• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವನ ರಕ್ತಕ್ಕೆ ಪರ್ಯಾಯವಿಲ್ಲ: ಡಾ.ಶರತ್ ರಾವ್
ವಿಶ್ವ ಹೃದಯ ದಿನದ ಅಂಗವಾಗಿ ರಕ್ತದಾನ ಶಿಬಿರ, ಉಚಿತ ಹೃದಯ ಮತ್ತು ಆರೋಗ್ಯ ತಪಾಸಣೆ ಶಿಬಿರ, ಅಪಘಾತ ವಿಮಾ ಯೋಜನೆಯ ನೋಂದಣಿ ಹಾಗೂ ಆಧಾರ್ ತಿದ್ದುಪಡಿ ಕಾರ್ಯಾಗಾರ, ಗ್ಯಾರೇಜು ಕಾರ್ಮಿಕರ ಕೌಶಲ್ಯ ಉನ್ನತೀಕರಣ ತರಬೇತಿ ಶಿಬಿರ ನಡೆಯಿತು.
ಹಿಂದುತ್ವ ಹೆಸರಿನಲ್ಲಿ ಜನರಿಗೆ ಬಿಜೆಪಿ ಮೋಸ: ಪ್ರಸಾದ್ ರಾಜ್
ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಸಭೆ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಬಿಜೆಪಿ ನಾಯಕರೇ ನಿರ್ಮಲಾ, ಎಚ್‌ಡಿಕೆ ರಾಜೀನಾಮೆ ಯಾವಾಗ ಕೇಳುತ್ತೀರಿ: ರಮೇಶ್‌ ಕಾಂಚನ್
ರಾಜೀನಾಮೆ ಕೇಳುವುದು ಬಿಟ್ಟು ಶಾಸಕ ಮತ್ತು ಸಂಸದರು ನಿಮ್ಮ ಕ್ಷೇತ್ರ ವ್ಯಾಪ್ತಿಯ ಸಂತೆಕಟ್ಟೆ, ಇಂದ್ರಾಳಿ, ಮಲ್ಪೆ, ಪರ್ಕಳ ರಸ್ತೆಯ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕೆಲಸ ಮೊದಲು ಮಾಡಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.
ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ
ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ಭಾನುವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ನಡೆಯಿತು.
ಕಾರ್ಕಳ ತಾಲೂಕು ಕಸಾಪ ಸಭೆ: ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಗಳ ಚರ್ಚೆ
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕಿನ ಸಭೆ ಕಾರ್ಕಳ ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ ಕಾರ್ಕಳದ ಹೋಟೆಲ್‌ ಪ್ರಕಾಶದಲ್ಲಿ ನಡೆಯಿತು.
ಸಾವಿರಾರು ಛಾಯಾಗ್ರಾಹಕರ ‘ಗುರು’ದತ್ ಕಾಮತ್ ಇನ್ನಿಲ್ಲ
ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
ಉಡುಪಿ: ಶಿರೂರು ಗುಡ್ಡಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್‌ಗೆ ಗೌರವ
ರಾತ್ರಿ 10 ಗಂಟೆಗೆ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ ಎಂಬ ವಿಷಯ ತಿಳಿದ ಉಡುಪಿಯಲ್ಲಿರುವ ಕೇರಳದ ನೂರಾರು ಮಂದಿ ನಗರದ ಚಿತ್ತರಂಜನ್ ಸರ್ಕಲ್‌ಗೆ ಮಧ್ಯರಾತ್ರಿಯೇ ಆಗಮಿಸಿ ಅರ್ಜುನ್‌ನ ಮೃತದೇಹದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.
ಉಡುಪಿ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.
ನವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ‘ಉಡುಪಿ ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಘಟಕದಿಂದ ನವರಾತ್ರಿ ಪ್ರಯುಕ್ತ ಜಿಲ್ಲೆಯ ಸುತ್ತಮುತ್ತಲಿನ ಧಾರ್ಮಿಕ ಸ್ಥಳಗಳಿಗೆ ‘ದಸರಾ ದರ್ಶನಿ-2024’ ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ ಅ.12ರ ವರೆಗೆ ಆಯೋಜಿಸಲಾಗುತ್ತಿದೆ.
ಬಿಜೆಪಿಯ ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನಕ್ಕೆ ವೇಗ ನೀಡಲು ಕಿಶೋರ್ ಕುಮಾರ್ ಕರೆ
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved