• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಗುರೂಜಿಗೆ ಶಿಷ್ಯರ ಸನ್ಮಾನ
ಶರನ್ನವರಾತ್ರಿ 2ನೇ ದಿನ ಶುಕ್ರವಾರ ಶೂನ್ಯದಿಂದ ಶ್ರೀ ಕ್ಷೇತ್ರವನ್ನು ಸೃಷ್ಟಿಸಿ, ಆತ್ಮಸ್ಥೈರ್ಯದ ಪ್ರತೀಕವಾಗಿರುವ ಶ್ರೀ ರಮಾನಂದ ಗುರೂಜಿ ಅವರನ್ನು ನವಶಕ್ತಿ ವೇದಿಕೆಯಲ್ಲಿ ಶಿಷ್ಯ ಬಳಗದಿಂದ ಸನ್ಮಾನಿಸಲಾಯಿತು.
ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಿದರೆ ತೀವ್ರ ಪ್ರತಿಭಟನೆ: ವಿಜಯ ಕೊಡವೂರು
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಬಿಪಿಎಲ್ - ಅಂತ್ಯೋದಯ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಇನ್ನು 40 ಸಾವಿರ ಚೀಟಿಗಳನ್ನು ರದ್ದುಗೊಳಿಸಲು ಪರಿಶೀಲನೆ ನಡೆಸುತ್ತಿದೆ‌ ಎಂದು ಜಿಲ್ಲಾ ಬಿಜೆಪಿ ಹಿಂ.ವ. ಮೋರ್ಚಾದ ಅಧ್ಯಕ್ಷ ವಿಜಯಕುಮಾರ್ ಕೊಡವೂರು ತಿಳಿಸದ್ದಾರೆ.
ಕುಂದಾಪುರ: ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಉಡುಪಿ: ರೆಡ್‌ಕ್ರಾಸ್‌ನಿಂದ ವನಮಹೋತ್ಸವ, ಸ್ವಚ್ಛತಾ ಕಾರ್ಯಕ್ರಮ
ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ಉಡುಪಿ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.
ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ
ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಕಲೆಗಳ ಮೂಲಕ ಬಾಲ್ಯದಿಂದಲೇ ಧಾರ್ಮಿಕ ಪ್ರಜ್ಞೆ ಬೆಳೆಸೋಣ: ಯಶ್ಪಾಲ್ ಸುವರ್ಣ
ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಿತು.
ಮಲ್ಪೆ: ಬಲೆಗೆ ಬಿದ್ದ ವೇಲ್ ಶಾರ್ಕ್‌ ರಕ್ಷಿಸಿದ ಮೀನುಗಾರರಿಗೆ ಸನ್ಮಾನ
ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಲೆಗೆ ಬಿದ್ದ ವಿನಾಶದಂಚಿನಲ್ಲಿರುವ ವೇಲ್ ಶಾರ್ಕ್‌ (ಬೊಟ್ಟು ತಾಟೆ) ಅನ್ನು ಕೊಲ್ಲದೇ ಬಲೆಯಿಂದ ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರನ್ನು ಮಂಗಳೂರಿನ ಮೀನುಗಾರಿಗೆ ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನಾ ಕೇಂದ್ರ, ಮೀನುಗಾರಿಕೆ ಇಲಾಖೆ ಮತ್ತು ಮಂಗಳೂರಿನ ಮೀನುಗಾರಿಕಾ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಮಿಲಾಗ್ರಿಸ್ ಕಾಲೇಜು: ಕೃತಕ ಬುದ್ಧಿಮತ್ತೆ ಬಳಕೆ ಕಾರ್ಯಾಗಾರ ಸಂಪನ್ನ
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಮತ್ತು ಮಂಗಳೂರಿನ ಸೈಂಟ್ ಅಲೋಶಿಯಸ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ಶಿಕ್ಷಣ ಮತ್ತು ಅಧ್ಯಯನದ ನಾವೀನ್ಯತೆಗಾಗಿ ಎಐ (ಕೃತಕ ಬುದ್ಧಿಮತ್ತೆ) ಸಾಧನಗಳ ವಿನಿಯೋಗ’ ಎಂಬ ವಿಷಯದ ಕುರಿತಾದ ಶಿಕ್ಷಕರ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಿರಿಯ ವಕೀಲರು ಹಿರಿಯರನ್ನು ಕೇಳಿ ಕಲಿಯಬೇಕು: ನ್ಯಾ.ಇಂದಿರೇಶ್
ಉಡುಪಿ ವಕೀಲರ ಸಂಘಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಭೇಟಿ ನೀಡಿದರು.
ವಿಜೇತ ಶಾಲೆಯಲ್ಲಿ ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್‌ ಪ್ರಥಮ ವರ್ಷಾಚರಣೆ
ಹೀಲಿಂಗ್ ಹ್ಯಾಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಪರೋಪಕಾರಂ ಇದಂ ಸೇವಾ ಯೋಜವೆಯ ಪ್ರಥಮ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಅಪತ್ಬಾಂಧವ ಈಶ್ವರ್ ಮಲ್ಪೆ ಹಾಗೂ ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಅವರನ್ನು ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved