• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಚ್ಯುವಲ್ ಅರೆಸ್ಟ್ ಬೆದರಿಕೆಯೊಡ್ಡಿ 88 ಲಕ್ಷ ರು. ವಂಚನೆ
ಪೊಲೀಸ್‌ ಸಮವಸ್ತ್ರದಲ್ಲಿದ್ದ ವ್ಯಕ್ತಿ ವ್ಯಾಟ್ಸಾಪ್‌ನಲ್ಲಿ ವೀಡಿಯೋ ಕರೆಮಾಡಿ, ವರ್ಚ್ಯುವಲ್ ಅರೆಸ್ಟ್ ಎಂದು ಗದರಿಸಿ ಹಣ ಲಪಟಾಯಿಸಿದ್ದಾರೆ.
ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ 44093 ಪ್ರಕರಣ ಇತ್ಯರ್ಥ
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 32, ಚೆಕ್ಕು ಅಮಾನ್ಯ ಪ್ರಕರಣ 273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ 11, ಎಂ.ವಿ.ಸಿ. ಪ್ರಕರಣ 86, ವೈವಾಹಿಕ ಪ್ರಕರಣ 3, ಸಿವಿಲ್ ಪ್ರಕರಣ 151, ಇತರೇ ಕ್ರಿಮಿನಲ್ ಪ್ರಕರಣ 2459 ಹಾಗೂ ವ್ಯಾಜ್ಯ ಪೂರ್ವ ದಾವೆ 41078 ಸೇರಿದ್ದವು.
ಮೋದಿ ಶೀಘ್ರ ನಿವೃತ್ತಿಯಾಗಲಿ: ಡಾ. ಸುಬ್ರಹ್ಮಣ್ಯನ್‌ ಸ್ವಾಮಿ
ಬಿಜೆಪಿಯಲ್ಲಿ ಪ್ರಧಾನಿ ಹುದ್ದೆಯನ್ನು ಯಾರು ಬೇಕಾದರೂ ಅಲಂಕರಿಸಬಹುದು. ಆದರೆ ಪ್ರಧಾನಿ ಹುದ್ದೆಗೆ ಹೆಸರು ಸೂಚಿಸಿದರೆ ತಾ ಮುಂದು ನಾ ಮುಂದು ಎಂದು ಹೆಸರು ಹಾಳು ಮಾಡುವ ಪ್ರಯತ್ನ ನಡೆಯಬಹುದು ಎಂದು ಬಿಜೆಪಿ ಮುಖಂಡ ಡಾ. ಸುಬ್ರಹ್ಮಣ್ಯನ್‌ ಸ್ವಾಮಿ ಹೇಳಿದರು.
‘ಗುರು ಸುವರ್ಣ’ಗೆ ಯಕ್ಷಗಾನ ಅಕಾಡೆಮಿಯ ‘ಪಾರ್ತಿಸುಬ್ಬ’ ಪ್ರಶಸ್ತಿ
ಗುರು ಸುವರ್ಣ, ಸಾಲಿಗ್ರಾಮ, ಹಿರಿಯಡ್ಕ, ಗೋಳಿರಗಡಿ ಮೇಳಗಳಲ್ಲಿ ಸೇವೆ ಸಲ್ಲಿಸಿ, ಉಡುಪಿಯ ಪ್ರಸಿದ್ಧ ಯಕ್ಷಗಾನ ಕೇಂದ್ರದ ಗುರುಗಳಾಗಿ, ಪ್ರಾಂಶುಪಾಲರಾಗಿ ದೇಶ ವಿದೇಶದ ಸಾವಿರರಾರು ಮಂದಿಗೆ ಶಾಸ್ತ್ರೀಯ ಯಕ್ಷಕಲೆಯನ್ನು ಧಾರೆಯೆರೆದವರು. ಕನ್ನಡ, ತುಳುವಲ್ಲದೇ, ಸಂಸ್ಕೃತ, ಮರಾಠಿ, ಹಿಂದಿಯಲ್ಲಿಯೂ ಯಕ್ಷಗಾನದ ತರಬೇತಿ - ಪ್ರಯೋಗಳನ್ನು ಮಾಡಿದವರು.
ಪೋಷಕರಿಂದಲೇ ಮೂರೂವರೆ ವರ್ಷದ ಮಗುವಿಗೆ ತೀವ್ರ ಹಲ್ಲೆ: ದೂರು
ಮಗು ಅನಾರೋಗ್ಯದಿಂದ ಬಳಲುತ್ತಿದೆ ಎಂದು ಪೋಷಕರು ಸೆ.12ರಂದು ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ವೈದ್ಯರು ಮಗುವಿನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.
ಡಾ.ಶಂಕರ್ ಕಾಲೇಜಿನಲ್ಲಿ ಔದ್ಯೋಗಿಕ ಕೌಶಲ್ಯ ತರಬೇತಿ ಆರಂಭ
ಅಜ್ಜರಕಾಡು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ನಡೆಯಿತು.
ಶಿರ್ವ: ಎಂಎಸ್ಆರ್‌ಎಸ್ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎಚ್. ಮಾಧವ ಭಟ್ ಉದ್ಘಾಟಿಸಿದರು.
ರಾಜ್ಯಕ್ಕೆ ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ ೪೦೦ ಕೋಟಿ ರು. ಬಿಡುಗಡೆ: ಕೋಟ
ನಗರಾಡಳಿತ ಸಂಸ್ಥೆಗಳ ವಾಜಪೇಯಿ ವಸತಿ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯ ಪ್ರಗತಿ ಪರಿಶೀಲಿಸಿದ ಕೋಟ, ಸಾಧ್ಯವಾದಷ್ಟು ಬೇಗ ವಸತಿ ಯೋಜನೆಯ ಪ್ರಗತಿಯನ್ನು ಮಾಡಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಲು ಸೂಚಿಸಿದರು.
ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನೀತಿ ಬಯಲು: ಹರಿಪ್ರಕಾಶ್‌ ಕೋಣೆಮನೆ
ಹಿಂದೆ ಪ್ರಧಾನಿ ನೆಹರೂ ಕೂಡ ತಾನು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಇಷ್ಟಪಡುವುದಿಲ್ಲ ಎಂದಿದ್ದರು. ಅಂದಿನಿಂದ ಇಂದಿನ ವರೆಗೂ ಕಾಂಗ್ರೆಸ್ ಮೀಸಲಾತಿಯ ವಿರೋಧಿಯಾಗಿದೆ ಎಂಬುದನ್ನು ರಾಹುಲ್ ಗಾಂಧಿ ವಿದೇಶಿ ನೆಲದಲ್ಲಿ ತಮ್ಮ ಹೇಳಿಕೆ ಮೂಲಕ ತೋರಿಸಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹೇಳಿದ್ದಾರೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 397
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved