಮಂಗಳವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣಿಕಂಠ ವಹಿಸಿದ್ದರು.
ಗಂಗೊಳ್ಳಿಯ ಸಮುದ್ರದಲ್ಲಿ ಬೋಟ್‌ಗೆ ಮರದ ದಿಮ್ಮಿ ಡಿಕ್ಕಿ: ಇಬ್ಬರು ಮೀನುಗಾರರ ರಕ್ಷಣೆ
ಗಂಗೊಳ್ಳಿಯ ಸಮುದ್ರದಲ್ಲಿ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಮಲ್ಪೆಯ ಬೋಟೊಂದಕ್ಕೆ ಅಪಾರ ಹಾನಿಯಾಗಿದೆ. ಲಕ್ಷಾಂತರ ರು. ನಷ್ಟ ಉಂಟಾಗಿದೆ.
ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಪನ್ನ
ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ವಾರ್ಷಿಕೋತ್ಸವ ಇತ್ತೀಚೆಗೆ ನೆರವೇರಿತು. ಶಾಸಕ ಗುರುರಾಜ್‌ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು.
ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ: ರಾಜ್ಯ ಸರ್ಕಾರಕ್ಕೆ ಸುಗುಣ ಮನವಿ
ಶರಣಾಗತಿ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು ಎಂದು ನಕ್ಸಲ್‌ ವಿಕ್ರಮ್‌ ಗೌಡ ಸಹೋದರಿ ಸುಗುಣ ಹೇಳಿದರು. ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು.
ಕಾರ್ಕಳ: ಡೋಲಾರೋಪಣಾ ಸೇವೆ ವೀಡಿಯೋ ವೈರಲ್‌
ಲೋಕ ಕಲ್ಯಾಣಕ್ಕಾಗಿ ಕರುವನ್ನು ಡೋಲಾರೋಪಣಾ ಸೇವೆ ನಡೆಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ.
ಉಡುಪಿಯ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್‌ ಯೋಜನೆ: ಶಾಸಕ ಯಶಪಾಲ್‌ ಸುವರ್ಣ
ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಕೃಷ್ಣ ಕಾರಿಡಾರ್‌ ಎಂಬ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.
ಆನ್‌ಲೈನ್‌ ಮೂಲಕ ಮಹಿಳೆಗೆ ವಂಚನೆ
ಸಿಬಿಐ ಅಧಿಕಾರಿ ಹೆಸರಿನಲ್ಲಿ ಆನ್‌ಲೈನ್ ಮುಖಾಂತರ ಮಹಿಳೆಗೆ 24 ಲಕ್ಷ ರು. ವಂಚಿಸಿದ ಘಟನೆ ಜ. 7ರಂದು ಕಾರ್ಕಳದಲ್ಲಿ ಸಂಭವಿಸಿದೆ.
ಅರುಣಾಚಲದಿಂದ ಬೈಕಿನಲ್ಲಿ ಬಂದು ಗೀತಾಲೇಖನ ದೀಕ್ಷೆ ಪಡೆದ ಸಾಹಸಿ
ಕುಮಾರ ಅಭಿಘ್ಯಾ ಅವರು ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅವರು ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 467
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved