• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ
ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಉಡುಪಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಬೈಂದೂರು: ಉಪ್ಪುಂದ ಗ್ರಾ.ಪಂ. ನಲ್ಲಿ ಕಳೆದೊಂದು ವಾರದಿಂದ ನೂರಾರು ಮಂದಿಗೆ ಆಮಶಂಕೆ!
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಕಿಹಳ್ಳಿ ಮತ್ತು ಮಡಿಕಲ್ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಆಮಶಂಕೆ ಕಾಯಿಲೆ ಹರಡುತ್ತಿದ್ದು, ಇಲ್ಲಿನ ಪ್ರತಿ ಮನೆಯಲ್ಲಿ ಒಬ್ಬಿಬ್ಬರಿಗೆ ವಾಂತಿ ಬೇಧಿ ಕಂಡುಬಂದಿದೆ. ಆರೋಗ್ಯ ಇಲಾಖೆಯ ತಕ್ಷಣದ ಕ್ರಮದಿಂದ ಕಾಯಿಲೆ ಹತೋಟಿಗೆ ಬಂದಿದೆ.
ಗಾಂಧೀಜಿ ಉಡುಪಿ ಭೇಟಿ ಅಸ್ಪೃಶ್ಯ ನಿವಾರಣಾ ಚಳವಳಿಯ ಭಾಗವಾಗಿತ್ತು: ಯು. ವಿನೀತ್ ರಾವ್
ಉಡುಪಿ ರಥಬೀದಿ ಗೆಳೆಯರು ಸಂಘಟನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ‘ಗಾಂಧೀಜಿ ಉಡುಪಿ ಭೇಟಿ - ಒಂದು ಅವಲೋಕನ’ ಕಾರ್ಯಕ್ರಮ ನಡೆಯಿತು.
ಉಡುಪಿ: ಕೆಥೊಲಿಕ್ ಸಭಾದಿಂದ ನಿರ್ಮಲ ಪರಿಸರ ಅಭಿಯಾನ
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
‘ಅಪ್ಪಣ್ಣ ಹೆಗ್ಡೆ -90’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
ಬಸ್ರೂರಿನ ಮಹೋತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅಪ್ಪಣ್ಣ ಹೆಗ್ಡೆ 90 ಜನ್ಮ ದಿನೋತ್ಸವ ಸಮಿತಿ ಹಾಗೂ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಜೊತೆಯಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ‘ಅಪ್ಪಣ್ಣ ಹೆಗ್ಡೆ -90’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ
ಮಲ್ಪೆಯ ಸರ್ಕಾರಿ ಪಪೂ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ), ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಪಪೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಾರ್ಷಿಕ ವಿಶೇಷ ಶಿಬಿರ ನಡೆಯಿತು.
ಸೋಲನ್ನು ಗೆಲುವಾಗಿಸಲು ಹೆಚ್ಚಿನ ಪ್ರಯತ್ನ ಬೇಕು: ಶ್ರೀ ಈಶಪ್ರಿಯ ತೀರ್ಥರು
ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಪೂರ್ಣಪ್ರಜ್ಞ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಅಂತರ್ ಕಾಲೇಜು ಬಾಲಕ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟದ ಸಮಾರೋಪ ನಡೆಯಿತು.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ದಾನ ಸರ್ವಶ್ರೇಷ್ಠ. ಡಾ. ಕಾಶಿನಾಥ ಪೈ
ಗಂಗೊಳ್ಳಿ ಟೌನ್ ಸೌಹಾರ್ದ ಕೊ-ಆಪರೇಟಿವ್ ಸೊಸೈಟಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಸರಸ್ವತಿ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಅಕ್ಷರ ದಾಸೋಹ ಕಾರ್ಯಕ್ಕೆ ಕೊಡುಗೆ ನೀಡಲಾಯಿತು.
ಬಿಪಿಎಲ್ ಪಡಿತರ ಚೀಟಿ ರದ್ದತಿ ಭಾಗ್ಯ ಸಿದ್ದರಾಮಯ್ಯ 6ನೇ ಗ್ಯಾರಂಟಿ: ಸುನಿಲ್‌ ಕುಮಾರ್‌
ಕಾರ್ಕಳದ ಬಜಗೋಳಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದ ಬಡ ಜನತೆಯ ಪಡಿತರ ಚೀಟಿ ರದ್ಧತಿ ಮಾಡುವ ಮೂಲಕ ಆರನೇ ಭಾಗ್ಯ ನೀಡಿದೆ ಎಂದು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಟೀಕಿಸಿದರು.
ಜನಜಾಗೃತಿ ಜಾಥಾಕ್ಕೆ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿಗಳಿಂದ ಜ್ಯೂಸ್ ವ್ಯವಸ್ಥೆ
ಗಾ೦ಧಿ ಜಯ೦ತಿ ಪ್ರಯುಕ್ತ ಉಡುಪಿಯಲ್ಲಿ ಗಾ೦ಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved