ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವಕರು ಹಾದಿ ತಪ್ಪುವುದನ್ನು ರಂಗಭೂಮಿ ತಪ್ಪಿಸುತ್ತದೆ: ಜಯಕರ ಶೆಟ್ಟಿ ಇಂದ್ರಾಳಿ
ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ 13ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭ ನಡೆಯಿತು.
ಇಂದು ಬನ್ನಂಜೆ ಬಿಲ್ಲವ ಸಂಘದಲ್ಲಿ ಉದ್ಯೋಗ ಮೇಳ
ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉಡುಪಿ ನಗರಸಭೆಗಳ ವತಿಯಿಂದ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಉಡುಪಿ ಹಾಗೂ ಉಡುಪಿ ಬನ್ನಂಜೆ ಬಿಲ್ಲವ ಸೇವಾ ಸಂಘಗಳ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ.4ರಂದು ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾಲ್ನಡಿಗೆಯಲ್ಲಿ ಸಂಸದ ಕೋಟ ಹೆದ್ದಾರಿ ಪ್ರಗತಿ ಪರಿಶೀಲನೆ
ರಾಷ್ಟ್ರೀಯ ಹೆದ್ದಾರಿ 169ಎ ಇದರ ಮಲ್ಪೆ- ಆಗುಂಬೆ ಚತುಷ್ಪಥ ಕಾಮಗಾರಿ ಕಳೆದ ಕೆಲವು ಸಮಯದಿಂದ ಪ್ರಗತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಭೂಸ್ವಾದೀನ ಪ್ರಕ್ರಿಯೆಗಳಿಗೆ ಕೆಲವೊಂದು ಕಾರಣಗಳಿಂದ ತಡೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಂಸದ ಕೋಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಉಡುಪಿ: ಎಂಜಿಎಂ ಕಾಲೇಜಿನ ರೆಡ್ಕ್ರಾಸ್ ಶಿಬಿರ ಸಂಪನ್ನ
ಎಂಜಿಎಂ ಸಂಧ್ಯಾ ಕಾಲೇಜಿನ ಭಾರತೀಯ ರೆಡ್ಕ್ರಾಸ್ನ ಯುವ ರೆಡ್ಕ್ರಾಸ್ ಘಟಕದ ವಿಶೇಷ ಶಿಬಿರವು ಇತ್ತೀಚೆಗೆ ನೀಲಾವರದ ಗೋವರ್ಧನ ಗೋಶಾಲೆಯಲ್ಲಿ ಸಂಪನ್ನಗೊಂಡಿತು.
ಹರ್ತಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ದ್ವಿತೀಯ ವರ್ಧಂತಿ ಉತ್ಸವ
ದೇಗುಲದ ಪ್ರಧಾನ ಅರ್ಚಕ ಸುಧೀರ್ ಐತಾಳ್ ನೇತೃತ್ವದಲ್ಲಿ ದೇವರಿಗೆ ನವಕ ಪ್ರಧಾನ ದ್ರವ್ಯ ಕಲಶಾಭಿಷೇಕ, ಸ್ನಪನಾಧಿವಾಸ ಹೋಮ, ಶ್ರೀಷ್ಟೋಪಮಂತ್ರ, ಮಹಾಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು
7ರಿಂದ ಚರಕ ಸಹಕಾರ ಸಂಘದಿಂದ ಪ್ರದರ್ಶನ, ಮಾರಾಟ ಮೇಳ
ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಮಾ.7ರಿಂದ 9ರ ವರೆಗೆ ಬೆಳಗ್ಗೆ 10ರಿಂದ ರಾತ್ರಿ 8.30ರ ವರೆಗೆ ನಗರದ ಎಂಜಿಎಂ ಕಾಲೇಜಿನಲ್ಲಿ ‘ಪ್ರದರ್ಶನ ಮತ್ತು ಮಾರಾಟ ಮೇಳ’ವನ್ನು ಆಯೋಜಿಸಿದೆ.
ಸಕ್ಕರೆ ಕಾರ್ಖಾನೆ ಅವ್ಯವಹಾರ, ಬೆಂಗಳೂರಿನಲ್ಲಿ ಸಭೆ ನಡೆಸಿ ಪರಿಹಾರ: ಡಿಕೆಶಿ ಭರವಸೆ
ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರು.ಗಳ ಅವ್ಯವಹಾರದಲ್ಲಿ ಅನ್ಯಾಯಕ್ಕೊಳಗಾಗಿರುವವರಿಗೆ ನ್ಯಾಯ ಕೊಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಪರಶುರಾಮ ಥೀಂ ಪಾರ್ಕ್ ವಿಷಯದಲ್ಲೇ ಚುನಾವಣೆ ಎದುರಿಸಿ ಗೆಲ್ಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಕಾರ್ಕಳ ಗಾಂಧಿ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮ ನಡೆಯಿತು.
ನಾನು ಸತ್ಯ ಹೇಳಿದ್ದೇನೆ, ಸಿನಿಮಾ ರಂಗದವರು ಬೇಕಿದ್ರೆ ಪ್ರತಿಭಟನೆ ಮಾಡ್ಲಿ : ಡಿ.ಕೆ.ಶಿವಕುಮಾರ್
ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ ಕನ್ನಡ ಸಿನಿಮಾರಂಗದ ಸ್ಟಾರ್ ನಟರು ಭಾಗವಹಿಸದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.
ಮೂರು ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಅವರು ಅಲ್ಲಿ ಪಕ್ಷದ ನಾಯಕರ ಸಭೆ ನಡೆಸಿದರು.
< previous
1
...
182
183
184
185
186
187
188
189
190
...
527
next >
Top Stories
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ