• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ: ಪೂರ್ವಭಾವಿ ಸಭೆ
ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಅಮಾನತು ಬಗ್ಗೆ ಅಗತ್ಯವಿದ್ದರೆ ಕೋರ್ಟಿಗೂ ಹೋಗುತ್ತೇವೆ: ಯಶ್ಪಾಲ್‌
ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುವುದು ನನ್ನ ಕರ್ತವ್ಯ. ಪಕ್ಷದ ಹಿರಿಯರ ಸೂಚನೆಯಂತೆ ನಾನು ಪ್ರತಿಭಟಿಸಿದ್ದೇನೆ. ಈ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ವಿಧಾನಸಭೆಯಲ್ಲಿ ಗದ್ದಲದ ಕಾರಣಕ್ಕೆ ಇತರ ಬಿಜೆಪಿ ಶಾಸಕರೊಂದಿಗೆ ಅಮಾನತುಗೊಂಡ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪ್ರತಿಕ್ರಿಯಿಸಿದ್ದಾರೆ.
ಕೊಲ್ಲೂರು ಶ್ರೀ ಮನ್ಮಹಾರಥೋತ್ಸವ ಸಂಪನ್ನ
ಇತಿಹಾಸ ಪ್ರಸಿದ್ಧ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀ ದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸು-ಪಾಸಿನ ಗ್ರಾಮಗಳಿಂದ, ರಾಜ್ಯದ ವಿವಿಧ ಭಾಗಗಳಿಂದ, ಹೊರ ರಾಜ್ಯದಿಂದ ಹಾಗೂ ವಿದೇಶದಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಯಾದರು.
ಉಡುಪಿ ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಸೇವಾ ವಿಭಾಗ, ಯೂತ್ ರೆಡ್‌ಕ್ರಾಸ್ ಘಟಕವು ದ್ರವ್ಯಗುಣ ವಿಭಾಗದ ಸಹಯೋಗದೊಂದಿಗೆ ಗುರುವಾರ ಏಡ್ಸ್‌ನ ಬಗ್ಗೆ ಮಾಹಿತಿ - ಜಾಗೃತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಪೋಸ್ಟರ್ ತಯಾರಿಕೆ ಸ್ಪರ್ಧೆ ಆಯೋಜಿಸಲಾಯಿತು.
ಮಹಿಳೆ ಮೇಲಿನ ಹಲ್ಲೆ ಒಪ್ಪಿಕೊಳ್ಳುವಂತಹದ್ದಲ್ಲ: ಜೆ.ಪಿ.ಹೆಗ್ಡೆ
ಮಲ್ಪೆ ಬಂದರಿನಲ್ಲಿ ಕಾರ್ಮಿಕ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಒಪ್ಪಿಕೊಳ್ಳುವಂತಹದ್ದಲ್ಲ, ಆಕೆ ಮೀನು ಕಳವು ಮಾಡಿದ್ದರೆ ನೇರವಾಗಿ ಹಿಡಿದು ಪೋಲಿಸರಿಗೆ ಕೊಡಬಹುದಿತ್ತು. ಈಗ ಆರೋಪಿಗಳ ಬಂಧನದ ವಿರುದ್ಧ ಪ್ರತಿಭಟನೆ ಮಾಡಿದರೂ ಪ್ರಕರಣ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ: ನಾಳೆ ‘ಗಾಂಧಿ ಭಾರತ ಸಮಾವೇಶ’
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶವನ್ನು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ.
ನಾಡಿನ ಸಂಸ್ಕೃತಿ ಉಳಿಸಿ, ಬೆಳೆಸುವುದು ನಮ್ಮ ಜವಾಬ್ದಾರಿ: ಡಾ.ವಿದ್ಯಾಕುಮಾರಿ
ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐ.ಕ್ಯೂ.ಎ.ಸಿ. ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ ‘ಜನ ಜಲ್ಸಾ 2025’ ಕಾರ್ಯಕ್ರಮ ನೆರವೇರಿತು.
ಸಿಂಗಲ್‌ ಲೇಔಟ್‌ ಅನುಮೋದನೆ ಅಧಿಕಾರ ಗ್ರಾ.ಪಂ.ಗೆ ನೀಡಲು ಒತ್ತಾಯ
25 ಸೆಂಟ್ಸ್‌ವರೆಗೆ ನಿವೇಶನದ ಏಕನಿವೇಶನ (ಸಿಂಗಲ್‌ ಲೇಔಟ್) ನಕ್ಷೆಗೆ ಅನುಮೋದನೆ ನೀಡುವ ಅಧಿಕಾರವನ್ನು ಮತ್ತೆ ಗ್ರಾಮ ಪಂಚಾಯತಿಗಳಿಗೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸುವ ನಿರ್ಣಯವನ್ನು ಇಲ್ಲಿನ ಶಿರ್ವ ಗ್ರಾ.ಪಂ. ಅಂಗೀಕರಿಸಿದೆ.
ಅದಾನಿ ಫೌಂಡೇಶನ್‌ ಸಿಎಸ್‌ಆರ್‌: ಶ್ರೀ ಮಹಾವೀರ ಕಾಲೇಜಿಗೆ 25 ಲಕ್ಷ ರು. ಅನುದಾನ
ಅದಾನಿ ಸಮೂಹದ ಸಾಮಾಜಿಕ ಜವಾಬ್ದಾರಿ ಹೊಣೆಗಾರಿಕೆ (ಸಿಎಸ್‌ಆರ್) ನಿರ್ವಹಿಸುವ ಅದಾನಿ ಫ಼ೌಂಡೇಶನ್ ಮೂಡುಬಿದರಿಯ ಶ್ರೀ ಮಹಾವೀರ ಕಾಲೇಜಿಗೆ ೨೫ ಲಕ್ಷ ರು. ಅನುದಾನ ನೀಡಿದೆ.
ಬ್ರಹ್ಮಾವರ: ರುಕ್ಮಿಣಿ ಶೆಡ್ತಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾಟ
ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟ ನಡೆಯಿತು. ಆರು ಪದವಿ ಕಾಲೇಜುಗಳ ವಿದ್ಯಾರ್ಥಿಗಳ ವಾಲಿಬಾಲ್ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 528
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್‌ ಷರತ್ತು ಬದ್ಧ ಅನುಮತಿ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved