ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
udupi
udupi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಮಿಲಾದುನ್ನಬಿ ಆಚರಣೆ
ಹಲವು ಕಡೆಗಳಲ್ಲಿ ಈದ್ ಮಿಲಾದ್ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು. ಮೆರವಣಿಗೆಯಲ್ಲಿ ಹಾಡುಗಳು, ದಫ್ ಕುಣಿತ, ಸ್ಕೌಟ್ ವಿದ್ಯಾರ್ಥಿಗಳು ಹಾಗೂ ಮದ್ರಸದ ಮಕ್ಕಳು ಪ್ರವಾದಿ ಮುಹಮ್ಮದ್ ಪೈಗಂಬರ ಸಂದೇಶ ಸಾರಿದರು.
ಹೆಣ್ಣಾಗಿ ಹುಟ್ಟುವುದು ಶಾಪವಲ್ಲ ವರ: ಡೆನಿಸ್ ಡೆಸಾ
ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಸ್ತ್ರೀ ಸಂಘಟನೆ ಹೆಣ್ಣು ಮಕ್ಕಳ ದಿನಾಚರಣೆ ಆಯೋಜಿಸಿತು. ಧರ್ಮಗುರು ವಂದನೀಯ ಡೆನಿಸ್ ಡೆಸಾ ಉದ್ಘಾಟಿಸಿದರು.
ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳ ಒತ್ತು: ಪ್ರೊ. ಅನಿಲ್ ಸಹಸ್ರಬುದ್ಧೆ ಕರೆ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಮಣಿಪಾಲ: ತನುಜಾ ಮಾಬೆನ್ರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ- ಸಂವಾದ
ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ ‘ಇಮೋಷನಲ್ ಎಕೋಸ್’ ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಮಣಿಪಾಲದ ಕಂಟ್ರಿ ಇನ್ ಹೋಟೆಲ್ನಲ್ಲಿ ನಡೆಯಿತು.
ಬಳ್ಕೂರು ಗಣೇಶೋತ್ಸವ ಮೆರವಣಿಗೆಯಲ್ಲಿ ‘ಕೈದಿ ನಂಬರ್ 6106’!
ಮೂರ್ತಿ ವಿಸರ್ಜನೆ ವೇಳೆ ಬಳ್ಕೂರು ಚೋಣ್ ಗುಡ್ಡಿ ಫ್ರೆಂಡ್ಸ್ ಸದಸ್ಯರು ದರ್ಶನ್ ಕೈದಿ ನಂಬರ್ 6106 ಬರಹವುಳ್ಳ ಬಿಳಿ ಬಣ್ಣದ ಟೀ ಶರ್ಟ್ ಧರಿಸಿ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ್ದರು. ಆರಂಭದಲ್ಲಿ ಕೆಲವರು ಕೈದಿ ನಂಬರ್ ಟೀ ಶರ್ಟ್ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮಾತಿನ ಚಕಮಕಿ ಏರ್ಪಟ್ಟಿತು.
ಶಿರೂರು- ಹೆಜಮಾಡಿ ಜೋಡಿಸಿದ ಕೈ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನಿರೀಕ್ಷೆಯ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.
ದೊಡ್ಣಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನಾಗತನು ತರ್ಪಣ ಮಂಡಲ ಸೇವೆ
ಪಂಚವರ್ಣಾತ್ಮಕವಾಗಿ ರಚಿಸಲಾದ ಬೃಹತ್ ಮಂಡಲದಲ್ಲಿ ಆಶ್ಲೇಷ ಬಲಿದಾನ ಸಹಿತವಾದ ತನುತರ್ಪಣ ಮಂಡಲ ಪೂಜೆ ನೆರವೇರಿತು. ಅನುಕ್ರಮಣಿಕೆಯನ್ನು ಸತೀಶ್ ಮರಾಠೆ ನೆರವೇರಿಸಿದರು.
ಹೊಸ ಆವಿಷ್ಕಾರಗಳಿಗೆ ಶಿಕ್ಷಕರು ಸಜ್ಜಾಗಬೇಕು: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ ಕನ್ನರ್ಪಾಡಿ ಸೇಂಟ್ ಮೇರಿಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಕೆಥೊಲಿಕ್ ಎಜುಕೇಶನಲ್ ಸೊಸೈಟಿ ಆಫ್ ಉಡುಪಿ ಧರ್ಮಪ್ರಾಂತ್ಯದ ಇದರ ದಶಮಾನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ನಡೆಯಿತು.
ಅಮೆರಿಕದಲ್ಲಿ ಯಕ್ಷಗಾನ ಛಾಪು ಮೂಡಿಸಿದೆ: ಡಾ.ಕೆದ್ಲಾಯ
ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಇದರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಾಗರೋತ್ತರ ಯಕ್ಷಗಾನ ಗುರು ಡಾ.ರಾಜೇಂದ್ರ ಕೆದ್ಲಾಯ ಸಂವಾದ ನಡೆಸಿದರು.
ರಾಜ್ಯದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಎಸ್.ದತ್ತಾತ್ರಿ
ಅಲ್ಪಸಂಖ್ಯಾತರಿಗೆ ನೋವಾದಾಗ ತಕ್ಷಣ ಸ್ಪಂದಿಸಿ ಗರಿಷ್ಠ ಪರಿಹಾರ ಘೋಷಿಸುವ ಮುಖ್ಯಮಂತ್ರಿ, ಗೃಹ ಸಚಿವರು ನಾಗಮಂಗಲದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದು ಸಂತ್ರಸ್ತರನ್ನು ಮಾತ್ರ ನಾಲ್ಕು ದಿನಗಳಾದರೂ ಭೇಟಿಯಾಗಿಲ್ಲ ಎಂದು ಎಸ್.ದತ್ತಾತ್ರಿ ಆರೋಪಿಸಿದ್ದಾರೆ.
< previous
1
...
186
187
188
189
190
191
192
193
194
...
397
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!