• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ: ಬಿ.ಕೆ.ನಾಯ್ಕ್
ಕಾರ್ಕಳ, ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ವತಿಯಿಂದ ಕಾರ್ಕಳ ಸ್ವರಾಜ್ ಮೈದಾನದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025 ಕಾರ್ಯಕ್ರಮ ನಡೆಯಿತು.
ಓಮನ್‌ನಿಂದ ಮಲ್ಪೆಗೆ ಬೋಟ್‌ನಲ್ಲಿ 4 ಸಾವಿರ ಕಿ,ಮೀ. ಕ್ರಮಿಸಿ ಬಂದ ಮೀನುಗಾರರು!
ಇಲ್ಲಿನ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಓಮನ್ ದೇಶದ ಮೀನುಗಾರಿಕಾ ದೋಣಿಯೊಂದನ್ನು ಕರಾವಳಿ ಕಾವಲು ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲ ಮೀನುಗಾರರನ್ನು ಬಂಧಿಸಲಾಗಿದೆ.
ಶರಣಾದ 4 ನಕ್ಸಲೀಯರು ಕಾರ್ಕಳ ಪೊಲೀಸರ ವಶಕ್ಕೆ
ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ನಡೆದ ಸುಮಾರು 15ಕ್ಕೂ ಹೆಚ್ಚು ನಕ್ಸಲೀಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪೊಲೀಸರಿಗೆ ಬೇಕಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿಚಾರಣೆಗಾಗಿ ಕಾರ್ಕಳ ಪೊಲೀಸರು ತಮ್ಮ ವಶಕ್ಕೆ ಕೇಳಿದ್ದರು. ಅದರಂತೆ ಈ 4 ಮಂದಿ ನಕ್ಸಲೀಯರನ್ನು ಕಾರ್ಕಳ ತಾಲೂಕು ನ್ಯಾಯಾಲಯವು 5 ದಿನಗಳ ಅವಧಿಗೆ ಕಾರ್ಕಳ ಪೊಲೀಸರಿಗೆ ಒಪ್ಪಿಸಿದೆ.
ಮಣಿಪುರ ರೋಟರಿಯಿಂದ ಸಂಸ್ಥಾಪನಾ ದಿನಾಚರಣೆ
ಮಣಿಪುರ ರೋಟರಿ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ರೋಟರಿಯ ೧೨೧ನೇ ಸಂಸ್ಥಾಪನಾ ದಿನಾಚರಣೆಯ ಶುಭಾವಸರದಲ್ಲಿ ಮಣಿಪುರ ಪೇಟೆಯ ಕೇಂದ್ರ ಸ್ಥಾನದಲ್ಲಿ ವೈಜ್ಞಾನಿಕ ಮಾದರಿಯಲ್ಲಿ ನಿರ್ಮಿಸಿದ ‘ರೋಟರಿ ಶಾಂತಿ ವೃತ್ತ’ವನ್ನು ಭಾನುವಾರ ರೋಟರಿ ಅ. ಜಿಲ್ಲೆ ೩೧೮೨ಯ ಜಿಲ್ಲಾ ಗವರ್ನರ್ ಸಿಎ ದೇವ್‌ಆನಂದ್ ಉದ್ಘಾಟಿಸಿದರು.
ಬೀಜಾಡಿ: ವಿದ್ಯಾಪೋಷಕ್‌ನ 65ನೇ ಮನೆ ಉದ್ಘಾಟನೆ
ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯ ದ್ವಿತೀಯ ಪಿ.ಯು. ವಿದ್ಯಾರ್ಥಿ ಬೀಜಾಡಿಯ ಮಾನ್ಯಳಿಗೆ ದಾನಿಗಳ ನೆರವಿನಿಂದ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಭಾನುವಾರ ಜರಗಿತು.
ಮಾರ್ಚ್ 1,2ರಂದು ಉಡುಪಿ ವಕೀಲರ ಸಂಘ ಕ್ರೀಡಾಕೂಟ: ಟ್ರೋಫಿ ಅನಾವರಣ
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಎಮ್‌.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಈ ಪಂದ್ಯಾಕೂಟದ ಟ್ರೋಫಿಯನ್ನು ಉಡುಪಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅನಾವರಣಗೊಳಿಸಿದರು.
ಮಾಹೆ: ಆಧುನಿಕ ಗ್ರಂಥಾಲಯ ನಿರ್ವಹಣೆ ರಾಷ್ಟ್ರೀಯ ಸಮ್ಮೇಳನ ಸಂಪನ್ನ
ಆಧುನಿಕ ಗ್ರಂಥಾಲಯಗಳ ನಿರ್ವಹಣೆ ಕುರಿತ ರಾಷ್ಟ್ರೀಯ ಸಮ್ಮೇಳನ ಇತ್ತೀಚೆಗೆ ಮಣಿಪಾಲ ಕೆ.ಎಂ.ಸಿ.ಯ ಡಾ.ಟಿ.ಎಂ.ಎ.ಪೈ ಹಾಲ್ ನಲ್ಲಿ ನಡೆಯಿತು. ಮಾಹೆಯ ಮಾಹಿತಿ ತಂತ್ರಜ್ಞಾನ ವಿಭಾಗ ಮತ್ತು ಕೆ.ಎಂ.ಸಿ.ಯ ಗ್ರಂಥಾಲಯ ವಿಭಾಗಗಳು ಈ ಕಾರ್ಯಕ್ರಮ ಆಯೋಜಿಸಿದ್ದವು.
ಗೇರುಬೀಜ ಫ್ಯಾಕ್ಟರಿಗಳಿಗೆ ಲಕ್ಷಾಂತರ ರು. ವಂಚನೆ
ಉಡುಪಿ ಜಿಲ್ಲೆ ಹೆಬ್ರಿಯ ಎರಡು ಗೇರು ಬೀಜ ಫ್ಯಾಕ್ಟರಿಗಳಿಗೆ ರಾಜಸ್ಥಾನದ ಮೂಲದ ಕಂಪನಿ ಲಕ್ಷಾಂತರ ರು. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ರಾಜಸ್ಥಾನದ ಮನ್ನತ್ ಓವರ್ ಸೀಸ್ ಕಂಪನಿಯು ಹೆಸರಿನಲ್ಲಿ ಲಕ್ಷಾಂತರ ರು. ವಂಚನೆಯಾದ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್‌ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.
ಕಷ್ಟ ನಷ್ಟ ಅರಿತವ ಮಾತ್ರ ಉತ್ತಮ ಕಲಾವಿದನಾಗಬಲ್ಲ: ನವೀನ್ ಡಿ. ಪಡೀಲ್
ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಿರಿಯ ತುಳು ನಾಟಕ, ಚಲನಚಿತ್ರ ನಟ ನವೀನ್ ಡಿ. ಪಡೀಲ್ ಅವರಿಗೆ 2025ನೇ ಸಾಲಿನ ವಿಶ್ವಪ್ರಭಾ ಪುರಸ್ಕಾರನವನ್ನು 1 ಲಕ್ಷ ರು. ನಗದು ಸಹಿತ ನೀಡಿ ಗೌರವಿಸಲಾಯಿತು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಕತ್ವದಲ್ಲಿ ಸಮಾರಂಭ ಸಂಪನ್ನಗೊಂಡಿತು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 527
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved