• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ ಸಚಿವ ದಿ. ಡಾ.ವಿ.ಎಸ್. ಆಚಾರ್ಯ ಅವರ ಜಯಂತಿ ಪ್ರಯುಕ್ತ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ‘ಏಕ್ ಪೇಡ್ ಮಾ ಕೆ ನಾಮ್’ ಕಾರ್ಯಕ್ರಮವನ್ನು ಮಣಿಪಾಲ ಪ್ರಗತಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.
ಮನೆ ಮನೆಗೆ ತೆರಳಿ ಗ್ಯಾರಂಟಿ ಲಾಭ ತಲುಪಿಸಿ: ಸೌಮ್ಯ ರೆಡ್ಡಿ ಕರೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಬಗ್ಗೆ ಮಹಿಳಾ ಕಾಂಗ್ರೆಸ್ ಪ್ರತಿ ಮನೆಮನೆಗೆ ತೆರಳಿ ಮಾಹಿತಿ ನೀಡಿ, ಪ್ರತಿಯೊಂದು ಕುಟುಂಬಕ್ಕೂ ಈ ಯೋಜನೆಯ ಲಾಭ ತಲುಪಿಸಬೇಕು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಸೂಚಿಸಿದ್ದಾರೆ.
ಹಿಂಜಾವೇ ಮುಖಂಡ ಸತೀಶ್‌ ಪೂಜಾರಿ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ
ರೌಡಿ ಶೀಟರ್ ಆಗಿರುವ ಸತೀಶ್ ಪೂಜಾರಿ ಅವರ ಕೋಮುಪ್ರಚೋದಕ ಭಾಷಣದಿಂದ ಸಮಾಜದ ಸ್ವಾಸ್ತ್ಯ ಕದಡುವ ಸಾಧ್ಯತೆ ಇದೆ. ಅಲ್ಲದೆ ಕಾರ್ಕಳ, ಕುಂದಾಪುರ ತಾಲೂಕುಗಳಲ್ಲಿಯೂ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಅಲ್ಲಿಯೂ ಸತೀಶ ಪೂಜಾರಿಯನ್ನು ಕರೆಸಿ ಕೋಮು ಪ್ರಚೋಚಕ ಭಾಷಣ ಮಾಡಿಸಿ ಗಲಭೆ ಎಬ್ಬಿಸುವ ಹುನ್ನಾರ ಮಾಡಿರುವುದು ತಿಳಿದು ಬಂದಿದೆ. ಆದ್ದರಿಂದ ಅವರು ಉಡುಪಿ ಜಿಲ್ಲೆಯಾದ್ಯಂತ ಪ್ರವೇಶವನ್ನು ನಿರ್ಬಂಧಿಸುವಂತೆ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು.
ಮಾರ್ಪಳ್ಳಿ ದೇವಾಲಯದಲ್ಲಿ ಉಚಿತ ಗಿಡ ವಿತರಣೆ
ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಗ್ರಾಮಸ್ಥರಿಗೆ ವಿವಿಧ ತಳಿಗಳ ಗಿಡಗಳ ಉಚಿತ ವಿತರಣಾ ಕಾರ್ಯಕ್ರಮವನ್ನು ಉಮಾಮಹೇಶ್ವರ ಸಭಾಭವನದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ‌ ಉದ್ಘಾಟಿಸಿದರು.
ಉಚ್ಚಿಲ ದಸರಾ-2025: ಪೂರ್ವಭಾವಿ ಸಭೆ
ಉಡುಪಿ ಉಚ್ಚಿಲ ದಸರಾ-2025ರ ಪೂರ್ವಭಾವಿ ಸಭೆಯಲ್ಲಿ ಪ್ರತೀದಿನ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ನಿರ್ಧರಿಸಲಾಯಿತು.
ಪ್ರಚೋದನಕಾರಿ ಹೇಳಿಕೆ: ಎಸ್‌ಡಿಪಿಐ ಮುಖಂಡದನ ವಿರುದ್ಧ ಪ್ರಕರಣ ದಾಖಲು
ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ರಸ್ತೆ ಮಧ್ಯೆ ಗೋವಿನ ರುಂಡ ಪತ್ತೆಯಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.
ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಭಕ್ತಿದೀಕ್ಷೆ: ನೂರಾರು ಭಕ್ತರಿಗೆ ಪೇಜಾವರ ಶ್ರೀಗಳಿಂದ ಕೃಷ್ಣ ಮಂತ್ರೋಪದೇಶ
ಜಾತಿ, ಪಂಥ, ವಯಸ್ಸು, ಲಿಂಗ ಭೇದವಿದಲ್ಲದೇ 8 ರಿಂದ 80 ವರ್ಷದ ವರೆಗಿನ ಹಿಂದು ಪುರುಷ, ಮಹಿಳೆಯರಿಗೆ ಶ್ರೀಗಳು ತಪ್ತಮುದ್ರಾಧಾರಣೆಗೈದು, ಜಪಸರವನ್ನಿತ್ತು ಕೃಷ್ಣಮಂತ್ರೋಪದೇಶ ನೀಡಿ ಪ್ರಸಾದ ಸಹಿತ ಅನುಗ್ರಹಿಸಿದರು.
ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ಜಾಲ ಸಮಗ್ರ ತನಿಖೆ ಅಗತ್ಯ: ತಿಂಗಳೆ
ದಶಕಗಳಿಂದಲೂ ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲ ಇದೆ ಎಂದು ಆರೋಪಿಸುತ್ತಿದ್ದೆವು. ಈಗ ಅಂತರಾಷ್ಟ್ರೀಯ ಮಾದಕ ದ್ರವ್ಯ ಜಾಲಕ್ಕೂ ಉಡುಪಿಯ ನಂಟಿದೆ ಎಂಬುದು ದುರಂತ, ಬುದ್ಧಿವಂತರ ಉಡುಪಿ ಜಿಲ್ಲೆಯಲ್ಲಿ ಅನ್ಯ ರಾಜ್ಯ, ದೇಶಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸಿ ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಅಂತಹ ಜಿಲ್ಲೆಗೆ ಕಪ್ಪು ಚುಕ್ಕಿಯಂತೆ ಡ್ರಗ್ಸ್ ಜಾಲ ಹಬ್ಬಿರುವುದು ಆತಂಕಕಾರಿಯಾಗಿದೆ ಎಂದು ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ಯೋಗೀಶ್ ಶೆಟ್ಟಿ
ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು.
ಜನರಿಂದ ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಬೇಕಾಗಿಲ್ಲ: ಸಂಧ್ಯಾ ರಮೇಶ್
ಬಿಟ್ಟಿ ಗ್ಯಾರಂಟಿ ಭರವಸೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಉಡುಪಿ ಜಿಲ್ಲೆಯ ಪ್ರಜ್ಞಾವಂತ ಮತದಾರರು ಬಿಟ್ಟಿ ಭಾಗ್ಯಗಳ ಆಮಿಷಕ್ಕೆ ಮಣಿಯದೆ ಜಿಲ್ಲೆಯ ಎಲ್ಲ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಭರ್ಜರಿಯಾಗಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಯಾವುದೇ ನೆಲೆಯಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿರುವುದನ್ನು ಸೌಮ್ಯ ರೆಡ್ಡಿ ತಿಳಿದುಕೊಳ್ಳಲಿ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಹೇಳಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 454
  • next >
Top Stories
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved