• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮುಖಾಮುಖಿ!
ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಅವರ ಮುಖಾಮುಖಿ ಭೇಟಿಯಾಯಿತು. ಇಬ್ಬರೂ ಅಭ್ಯರ್ಥಿಗಳೂ ಪರಸ್ಪರ ಹಸ್ತಲಾಘವ ಮಾಡಿಕೊಂಡು, ಲಘುಚಟಾಕಿ ಹಾರಿಸಿ, ನಕ್ಕು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಸೂರು ನಿರ್ಮಿಸಿಕೊಡುವ ಕಾರ್ಯ ಶ್ರೇಷ್ಠ: ಪೇಜಾವರ ಶ್ರೀ
ಕಮಲಾ ಕೋಟ್ಯಾನ್ ಎಂಬವರ ಬಡಕುಟುಂಬಕ್ಕೆ 8 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿಕೊಡಲಾಗುವ ಮನೆಗೆ ಶಿಲಾನ್ಯಾಸ ನಡೆಯಿತು.
ಉಚ್ಚಿಲ ಶಾರದೆಯ ಸನ್ನಿಧಿಯಲ್ಲಿ ನೂರೊಂದು ವೀಣೆಗಳ ನಾದವೈಭವ!
ಉಡುಪಿ ಉಚ್ಚಿಲ ದಸರದಂಗವಾಗಿ ಸೋಮವಾರ ಲಲಿತಾ ಪಂಚಮಿಯಂದು ವಿದುಷಿ ಪವನ ಬಿ. ಆಚಾರ್ ಅವರ ನೇತೃತ್ವದಲ್ಲಿ ಏಕಕಾಲದಲ್ಲಿ ನೂರೊಂದು ವೀಣೆಗಳ ವಾದನ ಕಾರ್ಯಕ್ರಮವು ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಅಭೂತಪೂರ್ವವಾಗಿ ನಡೆಯಿತು.
ಉಡುಪಿ-ಉಚ್ಚಿಲ ದಸರಾ: ಮೈನವಿರೇಳಿಸಿದ ಪೊಣ್ಣು ಪಿಲಿಗಳ ನಲಿಕೆ!
ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾವು ಹೆಸರಿಗೆ ತಕ್ಕಂತೆ ವೈವಿಧ್ಯಮಯವಾಗಿ ವೈಭವಯುತವಾಗಿ ನಡೆಯುತ್ತಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ದಿಢೀರ್ ಮೇಘಸ್ಫೋಟ ಸದೃಶ ಹಠಾತ್‌ ಪ್ರವಾಹ!
ಕಬ್ಬಿನಾಲೆಯ ಬಮ್ಮಗುಂಡಿ ನದಿಯಲ್ಲಿ ಹಠಾತ್‌ ಜಲಪ್ರವಾಹದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಆವಾಂತರ ಸೃಷ್ಟಿಯಾದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿಯಲ್ಲಿ ಭಾನುವಾರ ಅಪರಾಹ್ನ ನಡೆದಿದೆ.
ಉಡುಪಿಗೆ ಆಗಮಿಸಿದ ಕಿತ್ತೂರು ವಿಜಯೋತ್ಸವ: ವಿಜಯ ಜ್ಯೋತಿ
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು ವಿಜಯೋತ್ಸವ ವಿಜಯ ಜ್ಯೋತಿ ಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಭಾನುವಾರ ಉಡುಪಿ ಜಿಲ್ಲೆಗೆ ಆಗಮಿಸಿತು.
ಭದ್ರಗಿರಿ ಶ್ರೀ ವೀರವಿಠ್ಠಲ ದೇವಳದಲ್ಲಿ ದುರ್ಗಾ ನಮಸ್ಕಾರ ಸಂಪನ್ನ
ದಕ್ಷಿಣ ಪಂಡರಾಪುರ ಖ್ಯಾತಿಯ ಇಲ್ಲಿನ ಭದ್ರಗಿರಿ ಶ್ರೀ ವೀರವಿಠ್ಠಲ ದೇವಸ್ಥಾನದಲ್ಲಿ ನವರಾತ್ರಿಯಂದು ವರ್ಷಂಪ್ರತಿ ಜರುಗುವ ಶ್ರೀ ದುರ್ಗಾ ನಮಸ್ಕಾರ ಕಾರ್ಯಕ್ರಮ ಶನಿವಾರ ಸಾಯಂಕಾಲ ವೇದಮೂರ್ತಿಗಳಾದ ಕಲ್ಯಾಣಪುರ ರಾಮಚಂದ್ರ ಅವಧಾನಿ, ಕಾರ್ಕಳ ಜಯದೇವ ಪುರಾಣಿಕ್, ಕೃಷ್ಣಾನಂದ ಶರ್ಮ ಇವರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.
ಸೈಬರ್ ವಂಚಕರಿಂದ ಎಚ್ಚರವಾಗಿರಿ: ಪಿಎಸೈ ಹರೀಶ್ ಆರ್
ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಇದರ ಕಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಜಂಟಿಯಾಗಿ ಸೈಬರ್ ಕ್ರೈಂ - ಮಾಹಿತಿ ಕಾರ್ಯಾಗಾರ ಆಯೋಜಿಸಿತು.
ನ. ೧೬: ಪಲಿಮಾರಿನಲ್ಲಿ ಕಾಪು ತಾಲೂಕು ಸಾಹಿತ್ಯ ಸಮ್ಮೇಳನ
ಪಾಂಗಾಳ ಬಾಬು ಕೊರಗ ಅವರು, ಕೊರಗ ಸಮುದಾಯದ ಆದಿಬುಡ ಮೂಲ ಅಸ್ಮಿತೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರತಿಪಾದಿಸಿದ ಗಟ್ಟಿಧ್ವನಿಯಾಗಿದ್ದಾರೆ. ಅವರು ೧೯೮೮ರಿಂದ ನಿರಂತರವಾಗಿ ಕೊರಗ ಸಮುದಾಯದ ಸಂಘಟನೆಯೊಂದಿಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ.
ಶ್ರೀ ಕ್ಷೇತ್ರ ಬಂಟಕಲ್ಲು: ಶರನ್ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ರಾಮಕೃಷ್ಣ ಪಾಟ್ಕರ್ (ಅಪ್ಪು ನಾಯಕ್) ಅರಸೀಕಟ್ಟೆ ಅವರನ್ನು ಶರನ್ನವರಾತ್ರಿಯ ಗೌರವ ನೀಡಿ ಸನ್ಮಾನಿಸಲಾಯಿತು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved