• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೃಹ ರಕ್ಷಕ ದಳದವರ ಸೇವೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ
ಇದೇ ಸಂದರ್ಭದಲ್ಲಿ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಧೀಕ್ಷಕ ರತ್ನಾಕರ ಎಂ. ವಿಜೇತರ ಹೆಸರುಗಳನ್ನು ವಾಚಿಸಿದರು. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಉಡುಪಿ: ‘ಗೀತಾಮೃತಸಾರ’ ಮರುಮುದ್ರಿತ ಕೃತಿ ಅನಾವರಣ
ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ. ಬೀ. ವಿಜಯ ಬಲ್ಲಾಳ್ ಅವರಿಗೆ ‘ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಿದರು.
ವೃಕ್ಷಮಾತೆ ತುಳಸಿ ಗೌಡರ ಹೆಸರು ಜಗದಗಲ ಪಸರಿಸಿದೆ: ರವಿರಾಜ್ ಉಡುಪಿ
ವೃಕ್ಷಮಾತೆ ತುಳಸಿ ಗೌಡ ಇವರ ಸ್ಮರಣಾರ್ಥ ಮಂಗಳವಾರ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ತುಳಸಿಯಮ್ಮನಿಗೊಂದು ನುಡಿನಮನ ಕಾಯಕ್ರಮ ನಡೆಯಿತು.
ಮಾಹೆ ಎಂ.ಸಿ.ಎಚ್.ಪಿ.ನ ರಜತ ಮಹೋತ್ಸವ - ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ
ಈ ಪುನರ್ಮಿಲನದಲ್ಲಿ ಪ್ರಪಂಚದ ವಿವಿಧ ಭಾಗಗಳಿಂದ 500 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದಲ್ಲಿ ಎಂ.ಸಿ.ಎಚ್.ಪಿ. ಯ ಪ್ರಮುಖ ಹಳೆಯ ವಿದ್ಯಾರ್ಥಿಗಳಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು.
ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ತಾಮ್ರ ಶಾಸನದ ಮರುಅಧ್ಯಯನ
ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವಿದ್ದು ಕಿರಿಯ ಬಸಪ್ಪ ನಾಯಕರು ಶ್ರೀಮತು ಎಡವ ಮುರಾರಿ ಕೋಟೆಕೋಲಹಲ ವಿಶುದ್ಧ ವೈದಿಕಾದ್ವೈತ ಸಿದ್ಧಾಂತ ಪ್ರತಿಷ್ಠಾಪಕ ಶಿವಗುರು ಭಕ್ತಿ ಪರಾಯಣ ಮುಂತಾದ ಬಿರುದಾಂಕಿತರಾದ ತಮ್ಮ ವಂಶದ ಹಿರಿಯರಾದ ಕೆಳದಿ ಸದಾಶಿವರಾಯ ನಾಯಕರ ಹೆಸರಿನಲ್ಲಿ ದಾನ ನೀಡಿರುವುದು ತಿಳಿದುಬರುತ್ತದೆ.
ಬಾರ್ಕೂರು-ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಚಿತ್ರಕಲಾ ಸ್ಪರ್ಧೆ
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಹಾಗೂ ಎಂಜಿಎಂ ಕಾಲೇಜುಗಳ ಆಶ್ರಯದಲ್ಲಿ ಬಾರ್ಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು.
ಎಸ್‌ಡಿಎಂಎ ಆಸ್ಪತ್ರೆಯಲ್ಲಿ ಮಾನಸಿಕ ಸಮಸ್ಯೆಗಳ ಚಿಕಿತ್ಸಾ ಶಿಬಿರ ಆರಂಭ
ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಸೋಮವಾರ ‘ಮಾನಸಿಕ ಸಮಸ್ಯೆಗಳ ಬೃಹತ್ ಚಿಕಿತ್ಸಾ ಶಿಬಿರ’ವನ್ನು ಕಾಯಚಿಕಿತ್ಸಾ ಹಾಗೂ ಮಾನಸ ರೋಗ ಸ್ನಾತಕೋತ್ತರ ಹಾಗೂ ಪಿ.ಎಚ್.ಡಿ. ವಿಭಾಗದ ವತಿಯಿಂದ ನಡೆಸಲಾಯಿತು.
ರಂಗಭೂಮಿ ನಾಟಕ ಸ್ಪರ್ಧೆ: ರಂಗರಥ ಟ್ರಸ್ಟ್‌ಗೆ ಸಮಗ್ರ ಪ್ರಶಸ್ತಿ
ಉಡುಪಿ ರಂಗಭೂಮಿ ವತಿಯಿಂದ ನಡೆದ 54ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಬೆಂಗಳೂರಿನ ರಂಗರಥ ಟ್ರಸ್ಟ್‌ನ ಕಲಾವಿದರು ಅಭಿನಯಿಸಿದ ‘ಧರ್ಮನಟಿ’ ನಾಟಕಕ್ಕೆ ಪ್ರಥಮ ಬಹುಮಾನ ಲಭಿಸಿದೆ.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಎಸ್‌ವಿಪಿಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಎಸ್‌ವಿಪಿಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಿತು.
ಗ್ಯಾರಂಟಿ ಯೋಜನೆ ಪಡೆಯುವಲ್ಲಿ ಉಡುಪಿ ಪ್ರಥಮ: ಮುನಿಯಾಲು
ಮಂಗಳವಾರ ಕಾರ್ಕಳ ಗ್ಯಾರಂಟಿ ಯೋಜನಾ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನೆ ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮ ಕಾರ್ಕಳ ತಾಲೂಕು ಪಂಚಾಯಿತಿಯಲ್ಲಿ ನಡೆಯಿತು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 467
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved