• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಕಳ: ವಿದ್ಯಾಪೋಷಕ್‌ನ ೬೧ನೇ ಮನೆ ಹಸ್ತಾಂತರ
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ ಯೋಜನೆಯ ಪ್ರಥಮ ಪಿಯು ವಿದ್ಯಾರ್ಥಿ, ಕಾರ್ಕಳದ ಪರಪ್ಪಾಡಿಯಲ್ಲಿ ಪ್ರಶಾಂತ ಎಂಬಾತನಿಗೆ, ಸುರತ್ಕಲ್‌ನ ಕುಮಾರಚಂದ್ರ ರಾವ್ ಅವರು ತಮ್ಮ ಪತ್ನಿಯ ನೆನಪಿನಲ್ಲಿ ನಿರ್ಮಿಸಿದ ‘ಜಯಲಕ್ಷ್ಮೀ’ ಮನೆಯನ್ನು ಹಸ್ತಾಂತರಿಸಿದರು.
ಉಡುಪಿ ಒಳಕಾಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಂಪನ್ನ
ಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಈ ಸಂದರ್ಭ ವಿಜ್ಞಾನ ಮತ್ತು ಗಣಿತ ಮೇಳ, ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ ಸವಿತಾ ದೇವಿ ಹಾಗೂ ಕಲಾಮೇಳವನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಆರ್. ಹೆಗಡೆ ಉದ್ಘಾಟಿಸಿದರು.
ಕ್ರಿಯೇಟಿವ್ ನುಡಿಹಬ್ಬ, ವಾರ್ಷಿಕೋತ್ಸವ ಸಂಭ್ರಮ
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ‘ಕ್ರಿಯೇಟಿವ್ ಆವಿರ್ಭವ’ ಇತ್ತೀಚೆಗೆ ನಡೆಯಿತು. ಖ್ಯಾತ ಸಾಹಿತಿ ಬಿ.ಆರ್. ಲಕ್ಷ್ಮಣ ರಾವ್ ಹಾಗೂ ಡಾ. ನಾ.ಸೋಮೇಶ್ವರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
ಜೀವನದ ಸವಾಲುಗಳನ್ನು ಕರಗತ ಮಾಡಿಕೊಳ್ಳಿ: ಪ್ರಕಾಶ್‌ ಚುಗಾನಿ ಕರೆ
ಬ್ರಹ್ಮ ಕುಮಾರೀಸ್ ಸಂಸ್ಥೆಯ ಮಣಿಪಾಲ್ ಶಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದ ಕಾರ್ಯಕ್ರಮದಲ್ಲಿ ದುಬೈನಿಂದ ಆಗಮಿಸಿದ ವಿಶೇಷ ಅತಿಥಿ ಪ್ರಕಾಶ್ ಚುಗಾನಿ ಅವರು ಜೀವನದ ಸವಾಲುಗಳನ್ನು ಕರಗತ ಮಾಡಿಕೊಳ್ಳುವ ಬಗ್ಗೆ ಉಪನ್ಯಾಸ ನೀಡಿದರು.
ಹಳೇ ಬೇರು ಹೊಸ ಚಿಗುರಿನಂತೆ ಯಕ್ಷಗಾನ ಕಲೆ ಬೆಳೆಯಲಿ: ಡಾ. ತಲ್ಲೂರು
ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಕುಂದಾಪುರದ ನಾದಾವಧಾನ ಪ್ರತಿಷ್ಠಾನದ ವತಿಯಿಂದ ಆನ್‌ಲೈನ್ ಮೂಲಕ ಎರಡು ದಿನ ಆಯೋಜಿಸಲಾದ ವಿಶೇಷ ಯಕ್ಷಗಾನ ಶಿಬಿರದ ಸಮಾರೋಪ ನಡೆಯಿತು.
ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ನಿರ್ಧಾರ
ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ಸುದೀರ್ಘ ಕಾಲದಿಂದ ಕಾಮಗಾರಿಯನ್ನು ಪೂರ್ಣಗೊಳಿಸದೇ ನಿರ್ಲಕ್ಷ್ಯದಿಂದ ಜನರ ಜೀವನದ ಜೊತೆ ಆಟವಾಡುತ್ತಿದ್ದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಡಳಿತ ಮುಂದಾಗಿದೆ.
ಉಡುಪಿ ಜಿಲ್ಲೆ: ಮತದಾರರ ಪಟ್ಟಿಗೆ 5286 ಯುವ ಮತದಾರರ ಸೇರ್ಪಡೆ
ಉಡುಪಿ ಜಿಲ್ಲೆಯ ಪರಿಷ್ಕೃತ, ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಹಿಳೆಯರು ಸ್ವಂತ ಉದ್ಯಮ ಸ್ಥಾಪಿಸುವ ಛಲ ಹೊಂದಬೇಕು: ರೇಷ್ಮಾ
ಭಾರತೀಯ ವಿಕಾಸ ಟ್ರಸ್ಟ್ ಮತ್ತು ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್‌ಗಳ ಜಂಟಿ ಸಹಯೋಗದಲ್ಲಿ ಆಯೋಜಿಸಲಾದ ೨೧ದಿನಗಳ ಫ್ಯಾಷನ್ ಬ್ಲೌಸ್ ತರಬೇತಿ, ಆರಿ ಎಂಬ್ರಾಯ್ಡರಿ ಮತ್ತು ಸಾರಿ ಕುಚ್ಚು ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (ವೈಡಿಆರ್) ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಡಾ.ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.
ಹೆತ್ತವರು ಮಕ್ಕಳಿಗೆ ಸಾಕಷ್ಟು ಸಮಯ ನೀಡಿ: ಪತ್ರಕರ್ತ ನಿತ್ಯಾನಂದ ಪಡ್ರೆ
ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ‘ವರ್ಷದ ಹರ್ಷ ನೂರರ್ವತ್ತನಾಲ್ಕು’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ರಾಂತ ಪತ್ರಕರ್ತ ಎಸ್. ನಿತ್ಯಾನಂದ ಪಡ್ರೆ ಮಾತನಾಡಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 467
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved