• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗೊಳ್ಳಿ ಗ್ರಾ.ಪಂ.ನಲ್ಲಿ ನಮಾಜ್‌: ಕಾನೂನು ಕ್ರಮಕ್ಕೆ ಆಗ್ರಹ
ಗಂಗೊಳ್ಳಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ಪಂಚಾಯಿತಿ ಉಪಾಧ್ಯಕ್ಷ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಮೌಲ್ವಿಗಳ ಮೂಲಕ ನಮಾಜ್‌ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಗಂಗೊಳ್ಳಿ ಹಿಂದೂ ಹಿತರಕ್ಷಣಾ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ವಿದ್ಯಾರ್ಥಿವೇತನ ವಿತರಣೆ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್​.ವಿ.ಎಸ್. ಅಸೋಸಿಯೇಷನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಿತು. ಜಿ.ಎಸ್‌.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳ ರಕ್ಷಣಾ ಕಾಯಿದೆ ಅನುಷ್ಠಾನ ಅಧಿಕಾರಿಗಳ ಕರ್ತವ್ಯ: ಡಾ.ತಿಪ್ಪೇಸ್ವಾಮಿ ಕೆ.ಟಿ.
ಶುಕ್ರವಾರ ಉಡುಪಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಸಹಭಾಗೀದಾರರಿಗೆ ಪೋಕ್ಸೋ, ಬಾಲ್ಯವಿವಾಹ, ಆರ್.ಟಿ.ಇ, ಭ್ರೂಣಹತ್ಯೆ, ವಲಸೆ ಕುಟುಂಬಗಳಲ್ಲಿ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಬೈಂದೂರು ಅಗ್ನಿ ಶಾಮಕ ಠಾಣೆ ಶೀಘ್ರ ಉದ್ಘಾಟನೆ: ಗಂಟಿಹೊಳೆ ಭರವಸೆ
ಬೈಂದೂರು ತಾಲೂಕು ಕಚೇರಿಯಲ್ಲಿ ಅಗ್ನಿ ಶಾಮಕ ಇಲಾಖೆಯ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಸಭೆ ನಡೆಸಿ ಶೀಘ್ರದಲ್ಲೇ ಬೈಂದೂರು ಅಗ್ನಿ ಶಾಮಕ ಠಾಣೆ ಲೋಕಾರ್ಪಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಜನವರಿ 29ರಂದು ಪುರಂದರ ದಾಸರ ಆರಾಧನೆ: ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ 29ರಂದು ಮಧ್ಯಾಹ್ನ 3.30ರಿಂದ ‘ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ’ ಉಡುಪಿ ರಾಜಾಂಗಣದಲ್ಲಿ ನಡೆಯಲಿದೆ.
ಶಾಲೆಗೊಂದು ಗ್ರಂಥಾಲಯ ಅಭಿಯಾನವಾಗಬೇಕು: ಡಾ.ಮಹಾಬಲೇಶ್ವರ ರಾವ್
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶಾಖೆಯಲ್ಲಿ ಮನೆಯೇ ಗ್ರಂಥಾಲಯ ಯೋಜನೆಯಡಿ 130ನೇ ಗ್ರಂಥಾಲಯವನ್ನು ಶುಕ್ರವಾರ ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್ ಉದ್ಘಾಟಿಸಿದರು.
ಅನಾಥ ವೃದ್ಧನಿಗೆ ಆಶ್ರಯ ನೀಡಿದ ಹೋಂ ಡಾಕ್ಟರ್ ಫೌಂಡೇಷನ್
ಹಿರಿಯಡ್ಕ ಮೂಲದ ಮಂಜುನಾಥ ಜೋಗಿ (78) ಅವರು ಹಳೆ ಮನೆಯಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ವೃದ್ಧಾಪ್ಯದ ದೆಸೆಯಿಂದಾಗಿ ಆಹಾರ ತಯಾರಿಸಲು ಕೂಡ ಸಾಧ್ಯವಾಗದೇ, ತನಗೆ ಆಶ್ರಯ ಒದಗಿಸುವಂತೆ ಅವರು ವಿಶು ಶೆಟ್ಟಿ ಅವರಲ್ಲಿ ವಿನಂತಿಸಿದ್ದರು.
ಪೆರಂಪಳ್ಳಿಯಲ್ಲಿ ರೈತ ದಿನಾಚರಣೆ: ಸನ್ಮಾನ
ಉಡುಪಿ ಜಿಲ್ಲಾ ಕೃಷಿಕ ಸಂಘದ ಪೆರಂಪಳ್ಳಿ ವಲಯ ಸಮಿತಿ ಮತ್ತು ಮಂಗಳೂರಿನ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನಗಳ ಸಹಯೋಗದೊಂದಿಗೆ ಪೆರಂಪಳ್ಳಿ ಬೊಬ್ಬರ್ಯಕಟ್ಟೆ ವಠಾರದಲ್ಲಿ ರೈತ ದಿನಾಚಾರಣೆ ಮತ್ತು ರೈತ ಸನ್ಮಾನ ಕಾರ್ಯಕ್ರಮ ನಡೆಯಿತು.
ಆಧುನಿಕತೆಯ ಜೀವನಶೈಲಿಯಿಂದ ಹೊರಬನ್ನಿ: ಡಾ.ಮಾಧವ ಪೈ ಕರೆ
ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಆಯೋಜನೆಯಲ್ಲಿ ಕೋಡಿ ಹೊಸಬೇಂಗ್ರೆ ಅಂಗನವಾಡಿಯಲ್ಲಿ ವಿವಿಧ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ವಚ್ಛ ಹಾಗೂ ಆರೋಗ್ಯವಂತ ಸಮಾಜದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಉಡುಪಿ ಯಕ್ಷಗಾನ ಕಲಾರಂಗದ ಯಕ್ಷನಿಧಿ ಡೈರಿ ಬಿಡುಗಡೆ
ಯಕ್ಷಗಾನ ಕಲಾರಂಗವು ಪ್ರತಿವರ್ಷ ಯಕ್ಷನಿಧಿ ಸದಸ್ಯ ಕಲಾವಿದರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ ಡೈರಿ ಪ್ರಕಟಿಸುತ್ತಿದ್ದು, ೨೦೨೫ರ ಯಕ್ಷನಿಧಿ ಡೈರಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 467
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved