ಉಡುಪಿ ನಗರಸಭೆ: ಪೌರಾಯುಕ್ತ ಕ್ಷಮೆ ಯಾಚನೆ!ಅಂಬಲಪಾಡು ವಾರ್ಡಿನ ಕೆಲವು ರಸ್ತೆಗಳಿಗೆ ಮೂರನೇ ವ್ಯಕ್ತಿಯೊಬ್ಬರ ಶಿಫಾರಸಿನ ಮೇರೆಗೆ ನಗರಸಭೆಯ ಅಧಿಕಾರಿಗಳು ಡಾಂಬರೀಕರಣ, ಚರಂಡಿ ನಿರ್ಮಾಣ ಇತ್ಯಾದಿ ಸುಮಾರು 40 ಲಕ್ಷ ರು.ಗಳ ಅಂದಾಜುಪಟ್ಟಿ ತಯಾರಿಸಿ, ಟೆಂಡರ್ ಕರೆದು, ಕಾಮಗಾರಿ ನಡೆಸಿದ್ದಾರೆ ಎಂಬ ಆರೋಪ ಸಾಮಾನ್ಯ ಸಭೆಯಲ್ಲಿ ಕೇಳಿ ಬಂತು.