ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಗೆ ನೈತಿಕತೆ ಇದ್ದರೆ ಸಿದ್ದರಾಮಯ್ಯರ ರಾಜೀನಾಮೆ ಪಡೆಯಲಿ: ಯಶ್ಪಾಲ್ ಸುವರ್ಣ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಕಿಶೋರ್ ಕುಮಾರ್
ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಇತರ ಪಕ್ಷಗಳ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುವ ಸಿದ್ದರಾಮಯ್ಯ ತನ್ನ ಸರದಿ ಬಂದಾಗ ರಾಜೀನಾಮೆ ನೀಡದೆ ವೃಥಾ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.
ಸಿದ್ದರಾಮಯ್ಯರ ತನಿಖೆಗೆ ಆದೇಶ, ನ್ಯಾಯಾಂಗದ ಮೇಲಿನ ನಂಬಿಕೆ ಗಟ್ಟಿ ಮಾಡಿದೆ: ಮಟ್ಟಾರ್
, ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಕೆ.ರಾಘವೇಂದ್ರ ನಾಯರಿಗೆ ‘ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ರತ್ನ’ ರಾಜ್ಯ ಪ್ರಶಸ್ತಿ
ಡಿ.ದೇವರಾಜ ಅರಸು ಅವರ ಜಯಂತ್ಯೋತ್ಸವದ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕೆ.ರಾಘವೇಂದ್ರ ನಾಯರಿ ಸೇರಿದಂತೆ 10 ಮಂದಿಗೆ ಈ ಪ್ರಶಸ್ತಿಯನ್ನು ಗಣ್ಯವ್ಯಕ್ತಿಗಳ ಸಮ್ಮುಖದಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು.
ಮೀನು ಮಾರಾಟಗಾರ ಮಹಿಳೆಯರಿಗೆ ಪಿಂಚಣಿ ನೀಡಬೇಕು: ಬೇಬಿ ಸಾಲ್ಯಾನ್
ಪುರಭವನದಲ್ಲಿ ನಡೆದ ವಿವಿಧೊದ್ದೇಶ ಸೌಹಾರ್ದ ಸಹಕಾರಿ ಸಂಘದ ೨೦೨೩-೨೦೨೪ನೇ ಸಾಲಿನ ೧೪ನೇ ವಾರ್ಷಿಕ ಮಹಾಸಭೆ ನಡೆಯಿತು.
ಉಡುಪಿ ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ
ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಹೂಡೆ: ಸೀರತ್ ಅಭಿಯಾನದ ಪ್ರಯುಕ್ತ ಸಾರ್ವಜನಿಕ ಸಭೆ
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ ಸೀರತ್ ಅಭಿಯಾನದ ಪ್ರಯುಕ್ತ ಹೂಡೆಯ ಸಾಲಿಹಾತ್ ಸಭಾಂಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೇಗುಲದ ಸ್ವಚ್ಛತೆಯಿಂದ ಗ್ರಾಮಗಳು ಸುಭಿಕ್ಷೆ: ಶರತ್ ಕುಮಾರ್ ಶೆಟ್ಟಿ
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ವಿವಿಧ ಸಂಘಘಗಳ ಸಹಯೋಗದಲ್ಲಿ ೨೨೫ನೇ ಭಾನುವಾರದ ಪರಿಸರಸ್ನೇಹಿ ಆಭಿಯಾನದಂಗವಾಗಿ ನೆಹರು ಯುವ ಕೇಂದ್ರದ ಸ್ವಚ್ಛತಾ ಹೀ ಸೇವಾ ಯೋಜನೆಯಡಿ ಕೋಟತಟ್ಟು ಹಾಡಿ ಶ್ರೀ ವಿಷ್ಣುಮೂರ್ತಿ ದೇಗುಲದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್ ಕಾಂಚನ್ ಆಗ್ರಹ
ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದ: ಪ್ರಾಣಿಜನ್ಯ ಕೊಬ್ಬಿನ ಬಳಕೆ ಖಂಡನೀಯ - ವಿಶ್ವಪ್ರಸನ್ನ ತೀರ್ಥರು
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಸಿರುವುದು ಹಿಂದೂ ಧರ್ಮಕ್ಕೆ ಅಪಚಾರ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಸುವಿನ ಕೊಬ್ಬಿನ ಬದಲಿಗೆ ಬೇರೆ ಕೊಬ್ಬು ಬಳಸಿರುವುದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.
< previous
1
...
180
181
182
183
184
185
186
187
188
...
397
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!