• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಕಳವಾದ 18 ಮೊಬೈಲು ವಾರಸುದಾರರಿಗೆ ಹಸ್ತಾಂತರ
ಉಡುಪಿ ನಗರ ವ್ಯಾಪ್ತಿಯಲ್ಲಿ ಕಳೆದೆರಡು ತಿಂಗಳಲ್ಲಿ ಪೊಲೀಸರು ಜಪ್ತು ಮಾಡಿದ, ಕಳವಾದ ಮೊಬೈಲ್‌ಗಳನ್ನು ಸೋಮವಾರ ನಗರ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನೇಣು ಹಗ್ಗ ತುಂಡಾಗಿ ಬಿದ್ದು ಸಾವು
ಮೆಲ್‌ರಾಯ್ (55) ಮನೆಯ ತಾರಸಿಯ ಮೇಲ್ಛಾವಣಿಯ ಕಬ್ಬಿಣದ ಪಟ್ಟಿಗೆ ಹಗ್ಗ ಕಟ್ಟಿ ಅದನ್ನು ಕುತ್ತಿಗೆ ಬಿಗಿದು, ಆತ್ಮಹತ್ಯೆ ಮಾಡಿಕೊಳ್ಳಲು ತಾರಸಿಯಂದ ಕೆಳಗೆ ಜಿಗಿದ್ದರು. ಅವರ ದೇಹದ ಭಾರಕ್ಕೆ ಹಗ್ಗ ತುಂಡಾಗಿ ಹೊರಗೆ ಸುಮಾರು 20 ಅಡಿ ಕೆಳಗೆ ಅಂಗಳಕ್ಕೆ ಬಿದ್ದರು. ಪರಿಣಾಮ ತಲೆಗೆ ತೀವ್ರತರ ಗಾಯಗೊಂಡು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸಿದ್ದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ
ಬೈಂದೂರು ವಿಧಾನಸಭಾ ಕ್ಷೇತ್ರದ 4 ಪ್ರೌಢಶಾಲೆಗಳಲ್ಲಿ ಉಡುಪಿಯ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಯಕ್ಷಗಾನ ತರಬೇತಿ ಪಡೆದ ವಿದ್ಯಾರ್ಥಿಗಳ ಪ್ರದರ್ಶನ- ಕಿಶೋರ ಯಕ್ಷಗಾನ ಸಂಭ್ರಮ ಕಾರ್ಯಕ್ರಮವನ್ನು, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಡಿಸೆಂಬರ್ 28ರಂದು, ಕಮಲಶಿಲೆ ದೇವಳದ ಆಡಳಿತ ಮುಕ್ತೇಸರರಾದ ಸಚ್ಚಿದಾನಂದ ಚಾತ್ರಾ ಉದ್ಘಾಟಿಸಿದರು.
ಕೋಟ ಕರ್ಣಾಟಕ ಬ್ಯಾಂಕ್‌ 58ರ ಸಂಭ್ರಮಾಚರಣೆ
ಕೋಟದ ಕರ್ಣಾಟಕ ಬ್ಯಾಂಕ್ ಶಾಖೆಯ ೫೮ರ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
ಉಡುಪಿ ಕೃಷ್ಣಮಠಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ
ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಯುಐ ಸಿನಿಮಾದ ನಾಯಕ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ, ನಿರ್ಮಾಪಕ ಲಹರಿ ವೇಲು ಹಾಗು ಸಿನಿಮಾ ತಂಡದವರು ಭಾನುವಾರ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಾಸ್ತಾನ ಟೋಲ್‌ನಲ್ಲಿ ಮತ್ತೆ ಸ್ಥಳೀಯರಿಂದ ಶುಲ್ಕ ಸಂಗ್ರಹ: ನಾಳೆ ಪ್ರತಿಭಟನೆ
ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ, ನಾಗರಿಕರು, ಸಂಘ-ಸಂಸ್ಥೆಗಳು, ಸ್ಥಳೀಯ ಗ್ರಾ.ಪಂ.ಗಳು, ಪ.ಪಂ. ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ನೀಡದ ಕೆಕೆಆರ್ ಟೋಲ್ ಕಂಪನಿ ವಿರುದ್ಧ ಪುನಃ ಆಕ್ರೋಶ ವ್ಯಕ್ತವಾಗಿದೆ.
ಉಡುಪಿ ಧರ್ಮಪ್ರಾಂತ್ಯದಲ್ಲಿ ಸಾಮಾನ್ಯ ಜುಬಿಲಿ ವರ್ಷ 2025ಕ್ಕೆ ಚಾಲನೆ
2025 ವರ್ಷವನ್ನು ಏಸು ಕ್ರಿಸ್ತರು ಹುಟ್ಟಿ 2025 ವರ್ಷಗಳಾಗಿದ್ದು, ಅದನ್ನು ಸಾಮಾನ್ಯ ಜುಬಿಲಿ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಉಡುಪಿ ಧರ್ಮಪ್ರಾಂತ್ಯದಲ್ಲಿ ಭಾನುವಾರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಮುಖ್ಯ ದ್ವಾರವನ್ನು ತೆರೆಯುವ ಮೂಲಕ ಉಡುಪಿ ಧರ್ಮಾಧ್ಯಕ್ಷರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು.
ಡಾ.ಸಿಂಗ್ ಆರ್ಥಿಕ ಚಿಂತನೆಗಳು ಚಿರಸ್ಥಾಯಿ: ವಿನಯ ಕುಮಾರ್ ಸೊರಕೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಭವನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆ ನಡೆಯಿತು.
ಉಡುಪಿ: ಮಲಬಾರ್ ಗೋಲ್ಡ್ ಡೈಮಂಡ್ಸ್ ನವೀಕೃತ ಶೋರೂಂ ಉದ್ಘಾಟನೆ
ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಸಂಸ್ಥೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ನವೀಕೃತ, ಸುಸಜ್ಜಿತ ಮತ್ತು ವಿಶಾಲವಾದ ಉಡುಪಿ ಶೋರೂಂ ಅನ್ನು ಉಡುಪಿ ಹಾಗೂ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಉದ್ಘಾಟಿಸಿದರು.
ಸಾಲು ಸಾಲು ರಜೆ: ಪ್ರವಾಸಿಗರಿಂದ ತಂಬಿತುಳುಕುತ್ತಿವೆ ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು
ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತಂಬಿತುಳುಕುತ್ತಿವೆ. ಮುಖ್ಯವಾಗಿ ಕಳೆದ ಎರಡು ವಾರಗಳಿಂದ ಉಡುಪಿ ಕೃಷ್ಣಮಠ ಮತ್ತು ಮಲ್ಪೆ ಸಮುದ್ರ ತೀರದಲ್ಲಿ ಜನಜಂಗುಳಿಯಾಗುತ್ತಿದೆ.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 467
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved