• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೀತೆ ಅಧ್ಯಯನದಿಂದ ತ್ರಿಕರಣ ಶುದ್ಧ ತೀರ್ಪು ಸಾಧ್ಯ: ನ್ಯಾ.ಶ್ರೀಶಾನಂದ
ಭಾರತದ ಮೂಲ ಸಂವಿಧಾನದಲ್ಲಿ ಪ್ರಾರಂಭದ ಪುಟದಲ್ಲಿ ಭಗವದ್ಗೀತೆ, ರಾಮಾಯಣಕ್ಕೆ ಸಂಬಂಧಿಸಿ ಚಿತ್ರಗಳನ್ನು ಚಿತ್ರಿಸಲಾಗಿದೆ. ಸಂವಿಧಾನ ರಚನ ಸಭೆಯಲ್ಲಿ ವಿವಿಧ ಕ್ಷೇತ್ರಗಳ ಪಂಡಿತರಿದ್ದು, ಭಗವದ್ಗೀತೆಯ ಬಗ್ಗೆಯೂ ಚರ್ಚೆಯಾಗಿತ್ತು ಎಂಬುದಕ್ಕೆ ಪಂಡಿತ್ ಬಾಲಕೃಷ್ಣ ಶಾಸ್ತ್ರಿ ಭಾಷಣ ಪುಷ್ಟಿ ನೀಡುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಉಚ್ಚ ನ್ಯಾಯಾಲಯದ ನ್ಯಾಯಧೀಶ ನ್ಯಾ.ವಿ. ಶ್ರೀಶಾನಂದ ಅಭಿಪ್ರಾಯಪಟ್ಟರು.
ಜಿಲ್ಲಾ ಬಿಜೆಪಿಯಿಂದ ವಾಜಪೇಯಿ ಜನ್ಮ ಶತಾಬ್ಧಿ: ಸುಶಾಸನ ದಿನಾಚರಣೆ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ದಿನ ಹಾಗೂ ಸುಶಾಸನ ದಿನವನ್ನು ಜಿಲ್ಲಾ ಬಿಜೆಪಿ ವತಿಯಿಂದ ಆಚರಿಸಲಾಯಿತು.
ಗೋಲ್ಡ್‌ಫಿಂಚ್‌ ಸಿಟಿ: 28ರಂದು ‘ಮಂಗಳೂರು ಕಂಬಳ’
ದ.ಕ. ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಸಾರಥ್ಯದಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬ‍ಳ’ ನಗರದ ಹೊರವಲಯದ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ 28ರಂದು ನಡೆಯಲಿದೆ.
ಉಡುಪಿ: ಎಸ್‌ಡಿಎಂಎ ಕಾಲೇಜು ಆಸ್ಪತ್ರೆಯಲ್ಲಿ ವಿಶ್ವ ಧ್ಯಾನ ದಿನಾಚರಣೆ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಥಮ ವಿಶ್ವ ಧ್ಯಾನ ದಿನವನ್ನು ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ. ಇವರ ಮಾರ್ಗದರ್ಶನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಹಾಸ್ಟೆಲ್‌ ಮಕ್ಕಳ ಆಹಾರದಲ್ಲಿ ಲೋಪವಾಗಬಾರದು: ಶಾಸಕ ಗಂಟಿಹೊಳೆ ಸೂಚನೆ
ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್ ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು.
ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿ ವಾರ್ಷಿಕೋತ್ಸವ ಸಮಾರಂಭ
ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರಶಸ್ತಿಗಳ ವಿತರಣೆ ಮತ್ತು ವಿಶಿಷ್ಟವಾದ ಘಟಿಕೋತ್ಸವವೂ ನಡೆಯಿತು.
ಉಡುಪಿಯಲ್ಲಿ ಯಶಸ್ವಿಯಾದ ಕುದ್ರೋಳಿ ಗಣೇಶ್‌ ‘ಮೈಂಡ್ ಮಿಸ್ಟರಿ ಜಾದೂ’
ಯಕ್ಷಗಾನ, ರಂಗಭೂಮಿ, ಭರತನಾಟ್ಯ, ಸಂಗೀತ ಸೇರಿದಂತೆ ಹಲವು ಕಲಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವ ಉಡುಪಿ ಜಿಲ್ಲೆಯಲ್ಲಿ ಕಲಾಸಕ್ತರ ಸಮ್ಮುಖದಲ್ಲಿ ಹೊಸ ಪ್ರಯೋಗವನ್ನು ಪ್ರದರ್ಶಿಸಿ ಸಂತೋಷ ಪಟ್ಟಿದ್ದೇನೆ ಎಂದು ಜಾದೂಗಾರ ಕುದ್ರೋಳಿ ಗಣೇಶ್ ಹೇಳಿದರು.
ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ‘ವಿಶ್ವ ವಜ್ರ’ ಪ್ರದರ್ಶನಕ್ಕೆ ಚಾಲನೆ
ಪ್ರದರ್ಶನದಲ್ಲಿ ಐಷರಾಮಿ ವಜ್ರಾಭರಣಗಳ ಸಂಗ್ರಹ, ಸಾಲಿಟೈರ್ ಕಲೆಕ್ಷನ್, ಸಾಂಪ್ರದಾಯಿಕ ಶೈಲಿಯ ವಜ್ರಾಭರಣಗಳು, ತನ್ಮನಿಯಾ ಕಲೆಕ್ಷನ್, ಬ್ರೈಡಲ್ ವಜ್ರಾಭರಣ ಕಲೆಕ್ಷನ್, ಅನ್ಕಟ್ ಡೈಮಂಡ್, ರುಬಿ ಎಮೆರಾಲ್ಡ್ ಜೆಮ್ ಸ್ಟೋನ್ ಕಲೆಕ್ಷನ್ಗಳ ಸಂಗ್ರಹ ಇವೆ. ಪ್ರತಿ ಡೈಮಂಡ್ ಕ್ಯಾರೆಟ್ ಮೇಲೆ 8000 ರು. ರಿಯಾಯಿತಿ ನೀಡಲಾಗುವುದು ಎಂದು ಉಡುಪಿ ಬ್ರಾಂಚ್ ಮ್ಯಾನೇಜರ್‌ ತಿಳಿಸಿದ್ದಾರೆ.
ಕಾರ್ಕಳ: ನಿವೇಶನ, ಭೂಮಿಗಾಗಿ ಕೊರಗ ಸಂಘಗಳ ಒಕ್ಕೂಟ ಮನವಿ
ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು.
ಗೀತೆ ಅಧ್ಯಯನದಿಂದ ತ್ರಿಕರಣ ಶುದ್ಧ ತೀರ್ಪು ಸಾಧ್ಯ: ನ್ಯಾ.ಶ್ರೀಶಾನಂದ
ಸಂವಿಧಾನ ರಚನಾ ಪೂರ್ವಾ ಸಭೆಯಲ್ಲಿ ಅಂಬೇಡ್ಕರ್ ಅವರೇ ಸರ್ಕಾರದಿಂದ ಅನುದಾನ ಪಡೆಯದೆ ಶಾಲೆಗಳಲ್ಲಿ ಭಗವದ್ಗೀತೆಯನ್ನು ಪಾಠವನ್ನು ಅಭ್ಯಸಿಸಲು ಆಕ್ಷೇಪವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು ಎಂದವರು ಹೇಳಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 467
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved