• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಗೋವಿಂದ ಭಟ್ಟರಿಗೆ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ
ಕೆ. ಗೋವಿಂದ ಭಟ್ ಅವರು ಉನ್ನತ ಶೈಲಿಯ ನಾಟ್ಯ, ಶ್ರುತಿಬದ್ಧ ಮಾತಿನ ಪ್ರಭುದ್ಧತೆಯಿಂದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾಗಿ ಕೀರ್ತಿ ಗಳಿಸಿದ್ದಾರೆ. ಅವರು ಶ್ರೀ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಪ್ರಧಾನ ಕಲಾವಿದರಾಗಿ ಮೆರೆದವರು. ೮೪ ವರ್ಷ ಪ್ರಾಯದ ಅವರು ಸುಮಾರು ೬೦ ವರ್ಷ ಧರ್ಮಸ್ಥಳ ಒಂದೇ ಮೇಳದಲ್ಲಿ ತಿರುಗಾಟ ನಡೆಸಿ ದಾಖಲೆ ನಿರ್ಮಿಸಿದವರು.
29ರಂದು ಬಿಜೆಪಿ ಹಿಂ.ವ. ಮೋರ್ಚಾದಿಂದ ಸಮ್ಮೇಳನ
ಸಮ್ಮೇಳನವನ್ನು ಬೆಳಗ್ಗೆ 10 ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ವಹಿಸಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಉಪಸ್ಥಿತರಿರಲಿದ್ದಾರೆ.
ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಡಿಸಿ ಡಾ.ಕೆ.ವಿದ್ಯಾಕುಮಾರಿ
ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.
ಶಿಕ್ಷಕರು ಹೊಸತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್
ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಟೆಕ್ ಪ್ಲಸ್ ಶಿಕ್ಷಕರ ತರಬೇತಿ ಕಾರ್ಯಕ್ರಮ ನಡೆಯಿತು. ಉಡುಪಿ ಡಯಟ್ ಉಪಪ್ರಾಂಶುಪಾಲ ಡಾ.ಅಶೋಕ್ ಕಾಮತ್‌ ಮಾಹಿತಿ ನೀಡಿದರು.
ತಾಯಿಯಂತೆ ಪೊರೆವ ಗುಣ ಸಂಸ್ಕೃತ ಭಾಷೆಯದು: ಸುಗುಣೇಂದ್ರ ತೀರ್ಥ ಶ್ರೀಪಾದರು
ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ರಾಜ್ಯ ಸಂಸ್ಕೃತ ಭಾಷಾ ಶಿಕ್ಷಕ ಸಂಘ ನೆರವಿನೊಂದಿಗೆ ಉಡುಪಿ ಜಿಲ್ಲಾ ಸಂಸ್ಕೃತ ಶಿಕ್ಷಕ ಸಂಘ ಸಂಸ್ಕೃತೋತ್ಸವ ಮತ್ತು ಸಂಸ್ಕೃತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿತ್ತು.
ಕಾಪು: ಅದಾನಿ ಫೌಂಡೇಶನ್‌ನಿಂದ ಸ್ಯಾನಿಟರಿ ಪ್ಯಾಡ್ ಇನ್ಸಿರಿನೇಟರ್ ಘಟಕಕ್ಕೆ ಚಾಲನೆ
ಅದಾನಿ ಫೌಂಡೇಶನ್‌ ಪಡುಬಿದ್ರಿ ಗ್ರಾಮದಲ್ಲಿ ೧೫ ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಿದ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಸ್ಥಾಪಿಸಿದೆ. ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷರಾದ ಶಶಿಕಲಾ ಉದ್ಘಾಟಿಸಿದರು.
ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಪು ಮಾರಿಯಮ್ಮನಿಗೆ ಪೂಜೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬ್ರಹ್ಮಾವರ: ಜಯಂಟ್ಸ್ ಬಹು ಘಟಕಗಳ ಸಮ್ಮೇಳನ
ಬ್ರಹ್ಮಾವರದ ಜಯಂಟ್ಸ್ ಗ್ರೂಪ್ ಆತಿಥ್ಯದಲ್ಲಿ ಸಿಟಿ ಸೆಂಟರ್‌ನಲ್ಲಿ ಬಹು ಘಟಕಗಳ ಸಮ್ಮೇಳನ ನಡೆಯಿತು. ಜಯoಟ್ಸ್ ವೆಲ್ಫೇರ್ ಫೌಂಡೇಶನ್ ಸಂಸ್ಥೆಯ ಅಂತಾರಾಷ್ಟ್ರೀಯ ಉಪಾಧ್ಯಕ್ಷ ಎಂ.ಲಕ್ಷ್ಮಣನ್ ಮಾತನಾಡಿದರು.
ಆಂಟಿಬಯಾಟಿಕ್ ಬಳಕೆಯ ಬಗ್ಗೆ ಸಾರ್ವಜನಿಕರ ಜಾಗೃತಿ ಪೋಸ್ಟರ್ ಬಿಡುಗಡೆ
ಆಂಟಿಬಯಾಟಿಕ್ ಬಳಕೆಯ ಬಗ್ಗೆ ಸಾರ್ವಜನಿಕರ ಜಾಗೃತಿ ಭಿತ್ತಿಪತ್ರದ ಬಿಡುಗಡೆಯ ಕಾರ್ಯಕ್ರಮ ಉಡುಪಿ ಜಿಲ್ಲಾ ಔಷಧಿ ವ್ಯಾಪಾರ ಸಂಘದ ಕಚೇರಿಯಲ್ಲಿ ನಡೆಯಿತು.
ಕೋಡಿ ರಾಮಾಂಜನೇಯ ಸಹಕಾರಿ ಸಂಘದಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಕೋಡಿ ರಾಮಾಂಜನೇಯ ವಿವಿಧೊದ್ದೇಶ ಸಹಕಾರಿ ಸಂಘ ವತಿಯಿಂದ ಬಡ ಕುಟುಂಬದ ಭವಾನಿ ನಾಯಕ್ ಅವರಿಗೆ ಹೊಸಸೂರು ಕಲ್ಪಿಸಿದ್ದು ಅದನ್ನು ಲೋಕಾರ್ಪಣೆಗೊಳಿಸಲಾಯಿತು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved