ಗ್ರಾಹಕರ ಹಕ್ಕು, ಕಾಯ್ದೆಗಳ ಮಾಹಿತಿ ಹೊಂದಿರುವುದು ಅವಶ್ಯ: ಎಡಿಸಿ ಮಮತಾ ದೇವಿಉಡುಪಿ ಎಸ್.ಎಂ.ಎಸ್.ಪಿ. ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನು ಆಚರಿಸಲಾಯಿತು.