• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಬನ್ನಂಜೆ ಗಣೇಶೋತ್ಸವ: ಸಾಧಕರಿಗೆ ಸನ್ಮಾನ
ಬನ್ನಂಜೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಗಣೇಶೋತ್ಸವದ ರಜತ ಸಂಭ್ರಮ ಸಮಾರಂಭದ ಕೊನೆಯ ದಿನ ಸುಬ್ರಮಣ್ಯ ಮಠದ ವಿದ್ವಾಂಸ ಡಾ. ಆನಂದತೀರ್ಥ ಉಪಾಧ್ಯಾಯ ಧಾರ್ಮಿಕ ಪ್ರವಚನ ನಡೆಸಿಕೊಟ್ಟರು.
ಸಿಎಂಗೆ ಅವಮಾನ ಮಾಡಿದ ಶಾಸಕ ಯಶ್ಪಾಲ್ ಸುವರ್ಣ ಕ್ಷಮೆ ಕೇಳಲಿ: ಜ್ಯೋತಿ ಹೆಬ್ಬಾರ್
ಸಂಸ್ಕೃತಿ ಆಚಾರ ವಿಚಾರದ ಕುರಿತು ಸದಾ ಬೊಬ್ಬಿಡುವ ಬಿಜೆಪಿಯ ಮಹಿಳಾ ನಾಯಕರು ರಾಜ್ಯದ ಮುಖ್ಯಮಂತ್ರಿಯೊಬ್ಬರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆಯುತ್ತಿರುವಾಗ ಕಣ್ಣಿದ್ದು ಕುರುಡರಂತೆ ವರ್ತನೆ ಮಾಡಿರುವುದು ಇವರ ನಿಜವಾದ ಸಂಸ್ಕೃತಿ ಯಾವುದು ಎನ್ನುವುದು ಎದ್ದು ಕಾಣಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಟೀಕಿಸಿದ್ದಾರೆ.
ತೆಂಕನಿಡಿಯೂರು ಕಾಲೇಜು: ನಶಾ ಮುಕ್ತ ಅಭಿಯಾನ
ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಯಿತು.
ಸಹಪಾಠಿ ಶ್ರೀಪಾದರೊಂದಿಗೆ ಜನ್ಮದಿನ ಆಚರಿಸಿದ ಪುತ್ತಿಗೆ ಶ್ರೀಗಳು
ಕೃಷ್ಣಮಠದ ಪರ್ಯಾಯ ಪೀಠಾಧೀಶ, ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ 63ನೇ ಜನ್ಮನಕ್ಷತ್ರವನ್ನು ತಮ್ಮ ಶಾಸ್ತ್ರಾಧ್ಯಯನದ ಸಹಪಾಠಿಗಳೊಂದಿಗೆ ಮಂಗಳವಾರ ಆಚರಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಹಬ್ಬದ ಸಂಭ್ರಮ!
ಉಡುಪಿ ಜಿಲ್ಲೆಯಲ್ಲಿ 1218 ಅಂಗನವಾಡಿ ಶಿಕ್ಷಕಿಯರು ಮತ್ತು ಅಷ್ಟೇ ಸಂಖ್ಯೆಯ ಸಹಾಯಕಿಯರಿದ್ದಾರೆ. ಅವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರು ಮತ್ತು ತೀರಾ ಬಡ ಕುಟುಂಬದಿಂದ ಬಂದವರಾಗಿದ್ದಾರೆ. ಅದರಲ್ಲೂ ಸಾಕಷ್ಟು ಮಂದಿ ಏಕ ಪೋಷಕ (ಸಿಂಗಲ್ ಪೆರೆಂಟ್ಸ್)ರಿದ್ದಾರೆ.
ಈದು: ಕಾಲರ ಜ್ವರ ಪ್ರಕರಣ ಪತ್ತೆ!
ಈದು ಗ್ರಾಮದ ಚಾಲಕನೊಬ್ಬ ಜ್ವರ ಉಲ್ಬಣಗೊಂಡಾಗ ಕಾರ್ಕಳದ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆ ವೈದ್ಯರು ಆತನಿಗೆ ಕಾಲರ ದೃಢಪಟ್ಟಿದೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ನೇತ್ರ ಚಿಕಿತ್ಸೆಗೆ ಕ್ಲಾರಸ್ 700 ಕ್ಯಾಮೆರಾ ಉದ್ಘಾಟನೆ
ಝೈಸ್ ಕಂಪನಿ ಅಭಿವೃದ್ಧಿಪಡಿಸಿದ ಈ ಅತ್ಯಾಧುನಿಕ ರೆಟಿನಲ್ ಇಮೇಜಿಂಗ್ ಸಿಸ್ಟಮ್, ವಿಶೇಷವಾಗಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಿಗೆ ಕಣ್ಣಿನ ಆರೈಕೆಯಲ್ಲಿ ಕ್ರಾಂತಿಯನ್ನುಂಟು ಮಾಡಲಿದೆ.
ಕೋಟತಟ್ಟು, ಕಲ್ಮಾಡಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ
ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಕಲ್ಮಾಡಿ ಅಂಗನವಾಡಿ ಸಹಯೋಗದೊಂದಿಗೆ ಕಾರಂತ ಥೀಮ್ ಪಾರ್ಕ್‌ನಲ್ಲಿ ಪೋಷಣ್ ಮಾಸಾಚರಣೆಯ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲು: ಗೀತಾಂಜಲಿ ಸುವರ್ಣ ಖಂಡನೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ‌ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಹೇಳಿದ್ದಾರೆ.
ಉಡುಪಿಯಿಂದ ನಾಪತ್ತೆಯಾದ ಬಾಲಕ ಕೇರಳದಲ್ಲಿ ಪತ್ತೆ
ಬ್ರಹ್ಮಾವರದ ಕಂದಾಡಿಯ ನಿವಾಸಿ ಪ್ರಕಾಶ್ ಎಂಬವರ ಮಗ ಆರ್ಯ (13) ನಾಪತ್ತೆಯಾದ ಬಾಲಕ. ಈತ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮುಂದಿನ ತಗರತಿಗಳ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆಂದು ಈತ ಉಡುಪಿಯ ಆಕಾಶ್ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಹೋಗುತ್ತಿದ್ದ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 396
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved