• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಣಿಪಾಲ ಮಾಹೆಯಲ್ಲಿ 12.84 ಕೋಟಿ ವೆಚ್ಚದ ಸಿಎಆರ್ ಆರಂಭ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಯಿಂದ 12.84 ಕೋಟಿ ರು. ಅನುದಾನದಲ್ಲಿ ಆರಂಭಿಸಲಾಗಿರುವ ಈ ಕೇಂದ್ರಕ್ಕೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಇದರ ಉಪಶಾಮಕ ಔಷಧ ಮತ್ತು ಸಹಾಯಕ ಆರೈಕೆ ವಿಭಾಗದ ಪ್ರಾಧ್ಯಾಪಕರಾದ ಡಾ. ನವೀನ್ ಸಾಲಿನ್ಸ್ ಅವರು ಮುಖ್ಯಸ್ಥರಾಗಿ ಮತ್ತು ಡಾ. ಅರುಣ್ ಘೋಷಾಲ್ ಸಹಾಯಕರಾಗಿರುತ್ತಾರೆ.
ಕಾಪು: 11ರಂದು ಬೃಹತ್‌ ಉದ್ಯೋಗ ಮೇಳ
ಐಟಿಐ, ಸ್ನಾತಕೋತ್ತರ, ಎಂಬಿಎ, ಎಂಜಿನಿಯರಿಂಗ್, ಇನ್ನಿತರ ಪದವೀಧರ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಐಟಿ, ಬಿಟಿ, ಆಟೋಮೊಬೈಲ್, ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್‌ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಉದ್ಯೋಗಾವಕಾಶಗಳಿಗೆ ಈ ಮೇಳದಲ್ಲಿ ಆಯ್ಕೆ ನಡೆಯಲಿದೆ.
ರಾಷ್ಟ್ರಮಟ್ಟದ ‘ಸಾಗರ ನೌಕಾಯಾನ ದಂಡಯಾತ್ರೆ’ಗೆ ಚಾಲನೆ
‘ಯುವ ನಾವಿಕರು - ಬಲಿಷ್ಠ ಸಮುದ್ರ ರಕ್ಷಕರು’ ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ದೇಶದ 16 ಎನ್‌ಸಿಸಿ ನಿರ್ದೇಶನಾಲಯಗಳ ಕೆಡೆಟ್‌ಗಳು ಸ್ಪರ್ಧಿಸಲಿದ್ದಾರೆ.
ಕಾಪು ಮಾರಿಗುಡಿಗೆ ನಟಿ ರಾಗಿಣಿ ಭೇಟಿ
ಸಂಪೂರ್ಣ ಜೀರ್ಣೋದ್ಧಾರಗೊಂಡಿರುವ ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟಿ ರಾಗಿಣಿ ದ್ವಿವೇದಿ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದರ್ಶನ ಪಡೆದು ಅಮ್ಮನ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವರು ದೇವಳದ ಮರದ ಕೆತ್ತನೆಯ ಕಲಾಕುಸುರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಾಲ್ಮೀಕಿ ಮಹರ್ಷಿಗಳ ಜೀವನ ಪ್ರೇರಣಾದಾಯಿ: ಯಶ್ಪಾಲ್ ಸುವರ್ಣ
ಉಡುಪಿ ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಗೆಳೆಯನ ಕೊಲೆಗೆ ಪತ್ನಿಯನ್ನೇ ಬಳಸಿಕೊಂಡ ಆರೋಪಿ!
ಸೆ.27ರಂದು ಖಾಸಗಿ ಬಸ್‌ಗಳ ಮಾಲಕ ಸೈಫುದ್ದಿನ್‌ನನ್ನು ಆತನ ಜೊತೆ ವ್ಯವಹಾರ ಮಾಡುತ್ತಿದ್ದ ಮಹಮ್ಮದ್ ಫೈಜಲ್, ಮೊಹಮ್ಮದ್ ಶರೀಫ್ ಹಾಗೂ ಅಬ್ದುಲ್ ಶುಕೂರ್ ತಲವಾರುಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
46 ಶಾಲಾವಾಹನಗಳಿಗೆ ನಕಲಿ ವಿಮೆ, ಕೋಟ್ಯಂತರ ರು. ವಂಚನೆ: ಇಬ್ಬರ ಬಂಧನ
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸುಮಾರು 46ಕ್ಕೂ ಅಧಿಕ ಶಾಲಾ ಕಾಲೇಜುಗಳ ವಾಹನಗಳಿಗೆ ನಕಲಿ ವಿಮೆ ಮಾಡಿ ಕೋಟ್ಯಂತರ ರು. ವಂಚಿಸಿದ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ನಿವಾಸಿ ರಾಕೇಶ್ ಎಸ್. (33) ಮತ್ತು ರಿಲಯನ್ಸ್ ಜನರಲ್ ಇನ್ಶುರೆನ್ಸ್‌ನ ಮಾಜಿ ಉದ್ಯೋಗಿ ಚರಣ್ ಬಾಬು ಮೇಸ್ತ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರೊ.ಬಿ.ಎ ವಿವೇಕ ರೈಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ
ಪ್ರೊ. ರೈ ಅವರು ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರಂತ ಅಧ್ಯಯನ ಪೀಠವನ್ನು ಸ್ಥಾಪಿಸಿ ಅದರ ಮೂಲಕ ಕಾರಂತರ ಬದುಕು - ಬರಹಗಳ ಹಲವು ಆಯಾಮಗಳ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಾ.ಜಿ.ಶಂಕರ್ 70: ‘ಸಮಾಜಸೇವಾ ಹರಿಕಾರ’ ಕೃತಿ ಅನಾವರಣ
ಉದ್ಯಮಿ, ನಾಡೋಜ ಡಾ.ಜಿ.ಶಂಕರ್ ಅವರಿಗೆ 70 ತುಂಬಿದ ಹಿನ್ನೆಲೆಯಲ್ಲಿ ಅವರ ಜೀವನ ಸಾಧನೆಗಳ ಕುರಿತ ‘ಸಮಾಜಸೇವಾ ಹರಿಕಾರ’ ಎಂಬ ಪುಸ್ತಕವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಅನಾವರಣಗೊಳಿಸಿದರು.
ಮತ್ತೆ ಕಾಣಿಸಿಕೊಳ್ಳಲಿದ್ದಾನೆ ಸೂಪರ್ ಮೂನ್!
ಈ ಸೂಪರ್ ಹುಣ್ಣಿಮೆಗಳಂದು ಬೆಳದಿಂಗಳೂ ಹೆಚ್ಚಿರುತ್ತದೆ. ಶರತ್‌ಕಾಲದ ರಾತ್ರಿಗಳಲ್ಲಿ ಸಾಧಾರಣವಾಗಿ ಆಕಾಶದಲ್ಲಿಯೂ ತಿಳಿಬಿಳಿ ತೇಲುವ ಮೋಡಗಳ ಮಧ್ಯೆ ಚಂದನೇ ಕಾಣಿಸಿಕೊಳ್ಳುವ ಚಂದ್ರಮನ ಬೆಳದಿಂಗಳು ಇನ್ನೂ ಚೆಂದ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 520
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved