ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂಗ್ಲೆಂಡ್ನಲ್ಲಿ ಜ್ಯೂನಿಯರ್ ಶಂಕರ್ ‘ಮ್ಯಾಜಿಕ್’
‘ಗಿಲಿಗಿಲಿ ಮ್ಯಾಜಿಕ್’ ಖ್ಯಾತಿಯ ಜಾದೂಗಾರ ಶಂಕರ್ ಜ್ಯೂನಿಯರ್ ಅವರು ಲಂಡನ್ನ ‘ರೀಡಿಂಗ್’ನಲ್ಲಿ ಜರುಗಿದ ‘ಹವ್ಯಕ ಹಬ್ಬ’-ಯು.ಕೆ. ಹವ್ಯಕ ಸಮುದಾಯದ ಹತ್ತನೇ ವಾರ್ಷಿಕ ಕೂಟದಲ್ಲಿ ತನ್ನ ಪ್ರದರ್ಶನ ನೀಡಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯ: ಐವನ್ ಡಿಸೋಜ
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ವಿಧಾನ ಪರಿಷತ್ ಉಪಚುನಾವಣೆಯ ಅಭ್ಯರ್ಥಿ ಪ್ರಕ್ರಿಯೆ ಹಾಗೂ ಚುನಾವಣೆಯ ರೂಪುರೇಷೆ ತಯಾರಿಸಲು ಸಭೆ ನಡೆಯಿತು.
ಕಾರು ತಪ್ಪಿಸಲು ಹೋಗಿ ವಿದ್ಯಾರ್ಥಿ ಮೇಲೆ ಹಾಯ್ದ ಟಿಪ್ಪರ್: ಸ್ಥಳದಲ್ಲೇ ಸಾವು
ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.
ಬಸ್ಸನ್ನು ಆಸ್ಪತ್ರೆಗೆ ಒಯ್ದು, ಯುವತಿಯ ಜೀವ ಉಳಿಸಿದ ಸರ್ಕಾರಿ ಬಸ್ ಸಿಬ್ಬಂದಿ
ಪ್ರಯಾಣಿಕೆ ಯುವತಿಯೋರ್ವಳು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿ ನೇರವಾಗಿ ಬಸ್ಸನ್ನೇ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ ನಡೆದಿದೆ.
ಕಸ ಎಸೆಯುತ್ತಿದ್ದ ಜಾಗ ಇದೀಗ ಸೆಲ್ಫಿ ಪಾಯಿಂಟ್!
ಸಾರ್ವಜನಿಕರು ಕಸ ಎಸೆಯುತ್ತಿದ್ದ ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆ ಎಂಬಲ್ಲಿ ಸಹಯೋಗದಲ್ಲಿ ಜಾಗವನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಅದನ್ನು ಸೆಲ್ಫಿ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.
ಉಡುಪಿ ಎಪಿಎಂಸಿಯಲ್ಲಿ ಚೀನಾದ ನಿಷೇಧಿತ ಬೆಳ್ಳುಳ್ಳಿ?
ನಗರಸಭೆ ಆಯುಕ್ತ ರಾಯಪ್ಪ ನೇತೃತ್ವದಲ್ಲಿ ಆಹಾರ ನಿಯಂತ್ರಣ ಅಧಿಕಾರಿಗಳು ಗೋಣಿ ಚೀಲಗಳಲ್ಲಿ ಮಾರಾಟಕ್ಕೆ ದಾಸ್ತಾನಿಟ್ಟಿದ್ದ ದೊಡ್ಡ ಗಾತ್ರದ ಬೆಳ್ಳುಳ್ಳಿಯನ್ನು ಪತ್ತೆ ಮಾಡಿದ್ದಾರೆ. ಅದು ಚೀನಾ ದೇಶದಿಂದ ಆಮದು ಮಾಡಲಾದ ನಿಷೇಧಿತ ಬೆಳ್ಳುಳ್ಳಿಯಾಗಿದೆ ಎಂದು ಅಧಿಕಾರಿಗಳು ವ್ಯಾಪಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಅನ್ನಪ್ರಾಶನ: ಪೋಷಣ್ ಮಾಸಾಚರಣೆ ಸಂಪನ್ನ
ಪೋಷಣ್ ಮಾಸಾಚರಣೆ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ಸಾರುವ ಉಪನಿಷತ್ತುಗಳು: ಡಾ. ಕಾರ್ತಿಕ್ ವಾಗ್ಳೆ
ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಮಾಂಡೂಕ ಉಪನಿಷತ್ತು’ ಕುರಿತು ಉಪನ್ಯಾಸ ನಡೆಯಿತು.
ಬಾಪೂಜಿ ಪ್ರಬಂಧ ಸ್ಪರ್ಧೆ: ಸಾಕ್ಷಿ, ರಕ್ಷಿತಾ, ಭೀಮಾಂಬಿಕಾ ಪ್ರಥಮ
ಗಾಂಧೀ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕನ್ನಡದ ಪರಂಪರೆ ರಕ್ಷಣೆ ಜೊತೆಗೆ ರಾಷ್ಟ್ರೀಯತೆಗೆ ಕೆಲಸ ಮಾಡಬೇಕು: ಒಡೆಯರ್ ಕರೆ
ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ವತಿಯಿಂದ ನಗರದ ಶಾರದಾ ಕಲ್ಯಾಣ ಮಂಟಪದಲ್ಲಿ ‘ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ’ ನಡೆಯಿತು.
< previous
1
...
175
176
177
178
179
180
181
182
183
...
397
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!