• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರು ತಾಂತ್ರಿಕ ಕೌಶಲ್ಯ ಗಳಿಸಿಕೊಳ‍್ಳಿ: ಡಿಐಜಿ ಅಮಿತ್ ಸಿಂಗ್
ಉಡುಪಿ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಶನಿವಾರ ನಡೆದ ಪಶ್ಚಿಮ ವಲಯ ಮಟ್ಟದ 6ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭ ನಡೆಯಿತು.
ಯುವಜನತೆ ಉತ್ತಮ ಭವಿಷ್ಯ ನಿರ್ಮಾಣದತ್ತ ಹೆಜ್ಜೆ ಹಾಕಬೇಕು: ಜಿಲ್ಲಾಧಿಕಾರಿ
ಉಡುಪಿ ಅಮೃತ್ ಗಾರ್ಡನ್‌ನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಿತು.
ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ: ಡಾ. ಕೆ.ವಿದ್ಯಾ ಕುಮಾರಿ
ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತಾರಾಷ್ಟ್ರೀಯ ಕಡಲ ತೀರ ಸ್ವಚ್ಛತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು.
ತಿರುಮಲ ಸನ್ನಿಧಿಯಲ್ಲಿ ನಡೆದ ಲಡ್ಡು ಪ್ರಸಾದ ಘಟನೆ ಖಂಡನೀಯ: ಪುತ್ತಿಗೆ ಶ್ರೀ
ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು ಎಂದು ಪರ್ಯಾಯ ಪೀಠಾಧಿಪತಿ, ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ಉಡುಪಿ: ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ
ಅಂತಾರಾಷ್ಟ್ರೀಯ ವಿಶ್ವ ಶಾಂತಿ ದಿನದ ಅಂಗವಾಗಿ ಶನಿವಾರ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವನ್ನು ಆಯೋಜಿಸಲಾಗಿತ್ತು.
ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರ ಸ್ಪಉದ್ಯೋಗಕ್ಕೆ ಕೇವಲ ಒಂದು ಅರ್ಜಿ!
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುಂದುಕೊರತೆ ಸಭೆ ನಡೆಯಿತು.
ಧರ್ಮಗುರು ಡೆನಿಸ್ ಡೆಸಾ ಜನ್ಮದಿನ ಸಂಭ್ರಮ: ಕೃತಜ್ಞತಾ ಬಲಿಪೂಜೆ
ಬಲಿಪೂಜೆಯ ಬಳಿಕ ಕಿರು ಸನ್ಮಾನ ಕಾರ್ಯಕ್ರಮ ಚರ್ಚ್ ಆಡಳಿತ ಮಂಡಳಿಯಿಂದ ಜರುಗಿತು. ಧರ್ಮಪ್ರಾಂತ್ಯದ ಪರವಾಗಿ ಶ್ರೇಷ್ಠ ಗುರುಗಳು, ಸರ್ವಧರ್ಮ ಸಮಿತಿಯ ವತಿಯಿಂದ ಡೆನಿಸ್ ಡೆಸಾ ಅವರನ್ನು ಸನ್ಮಾನಿಸಲಾಯಿತು.
ಆರ್‌ಪಿಎಫ್ ಸಿಬ್ಬಂದಿಯಿಂದ ಮಹಿಳೆ ರಕ್ಷಣೆ
ಆರ್‌ಪಿಎಫ್ ಸಿಬ್ಬಂದಿ ಅರ್ಪಣಾ ಅವರ ಸಮಯಪ್ರಜ್ಞೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.
ಆಯುರ್ವೇದಕ್ಕೆ ಆಧುನಿಕ ಜ್ಞಾನ ಸ್ಪರ್ಶದ ಅಗತ್ಯವಿದೆ: ಡಾ. ಮೋಹನ್ ಆಳ್ವ
ಆಯುರ್ವೇದದಲ್ಲಿ ಎಲ್ಲ ಬಗೆಯ ರೋಗಗಳಿಗೂ ಚಿಕಿತ್ಸೆ ಇದೆ. ಇದರಲ್ಲಿ ಸುಮಾರು 195 ಬಗೆಯ ಶಸ್ತ್ರಚಿಕಿತ್ಸೆಯ ಉಲ್ಲೇಖ ಇದೆ. ಈ ನಿಟ್ಟಿನಲ್ಲಿ ಆಯುರ್ವೇದದ ತಳಸ್ಪರ್ಶಿ ಅಧ್ಯಯನ ನಡೆಯಬೇಕಿದೆ.
ಪವರ್ ಲಿಫ್ಟಿಂಗ್ ಎಐಎಂಜೆಯ ಹರ್ಷ ರಾಷ್ಟ್ರಮಟ್ಟಕ್ಕೆ ಆಯ್ಕೆ
ವಿದ್ಯಾರ್ಥಿ ಹರ್ಷ ಹೆಗ್ಡೆ ಅವರು ಸಬ್ ಜೂನಿಯರ್ 74 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. ಅವರು ಗೋವಾದ ಮಡಗಾಂವ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್ ಸಬ್ ಜೂನಿಯರ್ ವಿಭಾಗದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved