• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ ಸರ್ವಸ್ವ ಅಲ್ಲ, ದುಡಿಯುವ ಇಚ್ಛಾಶಕ್ತಿ ಮುಖ್ಯ: ಮುನಿಯಾಲು ಉದಯ ಶೆಟ್ಟಿ
ಬಜಗೋಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಮೂಡುಬಿದಿರೆ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ ರಜತ ಮಹೋತ್ಸವ ಸಮಾರಂಭ ಮತ್ತು ಸ್ವಾವಲಂಬನೆ ದಿನಾಚರಣೆ ಉದ್ಘಾಟನೆ ಇತ್ತೀಚೆಗೆ ನೆರವೇರಿತು.
ಉಡುಪಿ ನಗರ ಕೇಂದ್ರ ಗ್ರಂಥಾಲಯ: ಗ್ರಂಥ ಪರಿಚಲನಾ, ಎರವಲು ಸೇವೆಗೆ ಚಾಲನೆ
ಅಜ್ಜರಕಾಡಿನ ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥ ಪರಿಚಲನಾ (ಲೈಬ್ರೆರಿ ಅಟೋಮೇಶನ್) ಹಾಗೂ ಓದುಗರಿಗೆ ಆನ್‌ಲೈನ್ ಎರವಲು ಸೇವೆ (ಆನ್‌ಲೈನ್ ಪಬ್ಲಿಕ್ ಆ್ಯಕ್ಸೆಸ್ ಕೆಟಲಾಗ್ - ಓಪಿಎಸಿ ) ಸೌಲಭ್ಯದ ಉದ್ಘಾಟನೆ ಇತ್ತೀಚೆಗೆ ನಡೆಯಿತು.
ಸವಾಲುಗಳ ಅವಕಾಶವಾಗಿ ಬಳಸಿ: ಸುಯೋಗ್‌ ಶೆಟ್ಟಿ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ವಾರ್ಷಿಕೋತ್ಸ ಇತ್ತೀಚೆಗೆ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು.ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಮತ್ತು ಅತಿಥಿಗಳು ಭಾಗವಹಿಸಿದ್ದರು.
ಲೇಡಿ ಸಿಂಗಂ ಸಂತು ದೇವಿಗೆ ಉಡುಪಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ
ಲೇಡಿ ಸಿಂಗಮ್‌ ಖ್ಯಾತಿಯ ಕಮಾಂಡೆಂಟ್ ಸಂತು ದೇವಿ ಅವರಿಗೆ ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸೋಮವಾರ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಕಳ: ವಿಜೇತ ‍ವಿಶೇಷ ಶಾಲೆಯ ವಾರ್ಷಿಕೋತ್ಸವ: ಥೆರಪಿ ಕೊಠಡಿ ಉದ್ಘಾಟನೆ
ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯ 9ನೇ ವಾರ್ಷಿಕೋತ್ಸವ, ರೆಮಿಡಿಯಲ್ ಥೆರಫಿ ಕೊಠಡಿಯ ಉದ್ಘಾಟನೆ ಹಾಗೂ ಶಾಲಾ ವಾಹನ ಹಸ್ತಾಂತರ, ಸೆನ್ಸಾರ್ ಪಾತ್ ಉದ್ಘಾಟನೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಉಡುಪಿ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ : 9.15 ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
ಉಡುಪಿ ಜಿಲ್ಲಾ ಶ್ರೀ ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜರುಗಿತು.
ರಾಜ್ಯ ಬಜೆಟ್‌ನಲ್ಲಿ ಹಿಂದೂಗಳಿಗೆ ಮೋಸ: ಶ್ರೀನಿಧಿ ಹೆಗ್ಡೆ
ರಾಜ್ಯದ ಆರ್ಥಿಕತೆಗೆ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆಯೂ ಈಡೇರಿಲ್ಲ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಊರಿನ ಭವಿಷ್ಯ ಯುವಕರನ್ನೇ ಅವಲಂಬಿಸಿದೆ : ಆನಂದ ಸಿ. ಕುಂದರ್
ಯುವಶಕ್ತಿ ಮಿತ್ರ ಮಂಡಲ, ಹೆಗ್ಗಾರಬೈಲು ವಕ್ವಾಡಿ ಇದರ 28ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದಿ. ವಿ.ಕೆ ಮೋಹನ್ ಬಯಲು ರಂಗ ಮಂಟಪ ಉದ್ಘಾಟನೆ ನಡೆಯಿತು.
ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

  ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಪರ್ಯಂತ ಮೂಡುಬೆಳ್ಳೆ ಸೈಂಟ್ ಲಾರೆನ್ಸ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದು, ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾವಸರದಲ್ಲಿ ದಿನದ ಆಚರಣೆ ಮತ್ತು ಮಹತ್ವದೊಂದಿಗೆ ಸಮಾಪನಗೊಂಡಿತು.

ಮಣೂರು ಪಡುಕರೆ: ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ
ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ವಿಭಾಗದ ವತಿಯಿಂದ ಮಣೂರು ಪಡುಕರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 527
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved